• About us
  • Contact us
  • Disclaimer
Thursday, September 18, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಲ್ಲಿ ಸ್ಕಿಲ್ ಗೇಮ್ಸ್ , ಇಸ್ಪೀಟ್, ದಂಧೆಗಿಲ್ಲ ಕೊರೊನಾ ಕರ್ಫ್ಯೂ! ಜಿಲ್ಲಾಧಿಕಾರಿ ಆದೇಶಕ್ಕೆ ಬೆಲೆ ನೀಡದ ದಂಧೆಕೋರರು !

Coastal Times by Coastal Times
January 21, 2022
in ಕೋಸ್ಟಾಲ್ ಟೈಮ್ಸ್ ವಿಶೇಷ
ಮಂಗಳೂರಿನಲ್ಲಿ ಸ್ಕಿಲ್ ಗೇಮ್ಸ್ , ಇಸ್ಪೀಟ್, ದಂಧೆಗಿಲ್ಲ ಕೊರೊನಾ ಕರ್ಫ್ಯೂ! ಜಿಲ್ಲಾಧಿಕಾರಿ ಆದೇಶಕ್ಕೆ ಬೆಲೆ ನೀಡದ ದಂಧೆಕೋರರು !
312
VIEWS
WhatsappTelegramShare on FacebookShare on Twitter

ಮಂಗಳೂರು, ಜ.20 : ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ನಿಯಂತ್ರಣ ಹೇರಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳಲ್ಲಿ 5ಕ್ಕಿಂತ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟರೆ ಆ ಸಂಸ್ಥೆಯನ್ನು ಒಂದು ವಾರದ ಮಟ್ಟಿಗೆ ಮುಚ್ಚಲು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಆದರೆ ರಿಕ್ರಿಯೇಶನ್ ಕ್ಲಬ್ ಹೆಸರಲ್ಲಿ ಇಸ್ಪೀಟ್ ದಂಧೆ ನಡೆಸುವವರು ಜಿಲ್ಲಾಧಿಕಾರಿ ಆದೇಶಕ್ಕೆ ಕಿಮ್ಮತ್ತೇ ನೀಡಿಲ್ಲ ಎನ್ನುವ ವಿಚಾರ ಹೊರಬಿದ್ದಿದೆ. ಮಂಗಳೂರು ನಗರದಲ್ಲಿ 18 ಕಡೆ ರಿಕ್ರಿಯೇಶನ್ ಕ್ಲಬ್ ಹೆಸರಲ್ಲಿ ಇಸ್ಪೀಟ್ ಜೂಜಾಟದ ದಂಧೆ ರಾಜ ರೋಷವಾಗಿ ನಡೆಯುತ್ತಿದೆ ಎನ್ನುವ ಮಾಹಿತಿ ಇದೆ.

ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಾರ್ವಜನಿಕ ಸಭೆ, ಸಮಾರಂಭ, ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ವಿಧಿಸಿದ್ದರಿಂದ ರಾತ್ರಿಯ ಕಾರ್ಯಕ್ರಮಕ್ಕೂ ಬ್ರೇಕ್ ಹಾಕಲಾಗಿದೆ. ರಾಜ್ಯ ಸರಕಾರದ ಆದೇಶ ಅನ್ವಯ ಜಿಲ್ಲೆಯಲ್ಲಿ ರಿಕ್ರಿಯೇಶನ್ ಕ್ಲಬ್ ಬಂದ್ ಮಾಡುವಂತೆ ಜನವರಿ 12ರಂದು ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಆದೇಶ ಹೊರಡಿಸಿದ್ದರು. ಆದರೆ ಈ ಆದೇಶವನ್ನು ಕ್ಲಬ್ ಮಾಲೀಕರು ಪಾಲಿಸಿಲ್ಲ.

ಇಡೀ ಜಿಲ್ಲೆಯ ಕಾನೂನು, ಸುವ್ಯವಸ್ಥೆ, ಆಡಳಿತ ನೋಡಿಕೊಳ್ಳುವುದು ಜಿಲ್ಲಾಧಿಕಾರಿಯ ಹೊಣೆ. ಹಾಗಾಗಿ ಜಿಲ್ಲಾ ದಂಡಾಧಿಕಾರಿ, ಮ್ಯಾಜಿಸ್ಟ್ರೇಟ್ ಎನ್ನುವ ಹೆಗ್ಗಳಿಕೆ ಜಿಲ್ಲಾಧಿಕಾರಿಗೆ ಇದೆ. 5 ಮಕ್ಕಳಿಗೆ ಕೊರೊನಾ ಶೀತ ಬಂದರೆ ಶಾಲೆ ಬಂದ್ ಮಾಡೋರಿಗೆ, ಇಸ್ಪೀಟ್ ಕ್ಲಬ್ ದಂಧೆಕೋರರಿಗೆ ಕಡಿವಾಣ ಹಾಕಲು ಕಷ್ಟವಾದೀತೇ ಎನ್ನುವ ಪ್ರಶ್ನೆಗೆ ಉತ್ತರ ಸಿಗಲಾರದು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ದ.ಕ: 288 ವಿದ್ಯಾರ್ಥಿಗಳಲ್ಲಿ ಪಾಸಿಟಿವ್-10 ಶಾಲೆ, 2 ಪಿಯು ಕಾಲೇಜು ತಾತ್ಕಾಲಿಕ ಬಂದ್!

Next Post

ಉಡುಪಿ : ಸಹಕಾರ ಭಾರತಿ ಸ್ಥಾಪನಾ ದಿನಾಚರಣೆ

Related Posts

ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!
ಕೋಸ್ಟಾಲ್ ಟೈಮ್ಸ್ ವಿಶೇಷ

ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!

September 7, 2025
4
ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರು ದುರ್ಮರಣ
ಕೋಸ್ಟಾಲ್ ಟೈಮ್ಸ್ ವಿಶೇಷ

ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರು ದುರ್ಮರಣ

July 25, 2025
162
Next Post
ಉಡುಪಿ : ಸಹಕಾರ ಭಾರತಿ ಸ್ಥಾಪನಾ ದಿನಾಚರಣೆ

ಉಡುಪಿ : ಸಹಕಾರ ಭಾರತಿ ಸ್ಥಾಪನಾ ದಿನಾಚರಣೆ

Discussion about this post

Recent News

ಬಾಲಿವುಡ್‌ ನಟಿ ದಿಶಾ ಪಟಾಣಿ ಮನೆ ಮೇಲೆ ದಾಳಿ ಮಾಡಿದ್ದ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿ

ಬಾಲಿವುಡ್‌ ನಟಿ ದಿಶಾ ಪಟಾಣಿ ಮನೆ ಮೇಲೆ ದಾಳಿ ಮಾಡಿದ್ದ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿ

September 18, 2025
34
ಭೂಗತ ಪಾತಕಿ ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಭೂಗತ ಪಾತಕಿ ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

September 18, 2025
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಾಲಿವುಡ್‌ ನಟಿ ದಿಶಾ ಪಟಾಣಿ ಮನೆ ಮೇಲೆ ದಾಳಿ ಮಾಡಿದ್ದ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿ

ಬಾಲಿವುಡ್‌ ನಟಿ ದಿಶಾ ಪಟಾಣಿ ಮನೆ ಮೇಲೆ ದಾಳಿ ಮಾಡಿದ್ದ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿ

September 18, 2025
ಭೂಗತ ಪಾತಕಿ ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಭೂಗತ ಪಾತಕಿ ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

September 18, 2025
ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

September 18, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d