• About us
  • Contact us
  • Disclaimer
Sunday, May 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ಉಳ್ಳಾಲದ ನಟೋರಿಯಸ್ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

Coastal Times by Coastal Times
March 21, 2026
in ಕ್ರೈಮ್ ನ್ಯೂಸ್
ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ  ಉಳ್ಳಾಲದ ನಟೋರಿಯಸ್ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ
63
VIEWS
WhatsappTelegramShare on FacebookShare on Twitter

ಮಂಗಳೂರು, ಮಾರ್ಚ್ 21: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಎರಡು ವರ್ಷಗಳಿಂದ ತಲೆಮರೆಸಿದ್ದ ಆರೋಪಿಯನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.

ದೇರಳಕಟ್ಟೆ ಮದನಿನಗರ ನಿವಾಸಿ ಫರಾಜ್ @ ಮೊಹಮ್ಮದ್ ಫರಾಜ್ (32) ಬಂಧಿತ ವ್ಯಕ್ತಿ. ಈತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿ ಒಟ್ಟು ಸುಮಾರು 10 ಪ್ರಕರಣಗಳು ದಾಖಲಾಗಿವೆ.

ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ವಿಚಾರಣೆಗೆ ಹಾಜರಾಗದೆ ಈತ ತಲೆಮರೆಸಿಕೊಂಡಿದ್ದ. ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ದರೋಡೆ, ಹಲ್ಲೆ, ಕಳವು ಸೇರಿದಂತೆ 4 ಪ್ರಕರಣಗಳು ದಾಖಲಾಗಿವೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಬೆದರಿಕೆ ಮತ್ತು ಕಳವು ಸಂಬಂಧಿಸಿ 02 ಪ್ರಕರಣಗಳು, ಉತ್ತರ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಬೆದರಿಕೆ, ಅಪಹರಣ ಹಾಗೂ ದರೋಡೆಗೆ ಸಂಬಂಧಿಸಿದ 2 ಪ್ರಕರಣ ದಾಖಲಾಗಿವೆ.

ಬರ್ಕೆ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಯತ್ನ ನಡೆಸಿದ 01 ಪ್ರಕರಣ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿ 01 ಪ್ರಕರಣ ದಾಖಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಪ್ರಸ್ತುತ ಈತನ ವಿರುದ್ಧ 06 ವಾರಂಟ್ ಹಾಗೂ 01 ಪ್ರೊಕ್ಲಮೇಶನ್ ಜಾರಿಯಲ್ಲಿದೆ. ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

Next Post

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ

Related Posts

ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ
ಕ್ರೈಮ್ ನ್ಯೂಸ್

ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

May 10, 2026
39
ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ
ಕ್ರೈಮ್ ನ್ಯೂಸ್

ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

May 6, 2026
29
Next Post
ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ

Discussion about this post

Recent News

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

May 10, 2026
13
ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

May 10, 2026
39
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

May 10, 2026
ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

May 10, 2026
ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d