• About us
  • Contact us
  • Disclaimer
Monday, August 11, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾರ್ಕಳ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮತಾಲಿಕ್ ಆಸ್ತಿ ಮತ್ತು ಎದುರಿಸುತ್ತಿರುವ ಪ್ರಕರಣಗಳ ವಿವರ

Coastal Times by Coastal Times
April 21, 2023
in ಕರಾವಳಿ
ಕಾರ್ಕಳ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮತಾಲಿಕ್ ಆಸ್ತಿ ಮತ್ತು ಎದುರಿಸುತ್ತಿರುವ ಪ್ರಕರಣಗಳ ವಿವರ
108
VIEWS
WhatsappTelegramShare on FacebookShare on Twitter

ಮಂಗಳೂರು, ಏ 21: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿರುವ ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರದೊಂದಿಗೆ ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಿದ್ದು, ಕೈಯಲ್ಲಿ 10,500 ರೂಪಾಯಿ ನಗದು ಮತ್ತು ಬ್ಯಾಂಕ್‌ಗಳಲ್ಲಿ 2,63,500 ರೂಪಾಯಿ ಠೇವಣಿ ಹೊಂದಿರುವುದುದಾಗಿ ಘೋಷಣೆ ಮಾಡಿದ್ದಾರೆ.

ಇದನ್ನು ಬಿಟ್ಟರೆ ಬೇರೆ ಯಾವುದೇ ಚರಾಸ್ತಿ ಅಥವಾ ಸ್ಥಿರಾಸ್ತಿ, ಸ್ವಂತ ವಾಹನ ಅಥವಾ ಸಾಲ ಇಲ್ಲ ಎಂದು ತಿಳಿಸಿದ್ದಾರೆ. ಆದರೆ ಅವರ ಮೇಲೆ ರಾಜ್ಯದ ವಿವಿಧ ಠಾಣೆಗಳಲ್ಲಿ ಪ್ರಮುಖವಾಗಿ ಸೌಹಾರ್ದಕ್ಕೆ ಧಕ್ಕೆ ಉಂಟಿ ಮಾಡಿದ ಒಟ್ಟು 7 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಯಾದಗಿರಿ ಠಾಣೆಯಲ್ಲಿ (ಪ್ರಚೋದನಾಕಾರಿ ಭಾಷಣ ಮತ್ತು ಸಶಸ್ತ್ರ ಕಾಯ್ದೆ ಉಲ್ಲಂಘನೆ) ಪ್ರಕರಣ ದಾಖಲಾಗಿವೆ.

ಹಾಗೆಯೆ ಶೃಂಗೇರಿ ಠಾಣೆ (ಮಾನನಷ್ಟ ಮೊಕದ್ದಮೆ), ಬೆಂಗಳೂರು ಹೈಗ್ರೌಂಡ್ಸ್ ಠಾಣೆಯಲ್ಲಿ (ಪ್ರಚೋದನಾಕಾರಿ ಭಾಷಣ, ಜೀವ ಬೆದರಿಕೆ, ಧರ್ಮಗಳ ನಡುವೆ ದ್ವೇಷ ಭಾವನೆ, ಧಾರ್ಮಿಕ ಭಾವನೆಗೆ ಧಕ್ಕೆ), ಬಬಲೇಶ್ವರ ಠಾಣೆ (ದಾರ್ಮಿಕ ಭಾವನೆಗೆ ಧಕ್ಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ), ಬಾಗಲಕೋಟೆಯ ನವಸಾಗರ ಠಾಣೆಯಲ್ಲಿ (ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಪ್ರಚೋದನೆ, ಕೋಮು ಗಲಭೆ, ಜೀವ ಬೆದರಿಕೆ) ಪ್ರಕರಣಗಳು ದಾಖಲಾಗಿವೆ.

ಇನ್ನು ಜೇವರ್ಗಿ ಠಾಣೆ (ಧಾರ್ಮಿಕ ಭಾವನೆಗೆ ಧಕ್ಕೆ, ಪ್ರಚೋದನೆ, ಕೋಮು ಗಲಭೆ, ಜೀವ ಬೆದರಿಕೆ), ಮುರುಡೇಶ್ವರ ಠಾಣೆ (ಮತೀಯ ಭಾವನೆಗೆ ಧಕ್ಕೆ, ಪ್ರಚೋದನಕಾರಿ ಹೇಳಿಕೆ, ಅವಹೇಳನ, ಆದೇಶ ಉಲ್ಲಂಘನೆ)‌ ಪ್ರಕರಣಗಳನ್ನು ಪ್ರಮೋದ್ ಮೊತಾಲಿಕ್ ಅವರು ಎದುರಿಸುತ್ತಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಜೆ.ಆರ್‌.ಲೋಬೊ ಬಳಿ ರೂ. 13.39 ಕೋಟಿ ಆಸ್ತಿ , ಉತ್ತರ ಕಾಂಗ್ರೆಸ್‌ ಅಭ್ಯರ್ಥಿ ಇನಾಯತ್‌ ಅಲಿ ಬಳಿ ರೂ. 20.15 ಕೋಟಿ ಆಸ್ತಿ

Next Post

ಏ.23ರಂದು ಮಂಗಳೂರಿನಲ್ಲಿ ” ನೋವಿಗೋ ಸೊಲ್ಯುಶನ್ಸ್ “ನೂತನ ಆಫ್ ಶೋರ್ ಡೆಲಿವರಿ ಸೆಂಟರ್ ಉದ್ಘಾಟನೆ

Related Posts

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ
ಕರಾವಳಿ

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

August 10, 2025
182
ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ
ಕರಾವಳಿ

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

August 10, 2025
32
Next Post
ಏ.23ರಂದು ಮಂಗಳೂರಿನಲ್ಲಿ ” ನೋವಿಗೋ ಸೊಲ್ಯುಶನ್ಸ್ “ನೂತನ ಆಫ್ ಶೋರ್ ಡೆಲಿವರಿ ಸೆಂಟರ್ ಉದ್ಘಾಟನೆ

ಏ.23ರಂದು ಮಂಗಳೂರಿನಲ್ಲಿ " ನೋವಿಗೋ ಸೊಲ್ಯುಶನ್ಸ್ "ನೂತನ ಆಫ್ ಶೋರ್ ಡೆಲಿವರಿ ಸೆಂಟರ್ ಉದ್ಘಾಟನೆ

Discussion about this post

Recent News

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

August 10, 2025
182
ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

August 10, 2025
32
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

August 10, 2025
ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

August 10, 2025
ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

August 9, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d