• About us
  • Contact us
  • Disclaimer
Wednesday, July 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಅನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

Coastal Times by Coastal Times
July 21, 2023
in ಕ್ರೈಮ್ ನ್ಯೂಸ್
ಮಂಗಳೂರು: ಅನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್
201
VIEWS
WhatsappTelegramShare on FacebookShare on Twitter

ಮಂಗಳೂರು, ಜು.21: ಸಮಾಜದಲ್ಲಿ ಅನೈತಿಕ ಗುಂಡಾಗಿರಿಯಲ್ಲಿ ಪದೇ ಪದೇ ತೊಡಗಿಕೊಳ್ಳುವ ಆರೋಪಿಗಳ ವಿರುದ್ಧ ರೌಡಿಶೀಟರ್ ತೆರೆದು ಅಪರಾಧ ಪ್ರಕರಣದ ಆರೋಪಿಗಳ ಮೇಲೆ ಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತದೆ. ಆರೋಪಿಗಳು ಯಾವ ಸಂಘಟನೆಗೆ ಸೇರಿದವರು, ಕಾರ್ಯಕರ್ತರು ಎಂಬುದು ನಮಗೆ ಮುಖ್ಯವಲ್ಲ. ನಮಗೆ ಅವರು ಆರೋಪಿಗಳು ಮಾತ್ರ ಎಂದು ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ಹೇಳಿದ್ದಾರೆ.

ಬಜರಂಗದಳದ ಮೂವರು ಕಾರ್ಯಕರ್ತರಿಗೆ ಗಡೀಪಾರಿಗೆ ನೋಟೀಸು ನೀಡಲಾಗಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒಂದು ವರ್ಷದಲ್ಲಿ ಈಗಾಗಲೇ 60 ಇಂತಹ ರೌಡಿಗಳನ್ನು ಗಡೀಪಾರಿಗೆ ಕ್ರಮ ವಹಿಸಲಾಗಿದೆ. ಇದು ನಿರಂತರ ಪ್ರಕ್ರಿಯೆ. ಈಗಾಗಲೇ ಮೂವರು ಮಾತ್ರ ಅಲ್ಲ, ಅದಕ್ಕಿಂತ ಹೆಚ್ಚಿನ ಮಂದಿಯ ಮೇಲೆ ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದರು.

ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಎಂಬ ಮೂವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಲಾಗಿದೆ. ಕಾ‌ನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.

ಇತ್ತೀಚೆಗೆ ನಡೆದ ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರಿಗೆ ಸದ್ಯ ಶೋಕಾಸ್ ನೋಟಿಸ್ ನೀಡಿದ್ದು, ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡಿಪಾರು ಆದೇಶ ಮಾಡುವ ಸಾಧ್ಯತೆಯಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂವರು ಹಿಂದೂ ಕಾರ್ಯಕರ್ತರಿಗೆ ಗಡಿಪಾರಿಗೆ ಸಿದ್ದತೆ ನಡೆಸಲಾಗುತ್ತಿದೆ.

ಈ ಬಗ್ಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್, ನೈತಿಕ ಪೊಲೀಸ್ ಗಿರಿ ಸಂಬಂಧಿಸಿ ಮೂವರ ಮೇಲೆ ಠಾಣೆಯಿಂದ ಪ್ರಸ್ತಾವನೆ ಬಂದಿದೆ. ಅವರನ್ನ ಗಡೀಪಾರು ಮಾಡಲು ಠಾಣಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು. ಹೀಗಾಗಿ ಅವರಿಗೆ ನೋಟೀಸ್ ಮಾಡಿದ್ದೇವೆ, ಗಡಿಪಾರು ಪ್ರಕ್ರಿಯೆ ಆಗಲಿದೆ ಎಂದು ತಿಳಿಸಿದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮಾದಕ ವಸ್ತು, ಪಿಸ್ತೂಲ್ ಹೊಂದಿದ್ದ ಮೂವರು ಡ್ರಗ್ ಪೆಡ್ಲರ್‌ಗಳ ಬಂಧನ

Next Post

ಅಲೋಶಿಯಸ್ ವಿದ್ಯಾರ್ಥಿನಿ ರೆಚೆಲ್ ಅನಿಶಾ ಕ್ರಾಸ್ತಾ ಸೌತ್ ಕೊರಿಯಾದಲ್ಲಿ ನಡೆಯುವ 25ನೇ ಅಂತರಾಷ್ಟ್ರೀಯ ಜಾಂಬೂರಿಗೆ ಆಯ್ಕೆ

Related Posts

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು
ಕ್ರೈಮ್ ನ್ಯೂಸ್

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
134
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ
ಕ್ರೈಮ್ ನ್ಯೂಸ್

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
76
Next Post
ಅಲೋಶಿಯಸ್ ವಿದ್ಯಾರ್ಥಿನಿ ರೆಚೆಲ್ ಅನಿಶಾ ಕ್ರಾಸ್ತಾ ಸೌತ್ ಕೊರಿಯಾದಲ್ಲಿ ನಡೆಯುವ 25ನೇ ಅಂತರಾಷ್ಟ್ರೀಯ ಜಾಂಬೂರಿಗೆ ಆಯ್ಕೆ

ಅಲೋಶಿಯಸ್ ವಿದ್ಯಾರ್ಥಿನಿ ರೆಚೆಲ್ ಅನಿಶಾ ಕ್ರಾಸ್ತಾ ಸೌತ್ ಕೊರಿಯಾದಲ್ಲಿ ನಡೆಯುವ 25ನೇ ಅಂತರಾಷ್ಟ್ರೀಯ ಜಾಂಬೂರಿಗೆ ಆಯ್ಕೆ

Discussion about this post

Recent News

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
121
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
134
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d