• About us
  • Contact us
  • Disclaimer
Wednesday, September 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕುಂದಾಪುರ: ಪಂಚಗಂಗಾವಳಿ ಹೊಳೆಯಲ್ಲಿ ಪಂಜರ ಮೀನುಗಳ ನಿಗೂಢ ಸಾವು

Coastal Times by Coastal Times
October 21, 2021
in ಕರಾವಳಿ
ಕುಂದಾಪುರ:  ಪಂಚಗಂಗಾವಳಿ ಹೊಳೆಯಲ್ಲಿ ಪಂಜರ ಮೀನುಗಳ ನಿಗೂಢ ಸಾವು
18
VIEWS
WhatsappTelegramShare on FacebookShare on Twitter

ಕುಂದಾಪುರ: ಕಳೆದ ಸಾಲಿನಲ್ಲಿ ಬೈಂದೂರು, ಕುಂದಾಪುರ ಪರಿಸರದಲ್ಲಿ ಸಾವಿರಾರು ಪಂಜರ ಮೀನುಗಳ ಸಾವು ಸುದ್ದಿ ಮರೆಯುವ ಮುನ್ನಾ ಮತ್ತೆ ಅದೇ ರೀತಿಯಲ್ಲಿ ಈ ಬಾರಿ ಪಂಚಗಂಗಾವಳಿ ಹೊಳೆಯಲ್ಲಿ ಪಂಜರ ಮೀನುಗಳ ನಿಗೂಢ ಸಾವು ಮೀನು ಕೃಷಿಕರನ್ನು ಕಂಗಾಲನ್ನಾಗಿಸಿದೆ. ಕಳೆದ ಮೂರು ದಿನಗಳಿಂದ ಅಲ್ಲೊಂದು ಇಲ್ಲೊಂದು ಮೀನುಗಳು ಸಾಯುತ್ತಿದ್ದು, ಭಾನುವಾರ ಸಾವಿನ ಸಂಖ್ಯೆ ದಿಢೀರ್ ಹೆಚ್ಚಾಗಿದೆ. ಪಂಜರಕ್ಕೆ ಪಂಜರವೇ ಖಾಲಿಯಾಗುತ್ತಿದೆ.

ಹೋಟೆಲ್, ಆಸ್ಪತ್ರೆ ಸಮುಚ್ಚಯದ ನೀರನ್ನು ಪರಿಷ್ಕರಿಸದೆ ನೇರವಾಗಿ ಹೊಳೆಗೆ ಬಿಡುತ್ತಿರುವುದರಿಂದ ಕಲುಷಿತ ನೀರಿನಲ್ಲಿ ಆಮ್ಲಜನಕ ಪ್ರಮಾಣ ಕಡಿಮೆಯಾಗಿ ಮೀನುಗಳು ಉಸಿರುಗಟ್ಟಿ ಸಾಯುತ್ತಿವೆ ಎಂದು ಪಂಜರ ಮೀನು ಕೃಷಿಕರು ಆರೋಪಿಸಿದ್ದಾರೆ. ಹೋಟೆಲ್ ತ್ಯಾಜ್ಯ ನೀರು ಸಂಸ್ಕರಿಸಿ ನದಿಗೆ ಬಿಡಬೇಕು ಎನ್ನುವ ನಿಯಮ ಪಾಲನೆಯಾಗುತ್ತಿಲ್ಲ. ಆಸ್ಪತ್ರೆ ತ್ಯಾಜ್ಯ ರಾಸಾಯನಿಕಯುಕ್ತ ನೀರು ಹೊಳೆ ಸೇರುವುದರಿಂದ ಪಂಜರ ಮೀನಿಗಷ್ಟೇ ಅಲ್ಲ ಜಲಜರಗಳಿಗೂ ಗಂಡಾಂತರ ಕಾದಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಕೋಟ್ಯಂತರ ವೆಚ್ಚದ ಯುಜಿಡಿ ಕಾಮಗಾರಿ ಹಳ್ಳಹತ್ತಿದ್ದರಿಂದ ಕುಲಷಿತ ನೀರಿನ ಸಮಸ್ಯೆ ಸದ್ಯಕ್ಕೆ ಪರಿಹಾರ ಸಿಗುವ ಲಕ್ಷಣ ಕಾಣುತ್ತಿಲ್ಲ.

ಪಂಜಗಂಗಾವಳಿ ಸಂಗಮ ಪರಿಸರದಿಂದ ಬೊಬ್ಬುಕುದ್ರು ತನಕ ನೂರಾರು ಪಂಜರದಲ್ಲಿ ಮೀನು ಸಾಕಣೆ ಮಾಡುತ್ತಿದ್ದು, ಬರೋಬ್ಬರಿ ಒಂದು ಕೆಜಿ ತನಕ ತೂಕ ಬಂದ ಮೀನುಗಳು ಸಾಯುತ್ತಿವೆ. ಹತ್ತಾರು ಕುಟುಂಬಗಳು ಪಂಜರ ಮೀನು ಸಾಕಾಣಿಕೆಯಿಂದ ಬದುಕು ಕಟ್ಟಿಕೊಂಡಿದ್ದು, ಸತ್ತ ಮೀನುಗಳನ್ನು ಹೊಂಡ ತೆಗೆದು ಹೂಳುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಗ್ಯಾಂಗ್‌ಸ್ಟರ್ ಸುರೇಶ್ ಪೂಜಾರಿ ಫಿಲಿಪ್ಪೀನ್ಸ್‌ನಲ್ಲಿ ಅರೆಸ್ಟ್

Next Post

9 ವರ್ಷಗಳ ಬಳಿಕ ನಕ್ಸಲ್​ ನಂಟು ಆರೋಪದಿಂದ ಮುಕ್ತರಾದ ವಿಠಲ ಮಲೆಕುಡಿಯ ಮತ್ತು ತಂದೆ ಲಿಂಗಣ್ಣ ಮಲೆಕುಡಿಯ

Related Posts

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ
ಕರಾವಳಿ

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

September 8, 2026
37
ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ
ಕರಾವಳಿ

ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

September 8, 2026
28
Next Post
9 ವರ್ಷಗಳ ಬಳಿಕ ನಕ್ಸಲ್​ ನಂಟು ಆರೋಪದಿಂದ ಮುಕ್ತರಾದ ವಿಠಲ ಮಲೆಕುಡಿಯ ಮತ್ತು ತಂದೆ ಲಿಂಗಣ್ಣ ಮಲೆಕುಡಿಯ

9 ವರ್ಷಗಳ ಬಳಿಕ ನಕ್ಸಲ್​ ನಂಟು ಆರೋಪದಿಂದ ಮುಕ್ತರಾದ ವಿಠಲ ಮಲೆಕುಡಿಯ ಮತ್ತು ತಂದೆ ಲಿಂಗಣ್ಣ ಮಲೆಕುಡಿಯ

Discussion about this post

Recent News

ಸುಳ್ಯ: ಸರ್ಕಾರಿ ಲೇಡೀಸ್ ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಯರ ಉಡುಪು ಕಳ್ಳತನ ಮಾಡ್ತಿದ್ದ ವ್ಯಕ್ತಿ ಬಂಧನ

ಸುಳ್ಯ: ಸರ್ಕಾರಿ ಲೇಡೀಸ್ ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಯರ ಉಡುಪು ಕಳ್ಳತನ ಮಾಡ್ತಿದ್ದ ವ್ಯಕ್ತಿ ಬಂಧನ

September 9, 2026
19
ಮಂಗಳೂರು: 5 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆ ಅರೆಸ್ಟ್

ಮಂಗಳೂರು: 5 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆ ಅರೆಸ್ಟ್

September 9, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಳ್ಯ: ಸರ್ಕಾರಿ ಲೇಡೀಸ್ ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಯರ ಉಡುಪು ಕಳ್ಳತನ ಮಾಡ್ತಿದ್ದ ವ್ಯಕ್ತಿ ಬಂಧನ

ಸುಳ್ಯ: ಸರ್ಕಾರಿ ಲೇಡೀಸ್ ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಯರ ಉಡುಪು ಕಳ್ಳತನ ಮಾಡ್ತಿದ್ದ ವ್ಯಕ್ತಿ ಬಂಧನ

September 9, 2026
ಮಂಗಳೂರು: 5 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆ ಅರೆಸ್ಟ್

ಮಂಗಳೂರು: 5 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆ ಅರೆಸ್ಟ್

September 9, 2026
ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

September 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d