• About us
  • Contact us
  • Disclaimer
Thursday, November 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಂಗ್ರೇಸ್ಸಿಗರಿಗೆ ಬಹಿರಂಗ ಕೊಲೆ ಬೆದರಿಕೆ ಒಡ್ಡಿದ SDPI ಜಿಲ್ಲಾಧ್ಯಕ್ಷ ಅಬುಬಕ್ಕರ್ ಕುಳಾಯಿ

Coastal Times by Coastal Times
November 21, 2021
in ಕರಾವಳಿ
ಕಾಂಗ್ರೇಸ್ಸಿಗರಿಗೆ ಬಹಿರಂಗ ಕೊಲೆ ಬೆದರಿಕೆ ಒಡ್ಡಿದ SDPI ಜಿಲ್ಲಾಧ್ಯಕ್ಷ ಅಬುಬಕ್ಕರ್ ಕುಳಾಯಿ
25
VIEWS
WhatsappTelegramShare on FacebookShare on Twitter

ಮಂಗಳೂರು, ನ.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ ಡಿಪಿಐ ಬೆಳವಣಿಗೆಯನ್ನು ಕಂಡು ಕಾಂಗ್ರೆಸ್ ನಾಯಕರು ನಿರಾಶ ಭಾವನೆಗೆ ಹೋಗುತ್ತಿದ್ದಾರೆ. ಹಾಗಾಗಿ ನಮ್ಮ ಕಾರ್ಯಕರ್ತರ ವಿರುದ್ಧ ವಿನಾಕಾರಣ ಹಲ್ಲೆ ನಡೆಸುತ್ತಿದ್ದಾರೆ. ಆದರೆ, ನಾವು ಇನ್ನು ಸುಮ್ಮನಿರಲ್ಲ. ನಿಮ್ಮನ್ನು ನೇರವಾಗಿ ಖಬರಸ್ತಾನಕ್ಕೆ ಕಳಿಸಲಿದ್ದೇವೆ ಎಂದು ಎಸ್ ಡಿಪಿಐ ನೂತನ ಜಿಲ್ಲಾಧ್ಯಕ್ಷ ಅಬುಬಕ್ಕರ್ ಕುಳಾಯಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.

ಅಬುಬಕ್ಕರ್ ಇತ್ತೀಚೆಗೆ ಎಸ್ ಡಿಪಿಐ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಈ ಮಾತು ಆಡಿದ್ದು ಅದರ ವಿಡಿಯೋ ತುಣುಕು ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ 58 ಮಂದಿ ಜನಪ್ರತಿನಿಧಿಗಳು ಎಸ್ ಡಿಪಿಐ ಪಕ್ಷದಲ್ಲಿ ಬೆಳೆದಿದ್ದಾರೆ. ಇದರಿಂದ ಕಾಂಗ್ರೆಸಿಗರು ನಿರಾಶರಾಗುತ್ತಿದ್ದಾರೆ. ಇಷ್ಟರ ವರೆಗೆ ನಾವು ತಲೆ ತಗ್ಗಿಸಿದ್ದೇವೆ. ಈಗ ಯಾರೋ ಕಾಂಜಿ ಪೀಂಜಿ ಗಾಂಜಾ ಪಾರ್ಟಿಗಳನ್ನು ಮುಂದೆ ಬಿಟ್ಟು ನಮ್ಮ ಮೇಲೆ ಹಲ್ಲೆ ನಡೆಸಲು ಮುಂದಾಗುತ್ತಿದ್ದಾರೆ. ನಿಮಗೆ ನಾಚಿಕೆಯಾಗಬೇಕು. ಇಷ್ಟರ ವರೆಗೆ ತಲೆ ತಗ್ಗಿಸಿದ್ದೇವೆ. ಎಸ್ ಡಿಪಿ ಐ ಬಳಿ ಎರಡು ಎಂ ಇದೆ, ಒಂದು ಮ್ಯಾನ್ ಪವರ್. ಇನ್ನೊಂದು ಮಸಲ್ ಪವರ್. ಇನ್ನು ಎಲ್ಲಿಯಾದರೂ ನಮ್ಮ ಪಕ್ಷದ ಕಾರ್ಯಕರ್ತರನ್ನು ಮುಟ್ಟಿದರೆ ನಮ್ಮ ಒಂದು ಎಂ ಅನ್ನು ಉಪಯೋಗ ಮಾಡಬೇಕಾಗುತ್ತದೆ. ಹಾಗಾಗಿ ಜಾಗ್ರತೆಯಿಂದ ಇರಿ ಎಂದು ಅಬುಬಕ್ಕರ್ ಕುಳಾಯಿ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ನಮ್ಮ ನಾಯಕರು ಹೇಳಿದ್ದಾರೆ, ನಮ್ಮ ಪಾರ್ಟಿಗೆ ಬರೋದಾದ್ರೆ ಎಲ್ಲದಕ್ಕೂ ಸಿದ್ಧರಾಗಿಬೇಕು. ಆಸ್ಪತ್ರೆಯಲ್ಲಿ ಮಲಗುವುದಕ್ಕೂ ಸಿದ್ಧರಾಗಿರಬೇಕು. ಜೈಲಿಗೆ ಹೋಗುವುದಕ್ಕೂ ಸಿದ್ಧ ಇರಬೇಕು. ಅಗತ್ಯ ಬಿದ್ದರೆ ಖಬರಸ್ತಾನಕ್ಕೆ ಹೋಗುವುದಕ್ಕೂ ಸಿದ್ಧರಿರಬೇಕು. ಕಾನೂನಿಗೆ ಗೌರವ ಕೊಟ್ಟು ಇಲ್ಲಿವರೆಗೆ ಬಿಟ್ಟಿದ್ದೇವೆ. ಆದರೆ ಮುಂದಿನ ದಿನಗಳಲ್ಲಿ ನಾವು ಬಿಡೋದಿಲ್ಲ ಎಂದು ತಮ್ಮ ಕಾರ್ಯಕರ್ತರಿಗೆ ಪ್ರಚೋದನೆ ನೀಡುವ ರೀತಿ ಮಾತನಾಡಿದ್ದಾರೆ.

ಕಳೆದ ಹತ್ತು ವರ್ಷಗಳಲ್ಲಿ ಮಂಗಳೂರು ಕ್ಷೇತ್ರದಲ್ಲಿ ನಮ್ಮ ಎಸ್ ಡಿಪಿಐ ಪ್ರತಿನಿಧಿಗಳು ಬೆಳೆಯುತ್ತಿದ್ದಾರೆ. ಇದನ್ನ ಕಂಡು ಅವರಿಗೆ ಸಹಿಸಲಿಕ್ಕೆ ಸಾಧ್ಯವಾಗುತ್ತಿಲ್ಲ. ಎಸ್ ಡಿಪಿಐ ಜಿಲ್ಲಾಧ್ಯಕ್ಷರಾಗಿದ್ದ ಅತ್ತಾವುಲ್ಲಾ ಜೋಕಟ್ಟೆ ಜಾಗಕ್ಕೆ ಅಬುಬಕ್ಕರ್ ಕುಳಾಯಿ ಎಂಬವರು ನೇಮಕಗೊಂಡಿದ್ದು, ಹಿಂದಿಗಿಂತ ಹೆಚ್ಚು ಜನರನ್ನು ಒಗ್ಗೂಡಿಸಲು ಮುಂದಾಗಿರುವ ಸುಳಿವು ನೀಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

‘ಎರಡನೇ ಮದುವೆ ’ಗೆ ಒಪ್ಪದ ಯುವಕನಿಗೆ ಆ್ಯಸಿಡ್ ಎರಚಿದ : ಎರಡು ಮಕ್ಕಳ ತಾಯಿ !..

Next Post

ಉಳಾಯಿಬೆಟ್ಟು ; ಎಂಟು ವರ್ಷದ ಬಾಲಕಿ ಕೊಲೆ, ಅತ್ಯಾಚಾರ ಶಂಕೆ

Related Posts

ನ.16ರಂದು ಕಟೀಲು 7ನೇ ಮೇಳದ ಪದಾರ್ಪಣೆ, ನ.15ರಂದು ಸಂಜೆ ಬಜಪೆ ಪೇಟೆಯಿಂದ ದೇವಸ್ಥಾನದ ವರೆಗೆ ಮೆರವಣಿಗೆ
ಕರಾವಳಿ

ನ.16ರಂದು ಕಟೀಲು 7ನೇ ಮೇಳದ ಪದಾರ್ಪಣೆ, ನ.15ರಂದು ಸಂಜೆ ಬಜಪೆ ಪೇಟೆಯಿಂದ ದೇವಸ್ಥಾನದ ವರೆಗೆ ಮೆರವಣಿಗೆ

November 13, 2025
6
ಕಡಬದ ಯುವಕನ ಕಿರುಕುಳ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು
ಕರಾವಳಿ

ಕಡಬದ ಯುವಕನ ಕಿರುಕುಳ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು

November 13, 2025
64
Next Post
ಉಳಾಯಿಬೆಟ್ಟು ; ಎಂಟು ವರ್ಷದ ಬಾಲಕಿ ಕೊಲೆ, ಅತ್ಯಾಚಾರ ಶಂಕೆ

ಉಳಾಯಿಬೆಟ್ಟು ; ಎಂಟು ವರ್ಷದ ಬಾಲಕಿ ಕೊಲೆ, ಅತ್ಯಾಚಾರ ಶಂಕೆ

Discussion about this post

Recent News

ನ.16ರಂದು ಕಟೀಲು 7ನೇ ಮೇಳದ ಪದಾರ್ಪಣೆ, ನ.15ರಂದು ಸಂಜೆ ಬಜಪೆ ಪೇಟೆಯಿಂದ ದೇವಸ್ಥಾನದ ವರೆಗೆ ಮೆರವಣಿಗೆ

ನ.16ರಂದು ಕಟೀಲು 7ನೇ ಮೇಳದ ಪದಾರ್ಪಣೆ, ನ.15ರಂದು ಸಂಜೆ ಬಜಪೆ ಪೇಟೆಯಿಂದ ದೇವಸ್ಥಾನದ ವರೆಗೆ ಮೆರವಣಿಗೆ

November 13, 2025
6
ಕಡಬದ ಯುವಕನ ಕಿರುಕುಳ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು

ಕಡಬದ ಯುವಕನ ಕಿರುಕುಳ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು

November 13, 2025
64
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನ.16ರಂದು ಕಟೀಲು 7ನೇ ಮೇಳದ ಪದಾರ್ಪಣೆ, ನ.15ರಂದು ಸಂಜೆ ಬಜಪೆ ಪೇಟೆಯಿಂದ ದೇವಸ್ಥಾನದ ವರೆಗೆ ಮೆರವಣಿಗೆ

ನ.16ರಂದು ಕಟೀಲು 7ನೇ ಮೇಳದ ಪದಾರ್ಪಣೆ, ನ.15ರಂದು ಸಂಜೆ ಬಜಪೆ ಪೇಟೆಯಿಂದ ದೇವಸ್ಥಾನದ ವರೆಗೆ ಮೆರವಣಿಗೆ

November 13, 2025
ಕಡಬದ ಯುವಕನ ಕಿರುಕುಳ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು

ಕಡಬದ ಯುವಕನ ಕಿರುಕುಳ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು

November 13, 2025
Dr. Vivian Mendonca awarded Rajyotsava Award for distinguished service and contribution to the pharmaceutical industry

Dr. Vivian Mendonca awarded Rajyotsava Award for distinguished service and contribution to the pharmaceutical industry

November 13, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d