• About us
  • Contact us
  • Disclaimer
Saturday, December 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ಚಿನ್ನ, ವಜ್ರಾಭರಣ ಕದ್ದು ಪರಾರಿಯಾಗಿದ್ದ ಹೋಂ ನರ್ಸ್‌ ಬಂಧನ

Coastal Times by Coastal Times
November 21, 2024
in ಕ್ರೈಮ್ ನ್ಯೂಸ್
ಉಡುಪಿ: ಚಿನ್ನ, ವಜ್ರಾಭರಣ ಕದ್ದು ಪರಾರಿಯಾಗಿದ್ದ ಹೋಂ ನರ್ಸ್‌ ಬಂಧನ
45
VIEWS
WhatsappTelegramShare on FacebookShare on Twitter

ಉಡುಪಿ: ತಾನು ಹೋಮ್ ನರ್ಸ್ ಆಗಿದ್ದ ಮನೆಯಲ್ಲಿದ್ದ 31 ಲಕ್ಷ ರೂ.ಗೂ ಅಧಿಕ ಮೌಲ್ಯದ ವಜ್ರಾಭರಣ ಹಾಗೂ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ನಗರ ಪೊಲೀಸರು ಬಂಧಿಸಿದ್ದು, ಕಳವು ಮಾಡಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನ.17ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಬಡಗುಬೆಟ್ಟು ನಿವಾಸಿ ಪ್ರಸಾದ ಎಸ್‌. ಎಸ್‌ ಎಂಬವರು ದೂರು ದಾಖಲಿಸಿದ್ದು, ಅವರು ಪರ್ಕಳದ ದೀಕ್ಷಾ ಹೋಂ ಹೆಲ್ತ್ ಕೇರ್‌ ಮುಖೇನ ಅವರ ಮನೆ ಯಲ್ಲಿ ಸಿದ್ದಪ್ಪ ಕೆ. ಕೊಡ್ಲಿ ಅವರನ್ನು ಹೋಂ ನರ್ಸ ಆಗಿ ನೇಮಕ ಮಾಡಿಕೊಂಡಿದ್ದರು, ಸಿದ್ದಪ್ಪ ಕೆ. ಕೊಡ್ಲಿ ಎಂಬಾತನು ಅಂದು ಬೆಳಗ್ಗೆ 9-15 ಗಂಟೆಯಿಂದ ಮ: 1-15 ಘಂಟೆಯ ಮದ್ಯಾವಧಿಯಲ್ಲಿ ಅವರ ಮನೆಯ ಹಾಲ್‌ ನ ಗಾಜಿನ ಬೀರುವಿನಲ್ಲಿ ಹಾಗೂ ಮಲಗುವ ಕೋಣೆಯಲ್ಲಿ ಇರಿಸಿದ್ದ ಗ್ರಾಡ್ರೇಜ್ ನ ಲಾಕರ್‌ ನಲ್ಲಿ ಇರಿಸಿದ್ದ ಸುಮಾರು 427 ಗ್ರಾಂ ತೂಕದ ರೂ: 31,17,100 ಮೌಲ್ಯದ ಚಿನ್ನ ಹಾಗೂ ವಜ್ರಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾಗಿ ಪ್ರಕರಣ ದಾಖಲಿಸಿದ್ದರು.

ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಪಿ.ಐ, ರಾಮಚಂದ್ರ ನಾಯಕ್ ಮತ್ತವರ ತಂಡ ನ. 19 ರಂದು ಆರೋಪಿ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಸಿದ್ದಪ್ಪ ಕೆ. ಕೊಡ್ಲಿ(23)ನನ್ನು ದಸ್ತಗಿರಿ ಮಾಡಿ, ಕಳವು ಮಾಡಿ ಅಡಗಿಸಿಟ್ಟಿದ್ದ ಸ್ಥಳದಿಂದ ಅಂದಾಜು ರೂ: 30,00,000 ಮೌಲ್ಯದ 374.45 ಗ್ರಾಮ್ಸ್‌ ತೂಕದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳನ್ನು ಸ್ವಾಧೀನಪಡಿಸಿ ಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಉಡುಪಿ ನಗರ ಪೊಲೀಸ್‌ ಠಾಣಾ ಪಿಎಸ್‌ಐ ಈರಣ್ಣ ಶಿರಗುಂಪಿ, ಪುನೀತ್, ಉಡುಪಿ ಸೆನ್‌ ಪೊಲೀಸ್‌ ಠಾಣೆ ಪಿ. ಎಸ್. ಐ ಪವನ್‌ ಕುಮಾರ್‌, ಉಡುಪಿ ನಗರ ಠಾಣೆಯ ಅಬ್ದುಲ್‌ ಬಶೀರ್‌, ಸಂತೋಷ, ಚೇತನ್‌ ಮತ್ತು ಸೆನ್ ಠಾಣೆಯ ಪ್ರವೀಣ ಕುಮಾರ್, ಪ್ರವೀಣ್ ಭಾಗವಹಿಸಿದ್ದರು

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್‌ನಲ್ಲಿ ಮೃತ: ಎಎನ್‌ಎಫ್‌ನ ಮುಕುಟಕ್ಕೆ ದೊರೆತ ಗರಿಯೆಂದ ಡಿಜಿಪಿ ರೂಪಾ ಮೌದ್ಗಿಲ್

Next Post

ಮಂಗಳೂರಿನ ಭಾರೀ ಬಹುಮಾನದ ಬೇನಾಮಿ ಸ್ಕೀಮ್‌, ಡ್ರೀಮ್ ಡೀಲ್ ಹೆಸರಲ್ಲಿ ಅದೃಷ್ಟ ಚೀಟಿ ಅಸಲಿತನ ಬಯಲು, ಆತಂಕಕ್ಕೊಳಗಾದ ಗ್ರಾಹಕರು.

Related Posts

ರೈಲಿನಲ್ಲಿ ನಿದ್ರಿಸಿದ ಚಿನ್ನದ ವ್ಯಾಪಾರಿ: 4,456 ಗ್ರಾಂ ತೂಕದ 5.33 ಕೋಟಿ ರೂ.ಮೌಲ್ಯದ ಚಿನ್ನಾಭರಣದ ಬ್ಯಾಗ್​ಗಳನ್ನ ಎಗರಿಸಿದ ಖದೀಮರು
ಕ್ರೈಮ್ ನ್ಯೂಸ್

ರೈಲಿನಲ್ಲಿ ನಿದ್ರಿಸಿದ ಚಿನ್ನದ ವ್ಯಾಪಾರಿ: 4,456 ಗ್ರಾಂ ತೂಕದ 5.33 ಕೋಟಿ ರೂ.ಮೌಲ್ಯದ ಚಿನ್ನಾಭರಣದ ಬ್ಯಾಗ್​ಗಳನ್ನ ಎಗರಿಸಿದ ಖದೀಮರು

December 10, 2025
41
ಪುತ್ತೂರು: ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌಲ್ಯದ 80 ಕಾಫಿ ಚೀಲ ಕಳ್ಳತನ ಐವರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಪುತ್ತೂರು: ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌಲ್ಯದ 80 ಕಾಫಿ ಚೀಲ ಕಳ್ಳತನ ಐವರು ಆರೋಪಿಗಳ ಬಂಧನ

December 9, 2025
95
Next Post
ಮಂಗಳೂರಿನ ಭಾರೀ ಬಹುಮಾನದ ಬೇನಾಮಿ ಸ್ಕೀಮ್‌, ಡ್ರೀಮ್ ಡೀಲ್ ಹೆಸರಲ್ಲಿ ಅದೃಷ್ಟ ಚೀಟಿ ಅಸಲಿತನ ಬಯಲು, ಆತಂಕಕ್ಕೊಳಗಾದ ಗ್ರಾಹಕರು.

ಮಂಗಳೂರಿನ ಭಾರೀ ಬಹುಮಾನದ ಬೇನಾಮಿ ಸ್ಕೀಮ್‌, ಡ್ರೀಮ್ ಡೀಲ್ ಹೆಸರಲ್ಲಿ ಅದೃಷ್ಟ ಚೀಟಿ ಅಸಲಿತನ ಬಯಲು, ಆತಂಕಕ್ಕೊಳಗಾದ ಗ್ರಾಹಕರು.

Discussion about this post

Recent News

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

December 13, 2025
31
ಮಂಗಳೂರು: ಶಾಲಾ-ಕಾಲೇಜು ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, ತಪಾಸಣೆಗೆ ಸಿಕ್ಕಿಬಿದ್ದ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

ಮಂಗಳೂರು: ಶಾಲಾ-ಕಾಲೇಜು ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, ತಪಾಸಣೆಗೆ ಸಿಕ್ಕಿಬಿದ್ದ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

December 11, 2025
69
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

December 13, 2025
ಮಂಗಳೂರು: ಶಾಲಾ-ಕಾಲೇಜು ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, ತಪಾಸಣೆಗೆ ಸಿಕ್ಕಿಬಿದ್ದ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

ಮಂಗಳೂರು: ಶಾಲಾ-ಕಾಲೇಜು ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, ತಪಾಸಣೆಗೆ ಸಿಕ್ಕಿಬಿದ್ದ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

December 11, 2025
ಬಂಟ್ವಾಳ: ಹೊಟೇಲ್ ಮುಂಭಾಗದಲ್ಲಿದ್ದ ಖಾದ್ಯಕ್ಕಾಗಿ‌ ಇರಿಸಲಾಗಿದ್ದ ಶವರ್ಮಾ ತಿನ್ನುತ್ತಿರುವ ನಾಯಿ‌ – ವಿಡಿಯೋ ವೈರಲ್

ಬಂಟ್ವಾಳ: ಹೊಟೇಲ್ ಮುಂಭಾಗದಲ್ಲಿದ್ದ ಖಾದ್ಯಕ್ಕಾಗಿ‌ ಇರಿಸಲಾಗಿದ್ದ ಶವರ್ಮಾ ತಿನ್ನುತ್ತಿರುವ ನಾಯಿ‌ – ವಿಡಿಯೋ ವೈರಲ್

December 11, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d