• About us
  • Contact us
  • Disclaimer
Tuesday, November 18, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ಮುಗಿಯದ ಸ್ಕಾರ್ಫ್ ವಿವಾದ : ರಾಜಕೀಯ ಬಣ್ಣ ಪಡೆದುಕೊಂಡ ಪ್ರಕರಣ!

Coastal Times by Coastal Times
January 22, 2022
in ಕರಾವಳಿ
ಉಡುಪಿ: ಮುಗಿಯದ ಸ್ಕಾರ್ಫ್ ವಿವಾದ : ರಾಜಕೀಯ ಬಣ್ಣ ಪಡೆದುಕೊಂಡ ಪ್ರಕರಣ!
80
VIEWS
WhatsappTelegramShare on FacebookShare on Twitter

ಉಡುಪಿ: ಮಹಿಳಾ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಳೆದ ಮೂರು ವಾರಗಳ ಹಿಂದೆ ನಡೆದ ಬುರ್ಕಾ, ಸ್ಕಾರ್ಫ್ ಧರಿಸಿದ ಪ್ರಕರಣಕ್ಕೆ ಬ್ರೇಕ್ ಬೀಳುವ ಲಕ್ಷಣಗಳು ಕಾಣುತ್ತಿಲ್ಲ. ಇದರ ಜೊತೆಗೆ ರಾಜಕೀಯ ಹಿತಾಸಕ್ತಿಗಳು ಸೇರಿಕೊಳ್ಳುತ್ತಿವೆ.

ಮಸ್ಲಿಂ ಯುವತಿಯರು ಸ್ಕಾರ್ಫ್ ಧರಿಸಿದರೇ ತರಗತಿ ಪ್ರವೇಶಿಸಲು ಬಿಡುವುದಿಲ್ಲ,ಇದು ಕಾಲೇಜಿನ ಸಮವಸ್ತ್ರ ನಿಯಮಕ್ಕೆ ವಿರುದ್ಧವಾಗಿದೆ ಎಂದು ಸ್ಥಳೀಯ ಬಿಜೆಪಿ ಮುಖಂಡರ ನೇತೃತ್ವದ ಕಾಲೇಜು ಅಭಿವೃದ್ಧಿ ಮಂಡಳಿ ಪಟ್ಟು ಹಿಡಿದಿದೆ.

ಕ್ಯಾಂಪಸ್ ನಲ್ಲಿ ಸ್ಕಾರ್ಫ್ ಧರಿಸಲು ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ, ಇದನ್ನು ವಿರೋಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಗೆ ಹೊಂದಿಕೊಂಡಿರುವ ಕ್ಯಾಂಪಸ್ ಫ್ರಂಟ್ ಇಂಡಿಯಾ ಪ್ರತಿಭಟನೆ ನಡೆಸಿತು, ಇದಕ್ಕೆ ಬೆಂಬಲ ನೀಡಲು ಶುಕ್ರವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯುಐ ಕೂಡ ಪ್ರತಿಭಟನೆ ನಡೆಸಿತು.

ಎನ್ ಎಸ್ ಯು ಐ ರಾಜ್ಯ ಸಮಿತಿಯ ನಿಯೋಗವು ಪ್ರಾಂಶುಪಾಲರನ್ನು ಭೇಟಿ ಮಾಡಿ, ವಿದ್ಯಾರ್ಥಿಗಳ ‘ಸಾಂವಿಧಾನಿಕ’ ಹಕ್ಕುಗಳನ್ನು ಎತ್ತಿಹಿಡಿಯಲು ಎತ್ತಿ ಹಿಡಿಯುವಂತೆ ಕೇಳಲು ಕಾಲೇಜಿಗೆ ಆಗಮಿಸಿತು. ಕೆಲವು ವಿದ್ಯಾರ್ಥಿಗಳು ಕೋವಿಡ್-ಪಾಸಿಟಿವ್ ಬಂದ ಬಗ್ಗೆ ವರದಿಯಾಗಿತ್ತು ಈ ಹಿನ್ನೆಲೆಯಲ್ಲಿ ಶುಕ್ರವಾರ ಕಾಲೇಜು ಮುಚ್ಚಲಾಯಿತು.

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ಕಾರ್ಫ್ ಧರಿಸುವ ಮೂಲಭೂತ ಹಕ್ಕನ್ನು ನಿರಾಕರಿಸಿದರೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗುವುದು ಎಂದು ಕರ್ನಾಟಕ ಎನ್‌ಎಸ್‌ಯುಐ ಉಪಾಧ್ಯಕ್ಷ ಫರಾಕ್ ಬಯಾಬೆ ಸುದ್ದಿಗಾರರಿಗೆ ತಿಳಿಸಿದರು.

ನಂತರ ನಿಯೋಗವು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರಿಗೆ ಮನವಿ ಸಲ್ಲಿಸಿ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಕೋರಿತು. ಎನ್‌ಎಸ್‌ಯುಐ ನಿಯೋಗ ಕಾಲೇಜಿಗೆ ಆಗಮಿಸುತ್ತಿದೆ ಎಂಬ ಸುಳಿವು ಬಲಪಂಥೀಯ ಸಂಘಟನೆಗಳಿಗೆ ಸಿಕ್ಕ ತಕ್ಷಣ ಹಿಂದೂ ಜಾಗರಣ ವೇದಿಕೆಯ ಮುಖಂಡರು ಅಲ್ಲಿಗೆ ಆಗಮಿಸಿದರು.

ಹಿಂದೂ ಜಾಗರಣ ವೇದಿಕೆಯ ಮಂಗಳೂರು ವಿಭಾಗೀಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ ಮಾತನಾಡಿ, ಹಿಜಾಬ್‌ಗೆ ಅವಕಾಶ ನೀಡಿದರೆ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಹಿಂದೂ ಹುಡುಗರು ಕೇಸರಿ ಶಾಲು ಧರಿಸಿ ತರಗತಿಗಳಿಗೆ ಹಾಜರಾಗಲಿದ್ದಾರೆ ಎಂದು ಹೇಳಿದರು.

ಸ್ಕಾರ್ಪ್ ಧರಿಸಲು ಅವಕಾಶ ನೀಡಿದರೆ, ಭವಿಷ್ಯದಲ್ಲಿ, ವಿದ್ಯಾರ್ಥಿಗಳು ತಮ್ಮ ಧಾರ್ಮಿಕ ಸಂಕೇತವೆಂದು ಹೇಳಿಕೊಂಡು ಬುರ್ಖಾಗಳನ್ನು ಹಾಕಿಕೊಳ್ಳಲು ಸಹ ಅನುಮತಿಸಬೇಕೆಂದು ಒತ್ತಾಯಿಸಬಹುದು ಎಂದು ಅವರು ಆತಂಕ ವ್ಯಕ್ತ ಪಡಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು; ಇಬ್ಬರು ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ- ಇಬ್ಬರು ಆರೋಪಿಗಳ ಬಂಧನ

Next Post

ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್, 49 ಲಕ್ಷ ರೂ. ವಸೂಲಿ

Related Posts

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್
ಕರಾವಳಿ

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

November 16, 2025
26
ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ
ಕರಾವಳಿ

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

November 15, 2025
8
Next Post
ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್, 49 ಲಕ್ಷ ರೂ. ವಸೂಲಿ

ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್, 49 ಲಕ್ಷ ರೂ. ವಸೂಲಿ

Discussion about this post

Recent News

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

November 17, 2025
53
ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

November 16, 2025
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

November 17, 2025
ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

November 16, 2025
ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

November 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d