• About us
  • Contact us
  • Disclaimer
Friday, April 17, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರಮೋದ್ ಮಧ್ವರಾಜ್ ಚುನಾವಣೆಗೆ ಎಲ್ಲಿ ನಿಂತ್ರೂ ಸೋಲಿಸಿ; ಡಿ.ಕೆ.ಶಿವಕುಮಾರ್

Coastal Times by Coastal Times
January 22, 2023
in ರಾಜಕೀಯ
ಪ್ರಮೋದ್ ಮಧ್ವರಾಜ್ ಚುನಾವಣೆಗೆ ಎಲ್ಲಿ ನಿಂತ್ರೂ ಸೋಲಿಸಿ; ಡಿ.ಕೆ.ಶಿವಕುಮಾರ್
65
VIEWS
WhatsappTelegramShare on FacebookShare on Twitter

ಉಡುಪಿ, ಜ.22 : ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ನಂಬಿಕೆ ದ್ರೋಹ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವನ್ನೂ ಅನುಭವಿಸಿ ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ಯಾವುದೇ ಜಾಗದಲ್ಲಿ ಚುನಾವಣೆ ನಿಂತರೂ ಸೊಲಿಸಿಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿರೋಧ ಪಕ್ಷಗಳ ನಾಯಕ ಸಿದ್ದರಾಮಯ್ಯ ಮತದಾರರಿಗೆ ಕರೆ ನೀಡಿದ್ದಾರೆ.

ಉಡುಪಿಗೆ ರವಿವಾರ ಆಗಮಿಸಿದ ಪ್ರಜಾಧ್ವನಿ ಯಾತ್ರೆಯ ಬಹಿರಂಗ ಸಭೆಯಲ್ಲಿ ತಮ್ಮ ಭಾಷಣದ ಸಂದರ್ಭದಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರು ಪ್ರಮೋದ್ ಮಧ್ವರಾಜ್ ಪಕ್ಷಕ್ಕೆ ಎಸಗಿದ ದ್ರೋಹವನ್ನು ಉಲ್ಲೇಖಿಸಿ ಈ ಮಾತುಗಳನ್ನಾಡಿದರು. ಕಾಂಗ್ರೆಸ್ ಪಕ್ಷ  ಮಧ್ವರಾಜ್  ಅವರ ತಂದೆಯನ್ನು  ಶಾಸಕರನ್ನಾಗಿ ಮಾಡಿತು. ತಾಯಿಯವರನ್ನು ಶಾಸಕಿ ಹಾಗೂ ಸಚಿವೆಯನ್ನಾಗಿ ಮಾಡಿತು. ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದರೂ ಪ್ರಮೋದ್‌ರನ್ನು ಸಿದ್ಧರಾಮಯ್ಯ ಸಚಿವರನ್ನಾಗಿ ಮಾಡಿದರು. ಆದರೂ ಅವರು ಇದೆಲ್ಲವನ್ನೂ ಮರೆತು ಬಿಜೆಪಿ ಪಕ್ಷ ಸೇರಿದ್ದಾರೆ ಎಂದ ಡಿ.ಕೆ.ಶಿವಕುಮಾರ್, ಅವರಿಗೆ ಬಿಜೆಪಿ ಪಕ್ಷ ಈ ಬಾರಿ ಟಿಕೇಟ್ ನೀಡತ್ತೊ, ಇಲ್ಲವೊ ಗೊತ್ತಿಲ್ಲ. ಆದರೆ ಟಿಕೇಟ್ ನೀಡಿದಲ್ಲಿ ಅವರು ಎಲ್ಲೇ ಚುನಾವಣೆಗೆ ನಿಂತರೂ ಅವರನ್ನು ಜನರು ಸೋಲಿಸಬೇಕು ಎಂದರು.

ಪ್ರಮೋದ್ ಬಿಜೆಪಿ ಪಕ್ಷ ಸೇರುವಾಗ ಕಾಂಗ್ರೆಸ್‌ನ ಒಬ್ಬನೇ ಒಬ್ಬ ಕಾರ್ಯಕರ್ತ ಆತನ ಹಿಂದೆ ಹೋಗಿಲ್ಲ. ಇದಕ್ಕಾಗಿ ನಾನು ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಎಲ್ಲವನ್ನೂ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಬಗೆದ ಪ್ರಮೋದ್ ಎಲ್ಲೇ ನಿಂತರೂ ಸೋಲುವುದನ್ನು ಖಚಿತ ಪಡಿಸಿ ಎಂದು ಡಿಕೆಶಿ ನುಡಿದರು.

ತಮ್ಮ ಭಾಷಣದ ವೇಳೆ ಇದೇ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಬಿಜೆಪಿಯವರು ಹಿಂದುತ್ವವಾದಿಗಳು. ಹಿಂದುಗಳ ಪರ ಇರುವವರಲ್ಲ. ನಾವು ಹಿಂದುಗಳ ಪರ ಇರುವವರು. ರಣದೀಪ್ ಸುರ್ಜೇವಾಲಾ, ಡಿಕೆ ಶಿವಕುಮಾರ್ ನಾವೆಲ್ಲ ಹಿಂದುಗಳಲ್ಲವೇ.. ಬಿಜೆಪಿಯವರಿಗೆ ಹಿಂದುಗಳು ಬೇಕಿಲ್ಲ. ಹಿಂದುತ್ವ ವಾದಿಗಳಷ್ಟೆ ಬೇಕು. ಇದನ್ನು ನಾವು ಒಪ್ಪಲ್ಲ. ಹಿಂದು ಅನ್ನೋದು ಎಲ್ಲವನ್ನು ಸ್ವೀಕಾರ ಮಾಡೋದು. ಆರೆಸ್ಸೆಸ್ ಮಂದಿ ಹೊಸ ಹಿಂದುತ್ವ ಹೇಳ್ತಾ ಇದೆಯಷ್ಟೆ. ಇದರಿಂದ ಸಮಾಜದಲ್ಲಿ ಸಾಮರಸ್ಯ ಕದಡುತ್ತಾ ಇದೆ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಐಫೋನ್‌ನಲ್ಲಿ ಸೋನಿ ಕ್ಯಾಮೆರಾ ಲೆನ್ಸ್ ; ಆ್ಯಪಲ್ ಸಿಇಒ ಟಿಮ್ ಕುಕ್ ಟ್ವೀಟ್

Next Post

ಕರಾವಳಿ ಅಭಿವೃದ್ಧಿಗೆ 2500 ಕೋಟಿ ಬಜೆಟ್ ಘೋಷಣೆ, ಪ್ರತಿ ಮೀನುಗಾರರಿಗೆ 10 ಲಕ್ಷ ರೂ. ವಿಮಾ ಯೋಜನೆ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
51
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
42
Next Post
ಕರಾವಳಿ ಅಭಿವೃದ್ಧಿಗೆ 2500 ಕೋಟಿ ಬಜೆಟ್ ಘೋಷಣೆ, ಪ್ರತಿ ಮೀನುಗಾರರಿಗೆ 10 ಲಕ್ಷ ರೂ. ವಿಮಾ ಯೋಜನೆ

ಕರಾವಳಿ ಅಭಿವೃದ್ಧಿಗೆ 2500 ಕೋಟಿ ಬಜೆಟ್ ಘೋಷಣೆ, ಪ್ರತಿ ಮೀನುಗಾರರಿಗೆ 10 ಲಕ್ಷ ರೂ. ವಿಮಾ ಯೋಜನೆ

Discussion about this post

Recent News

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
14
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
70
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d