• About us
  • Contact us
  • Disclaimer
Thursday, January 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

Coastal Times by Coastal Times
January 22, 2026
in ಕರಾವಳಿ
ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು
10
VIEWS
WhatsappTelegramShare on FacebookShare on Twitter

ಪುತ್ತೂರು, ಜ.21 : ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಜ.12ರಂದು ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ ದ್ವೇಷ ಪೂರಿತ ಭಾಷಣ ಮಾಡಿದ್ದಾರೆಂದು ಮಾನವ ಬಂಧುತ್ವ ವೇದಿಕೆಯ ರಾಮಚಂದ್ರ ಕೆ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಮಾನವ ಬಂಧುತ್ವ ವೇದಿಕೆಯ ವತಿಯಿಂದ ನೀಡಲಾಗಿರುವ ದೂರಿನಂತೆ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ವಿಕಸನ ಟಿವಿ ಯೂಟ್ಯೂಬ್ ಚಾನಲ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಕ್ರಮದಲ್ಲಿ ಕೋಮು ದ್ವೇಷ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಕಲ್ಲಡ ಪ್ರಭಾಕರ ಭಟ್ ವಿರುದ್ಧ ಹಾಗೂ ಭಾಷಣವನ್ನು ಪ್ರಸಾರ ಮಾಡಿದ “VIKASANA TV” (ವಿಕಸನ ಟಿವಿ) ಎಂಬ ಹೆಸರಿನ ಯೂಟ್ಯೂಬ್ ಚಾನಲ್ ಹಾಗೂ ಸದ್ರಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 10/2026, ಕಲಂ:196, 299, 302, 353(2), 3(5) BNS ರಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಪುತ್ತೂರು ಠಾಣೆಯಲ್ಲಿ ಕೋಮು ದ್ವೇಷದ ಭಾಷಣ ನೆಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅದರಲ್ಲಿ ಜಾಮೀನು ಸಿಗಲು ಎರಡು ತಿಂಗಳು ಬೇಕಾಗಿತ್ತು. ಕೊನೆಗೆ, ಜಾಮೀನು ನೀಡುವ ಸಂದರ್ಭದಲ್ಲಿ ಇಂತಹ ಭಾಷಣ ಮಾಡಬಾರದು, ಕೇಸು ದಾಖಲಾಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ಎಚ್ಚರಿಕೆ ನೀಡಿತ್ತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

Next Post

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

Related Posts

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ
ಕರಾವಳಿ

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

January 21, 2026
36
ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ
ಕರಾವಳಿ

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

January 20, 2026
25
Next Post
ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

Discussion about this post

Recent News

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

January 22, 2026
21
ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

January 22, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

January 22, 2026
ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

January 22, 2026
ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

January 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d