• About us
  • Contact us
  • Disclaimer
Thursday, May 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಫೆ. 24 ರಂದು ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ

Coastal Times by Coastal Times
February 22, 2024
in ಕರಾವಳಿ
ಮಂಗಳೂರು: ಫೆ. 24 ರಂದು ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ
74
VIEWS
WhatsappTelegramShare on FacebookShare on Twitter

ಮಂಗಳೂರು: ಫಾತಿಮಾ ರಲಿಯಾ ಅವರ ಕವನ ಸಂಕಲನ ‘ಅವಳ ಕಾಲು ಸೋಲದಿರಲಿ’ ಎಂಬ ಕೃತಿಯು ಫೆ. 24 ರ ಸಂಜೆ‌ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ. ಖ್ಯಾತ ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆಯವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ್ತಕದ ಕುರಿತು ಸುಧಾ ಆಡುಕಳ ಮಾತಾಡಲಿದ್ದಾರೆ. ವಿಲ್ಸನ್ ಕಟೀಲ್ ಮತ್ತು ಮುಆದ್ ಜಿ.ಎಂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಪುಸ್ತಕವನ್ನು ‘ಉಡುಗೊರೆ ಪ್ರಕಾಶನ’ ಪ್ರಕಟಿಸಿದ್ದು ಇದು ಫಾತಿಮಾ ರಲಿಯಾರಚರ ಮೂರನೇ ಕೃತಿಯಾಗಿದೆ. ಹಿಂದಿನ ಎರಡು ಕೃತಿಗಳಾದ ‘ಕಡಲು ನೋಡಲು ಹೋದವಳು’ ಮತ್ತು ‘ಒಡೆಯಲಾರದ ಒಡಪು’ ಅನ್ನು ಕ್ರಮವಾಗಿ ಅಹರ್ನಿಶಿ ಪ್ರಕಾಶನ ಮತ್ತು ಸಂಕಥನ ಪ್ರಕಟಿಸಿದೆ. ಮೂರೂ ಕೃತಿಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ ಪಬ್ ದಾಳಿಗೈದ ಘಟನೆ; ಮುಲಾಜಿಲ್ಲದೇ ಒದ್ದು ಒಳಗೆ ಹಾಕಿದ್ದೆ ಎಂಬ ಅಶೋಕ್ ಹೇಳಿಕೆಗೆ ಭಜರಂಗದಳ ಸಹ ಸಂಯೋಜಕ ಪುನೀತ್ ಅತ್ತಾವರ ಆಕ್ರೋಶ

Next Post

ಕೊನೆಗೂ ಬಜರಂಗದಳ ಕಾರ್ಯಕರ್ತರಲ್ಲಿ‌ ಕ್ಷಮೆಯಾಚಿಸಿದ ಅಶೋಕ್​​!

Related Posts

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ
ಕರಾವಳಿ

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

May 27, 2026
55
ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ
ಕರಾವಳಿ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
35
Next Post
ಕೊನೆಗೂ ಬಜರಂಗದಳ ಕಾರ್ಯಕರ್ತರಲ್ಲಿ‌ ಕ್ಷಮೆಯಾಚಿಸಿದ ಅಶೋಕ್​​!

ಕೊನೆಗೂ ಬಜರಂಗದಳ ಕಾರ್ಯಕರ್ತರಲ್ಲಿ‌ ಕ್ಷಮೆಯಾಚಿಸಿದ ಅಶೋಕ್​​!

Discussion about this post

Recent News

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

May 27, 2026
60
ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

May 27, 2026
55
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

May 27, 2026
ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

May 27, 2026
ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d