• About us
  • Contact us
  • Disclaimer
Thursday, December 11, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗದ ಉದ್ಯಮಿ ಬಲಿ

Coastal Times by Coastal Times
April 22, 2025
in ರಾಷ್ಟ್ರೀಯ ಸುದ್ದಿ
ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗದ ಉದ್ಯಮಿ ಬಲಿ
210
VIEWS
WhatsappTelegramShare on FacebookShare on Twitter

ಶ್ರೀನಗರ : ಇಲ್ಲಿನ ಅನಂತ​ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಇಂದು ಬೆಳಗ್ಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗದ ಮಂಜುನಾಥ್ ರಾವ್ ಸೇರಿದಂತೆ ಮೂವರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ಮೂಲಗಳ ಪ್ರಕಾರ, ಸಾವಿನ ಸಂಖ್ಯೆ

ಕರ್ನಾಟಕದ ಅಭಿಜ್ಞಾನ್ ರಾವ್, ಮಂಜುನಾಥ್ ರಾವ್, ಗುಜರಾತ್‌ನ ವಿನೋ ಭಟ್ಪಾ ಪಾಟೀಲ್ ಬೀಡ್ಸ್, ರಿನೋ ಪಾಂಡೆ, ಮಹಾರಾಷ್ಟ್ರದ ಎಸ್.ಬಾಲಚಂದ್ರು, ಡಾ.ಪರಮೇಶ್ವರ್, ತಮಿಳುನಾಡಿನ ಸಂತ್ರು ಮತ್ತು ಒಡಿಶಾದ ಸಾಹಸಿ ಕುಮಾರಿ. ಶಿವಮೊಗ್ಗದ ಮಂಜುನಾಥ್‌ ರಾವ್ ಅವರು ಉಗ್ರರ ದಾಳಿಯಲ್ಲಿ ಮೃತಪಟ್ಟಿರುವುದನ್ನು ಜಿಲ್ಲಾಧಿಕಾರಿ ದೃಢಪಡಿಸಿದ್ದಾರೆ. ಇನ್ನು ಪತ್ನಿ ಮತ್ತು ಪುತ್ರ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಮಂಜುನಾಥ್‌ ರಾವ್ ರಿಯಲ್ ಎಸ್ಟೇಟ್‌ ಉದ್ಯಮಿಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗದ ವಿಜಯ ನಗರದ ನಿವಾಸಿಯಾಗಿರುವ ಮಂಜುನಾಥ್‌ ರಾವ್‌ ಅವರು ತಮ್ಮ ಪತ್ನಿ ಮತ್ತು ಪುತ್ರನ ಜೊತೆಗೆ ಕಾಶ್ಮೀರಕ್ಕೆ ಪ್ರವಾಸ ಹೋಗಿದ್ದರು.

ಬೆಳಗ್ಗೆ ಪ್ರವಾಸಿಗರ ಗುಂಪು ಕಾಲ್ನಡಿಗೆ ಮತ್ತು ಕುದುರೆಗಳ ಮೂಲಕ ಪಹಲ್ಗಾಮ್‌ನ ಬೈಸರನ್‌ನ ಹುಲ್ಲುಗಾವಲಿನಲ್ಲಿ ಹೋಗುತ್ತಿದ್ದಾಗ ದಾಳಿ ನಡೆದಿದೆ. ಅಪರಿಚಿತ ಬಂದೂಕುಧಾರಿಗಳು ಪ್ರವಾಸಿಗರ ಮೇಲೆ ಹತ್ತಿರದಿಂದಲೇ ಮನಬಂದಂತೆ ಗುಂಡು ಹಾರಿಸಿದ್ದು, ಹಲವರು ಗಾಯಗೊಂಡರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. “ನನ್ನ ಪತಿ ಸೇರಿದಂತೆ ಇತರ ಏಳು ಮಂದಿ ಗಾಯಗೊಂಡರು” ಎಂದು ಮಹಿಳೆಯೊಬ್ಬರು ದೂರವಾಣಿ ಮೂಲಕ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಗುಂಡಿನ ಶಬ್ದ ಕೇಳಿಬಂದ ನಂತರ ಭದ್ರತಾ ಪಡೆಗಳು ಬೈಸರನ್ ಹುಲ್ಲುಗಾವಲುಗಳಿಗೆ ಧಾವಿಸಿದವು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕರಾವಳಿ ಹಿಂದುತ್ವದ ಭದ್ರಕೋಟೆ ಅಂತ ಯಾರೇಳಿದ್ದು? ಎಲ್ಲಾ ಧರ್ಮಕ್ಕೂ ಕರಾವಳಿ ಭದ್ರಕೋಟೆ: ಡಿ.ಕೆ ಶಿವಕುಮಾರ್

Next Post

ಪಹಲ್ಗಾಮ್ ದಾಳಿ: ಉಗ್ರರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ, ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ, ಗುರುತು ಸಿಕ್ಕಲ್ಲಿ ತಿಳಿಸಿ

Related Posts

ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನಲ್ಲಿ ಭಾರೀ ಬೆಂಕಿ, ಸಿಲಿಂಡರ್ ಸ್ಫೋಟಕ್ಕೆ 20 ಪುರುಷರು ಮೂವರು ಮಹಿಳೆಯರು ಸಜೀವ ದಹನ
ರಾಷ್ಟ್ರೀಯ ಸುದ್ದಿ

ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನಲ್ಲಿ ಭಾರೀ ಬೆಂಕಿ, ಸಿಲಿಂಡರ್ ಸ್ಫೋಟಕ್ಕೆ 20 ಪುರುಷರು ಮೂವರು ಮಹಿಳೆಯರು ಸಜೀವ ದಹನ

December 7, 2025
73
48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ
ರಾಷ್ಟ್ರೀಯ ಸುದ್ದಿ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

December 6, 2025
50
Next Post
ಪಹಲ್ಗಾಮ್ ದಾಳಿ: ಉಗ್ರರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ, ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ, ಗುರುತು ಸಿಕ್ಕಲ್ಲಿ ತಿಳಿಸಿ

ಪಹಲ್ಗಾಮ್ ದಾಳಿ: ಉಗ್ರರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ, ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ, ಗುರುತು ಸಿಕ್ಕಲ್ಲಿ ತಿಳಿಸಿ

Discussion about this post

Recent News

ಪಡುಬಿದ್ರೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಮೃತ್ಯು

ಪಡುಬಿದ್ರೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಮೃತ್ಯು

December 10, 2025
80
ಭಟ್ರಕುಮೇರು ಸ್ವಾಮಿ ಬಾಲ ತನಿಯ ಕ್ಷೇತ್ರ  : ಪ್ರತಿಷ್ಠಾವರ್ಧಂತಿ ಹಾಗೂ  ಕೋಲ ಸೇವೆ ಸಂಪನ್ನ

ಭಟ್ರಕುಮೇರು ಸ್ವಾಮಿ ಬಾಲ ತನಿಯ ಕ್ಷೇತ್ರ : ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ

December 10, 2025
2
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಡುಬಿದ್ರೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಮೃತ್ಯು

ಪಡುಬಿದ್ರೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಮೃತ್ಯು

December 10, 2025
ಭಟ್ರಕುಮೇರು ಸ್ವಾಮಿ ಬಾಲ ತನಿಯ ಕ್ಷೇತ್ರ  : ಪ್ರತಿಷ್ಠಾವರ್ಧಂತಿ ಹಾಗೂ  ಕೋಲ ಸೇವೆ ಸಂಪನ್ನ

ಭಟ್ರಕುಮೇರು ಸ್ವಾಮಿ ಬಾಲ ತನಿಯ ಕ್ಷೇತ್ರ : ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ

December 10, 2025
ರೈಲಿನಲ್ಲಿ ನಿದ್ರಿಸಿದ ಚಿನ್ನದ ವ್ಯಾಪಾರಿ: 4,456 ಗ್ರಾಂ ತೂಕದ 5.33 ಕೋಟಿ ರೂ.ಮೌಲ್ಯದ ಚಿನ್ನಾಭರಣದ ಬ್ಯಾಗ್​ಗಳನ್ನ ಎಗರಿಸಿದ ಖದೀಮರು

ರೈಲಿನಲ್ಲಿ ನಿದ್ರಿಸಿದ ಚಿನ್ನದ ವ್ಯಾಪಾರಿ: 4,456 ಗ್ರಾಂ ತೂಕದ 5.33 ಕೋಟಿ ರೂ.ಮೌಲ್ಯದ ಚಿನ್ನಾಭರಣದ ಬ್ಯಾಗ್​ಗಳನ್ನ ಎಗರಿಸಿದ ಖದೀಮರು

December 10, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d