• About us
  • Contact us
  • Disclaimer
Monday, January 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ಬ್ಯಾಂಕ್ ಆಫ್ ಬರೋಡಾ’ದ 116ನೇ ಸಂಸ್ಥಾಪನಾ ದಿನಾಚರಣೆ

Coastal Times by Coastal Times
July 22, 2023
in ಕರಾವಳಿ
‘ಬ್ಯಾಂಕ್ ಆಫ್ ಬರೋಡಾ’ದ 116ನೇ ಸಂಸ್ಥಾಪನಾ ದಿನಾಚರಣೆ
33
VIEWS
WhatsappTelegramShare on FacebookShare on Twitter

ಮಂಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್) 20.07.2023, ಗುರುವಾರ 116ನೆ ಸಂಸ್ಥಾಪನಾ ದಿನದ ಕಾರ್ಯಕ್ರಮವು ಮಂಗಳೂರಿನ ಉರ್ವಾ ಜಿಲ್ಲಾ ಡಾ. ಅಂಬೇಡ್ಕರ್ ಭವನದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕಾರಿ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಮಾತನಾಡಿ, ಬ್ಯಾಂಕ್ ಸ್ವ ಸಹಾಯ ಸಂಘಗಳ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ತಲುಪಿದೆ. ಉತ್ತಮ ಮನೆ, ಉತ್ತಮ ಆಸ್ಪತ್ರೆಗಳ ಸೇವೆ ಈ ಎಲ್ಲಾ ಬೇಡಿಕೆಗಳನ್ನು ಸೇರಿದಂತೆ ಸೂಕ್ತ ಸ್ಪಂದನೆ ಬ್ಯಾಂಕಿನಿಂದ ದೊರೆಯುವಂತಾಗಲಿ ಎಂದರು.

ಬ್ಯಾಂಕ್ ಆಫ್ ಬರೋಡಾದ ಮಹಾಪ್ರಬಂಧಕಿ ಹಾಗೂ ಮಂಗಳೂರು ವಲಯದ ಮುಖ್ಯಸ್ಥೆ ಗಾಯತ್ರಿ ಆರ್. ಮಾತನಾಡಿ, 1908ರಲಿ ಮಹಾರಾಜಾ ಮೂನೇ ಸಯ್ಯಾಜಿರಾವ್ ಗಾಯಕ್‌ವಾಡ್ ಅವರಿಂದ ಸ್ಥಾಪಿಸಲ್ಪಟ್ಟು ವಿಶಾಲವಾಗಿ 17 ದೇಶಗಳು ಸೇರಿದಂತೆ 8200 ಶಾಖೆಗಳನ್ನು ಹೊಂದಿರುವ ಬಲಿಷ್ಠ ಬ್ಯಾಂಕ್ ಆಗಿ ಬೆಳೆದಿದೆ ಎಂದರು. ವಿಜಯ ಬ್ಯಾಂಕ್, ದೇನಾ ಬ್ಯಾಂಕ್‌ಗಳನ್ನೂ ಈಗ ಬ್ಯಾಂಕ್ ಆಫ್ ಬರೋಡಾ ಒಳಗೊಂಡಿದೆ. ಪ್ರಸ್ತುತ ಬ್ಯಾಂಕ್ 116ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದ್ದು, ಈ ವರ್ಷ ಸಾಧಿಸು, ಸಹಯೋಗ ನೀಡು ಹಾಗೂ ಉತ್ಕೃಷ್ಟನಾಗು ಎನ್ನುವ ವಿಷಯವನ್ನು ಆರಿಸಿಕೊಂಡಿದೆ ಎಂದರು. ಬ್ಯಾಂಕ್‌ ಆಫ್ ಬರೋಡಾ

ಮಾಜಿ ಕಾರ್ಯ ನಿರ್ವಾಹಕ ನಿರ್ದೇಶಕರಾದ ಕೆ.ಆರ್. ಶೆಣೈ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ, ಬ್ಯಾಂಕ್ ಆಫ್ ಬರೋಡಾದಲ್ಲಿನ ತಮ್ಮ ಅನುಭವ ವ್ಯಕ್ತಪಡಿಸಿ, ಬ್ಯಾಂಕ್ ಆಫ್ ಬರೋಡಾ ಸಧೃಡವಾಗಿದ್ದು, ಇದರಲ್ಲಿ ವಿಲೀನಗೊಂಡಿರುವ ಇತರ ಬ್ಯಾಂಕ್‌ಗಳ ಸಿಬ್ಬಂದಿ ಅದೃಷ್ಟವಂತರು ಎಂದರು.

ಬ್ಯಾಂಕ್ ಸಿಎಸ್‌ಆರ್ ಭಾಗವಾಗಿ ಮಂಗಳಸೇವಾ ಸಮಿತಿ ತೊಕ್ಕೊಟ್ಟು, ಸ್ನೇಹದೀಪ ಬಿಜೈ, ಸ್ವಾಮಿ ಶ್ರದ್ಧಾನಂದ ಸೇವಾಶ್ರಮಗಳಿಗೆ ನೆರವು ನೀಡಲಾಯಿತು. ಬ್ಯಾಂಕ್‌ನ ವಲಯ ಉಪಮುಖ್ಯಸ್ಥ ರಮೇಶ್ ಕಾನಡೆ, ಡಿಜಿಎಂ ನೆಟ್‌ವರ್ಕ್ ಅಶ್ವಿನಿ ಕುಮಾರ್ ಉಪಸ್ಥಿತರಿದ್ದರು.

ಉಪ ವಲಯ ಮುಖ್ಯಸ್ಥರಾದ ರಮೇಶ್ ಕಾನಡೆ ಮತ್ತು ಡಿಜಿಎಂ-ನೆಟ್ವರ್ಕ್ ಅಶ್ವಿನಿ ಕುಮಾರ್ ಅವರು ಧ್ವಜಾರೋಹಣ ಮಾಡಿದರು. ಪ್ರಾದೇಶಿಕ ವ್ಯವಸ್ಥಾಪಕ ಎಂ.ಎ.ಎಸ್. ಪ್ರಸಾದ್ ಸ್ವಾಗತಿಸಿದರು. ಅನಿತಾ ನಿರೂಪಿಸಿದರು. ಪ್ರಾದೇಶಿಕ ಕಚೇರಿ ಉಪ ವಲಯ ವ್ಯವಸ್ಥಾಪಕ ರಾಜೇಶ್‌ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಅಲೋಶಿಯಸ್ ವಿದ್ಯಾರ್ಥಿನಿ ರೆಚೆಲ್ ಅನಿಶಾ ಕ್ರಾಸ್ತಾ ಸೌತ್ ಕೊರಿಯಾದಲ್ಲಿ ನಡೆಯುವ 25ನೇ ಅಂತರಾಷ್ಟ್ರೀಯ ಜಾಂಬೂರಿಗೆ ಆಯ್ಕೆ

Next Post

ಮಣಿಪಾಲ| ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ , ಕೊನೆ ಕ್ಷಣದಲ್ಲಿ ತಪ್ಪಿಸಿಕೊಂಡ ಕಿಂಗ್‌ ಪಿನ್‌ ಖಾಲಿದ್ ಬಂಧನಕ್ಕೆ ವ್ಯಾಪಕ ಶೋಧ

Related Posts

ಮಂಗಳೂರು: ಮಹಾವೀರ ವೃತ್ತದಲ್ಲಿ ಮರುಸ್ಥಾಪನೆಗೊಂಡ ಕಲಶ ಅದ್ಧೂರಿಯಾಗಿ ಲೋಕಾರ್ಪಣೆ
ಕರಾವಳಿ

ಮಂಗಳೂರು: ಮಹಾವೀರ ವೃತ್ತದಲ್ಲಿ ಮರುಸ್ಥಾಪನೆಗೊಂಡ ಕಲಶ ಅದ್ಧೂರಿಯಾಗಿ ಲೋಕಾರ್ಪಣೆ

January 25, 2026
39
ಜ. 26ರಿಂದ ಉಳ್ಳಾಲದ ಸೀ ಗ್ರೌಂಡ್‌ನಲ್ಲಿ ಬೃಹತ್ ಕಮ್ಯುನಿಟಿ ಫೆಸ್ಟ್; ಕ್ರೀಡಾ ಕೂಟ, ಉದ್ಯೋಗ ಮೇಳ, ರಕ್ತದಾನ ಶಿಬಿರ
ಕರಾವಳಿ

ಜ. 26ರಿಂದ ಉಳ್ಳಾಲದ ಸೀ ಗ್ರೌಂಡ್‌ನಲ್ಲಿ ಬೃಹತ್ ಕಮ್ಯುನಿಟಿ ಫೆಸ್ಟ್; ಕ್ರೀಡಾ ಕೂಟ, ಉದ್ಯೋಗ ಮೇಳ, ರಕ್ತದಾನ ಶಿಬಿರ

January 25, 2026
16
Next Post
ಮಣಿಪಾಲ| ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ , ಕೊನೆ ಕ್ಷಣದಲ್ಲಿ ತಪ್ಪಿಸಿಕೊಂಡ ಕಿಂಗ್‌ ಪಿನ್‌ ಖಾಲಿದ್ ಬಂಧನಕ್ಕೆ ವ್ಯಾಪಕ ಶೋಧ

ಮಣಿಪಾಲ| ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ , ಕೊನೆ ಕ್ಷಣದಲ್ಲಿ ತಪ್ಪಿಸಿಕೊಂಡ ಕಿಂಗ್‌ ಪಿನ್‌ ಖಾಲಿದ್ ಬಂಧನಕ್ಕೆ ವ್ಯಾಪಕ ಶೋಧ

Discussion about this post

Recent News

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
27
ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

January 25, 2026
92
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

January 25, 2026
ಮಂಗಳೂರು: ಮಹಾವೀರ ವೃತ್ತದಲ್ಲಿ ಮರುಸ್ಥಾಪನೆಗೊಂಡ ಕಲಶ ಅದ್ಧೂರಿಯಾಗಿ ಲೋಕಾರ್ಪಣೆ

ಮಂಗಳೂರು: ಮಹಾವೀರ ವೃತ್ತದಲ್ಲಿ ಮರುಸ್ಥಾಪನೆಗೊಂಡ ಕಲಶ ಅದ್ಧೂರಿಯಾಗಿ ಲೋಕಾರ್ಪಣೆ

January 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d