• About us
  • Contact us
  • Disclaimer
Thursday, September 18, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತುಳುಕೂಟ ಉಡುಪಿ : ಎಸ್.ಯು. ಪಣಿಯಾಡಿ ಪ್ರಶಸ್ತಿಗೆ ತುಳು ಕಾದಂಬರಿ ಆಹ್ವಾನ

Coastal Times by Coastal Times
September 22, 2021
in ರಾಜ್ಯ
ತುಳುಕೂಟ ಉಡುಪಿ : ಎಸ್.ಯು. ಪಣಿಯಾಡಿ ಪ್ರಶಸ್ತಿಗೆ ತುಳು ಕಾದಂಬರಿ ಆಹ್ವಾನ
14
VIEWS
WhatsappTelegramShare on FacebookShare on Twitter

ಉಡುಪಿ : ತುಳುಕೂಟ ಉಡುಪಿ ಇದರ 27 ನೇ “ಎಸ್.ಯು.ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ”ಗೆ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ತುಳು ಭಾಷೆಯಲ್ಲಿ ಉತ್ತಮ ಕಾದಂಬರಿಗಳು ಪ್ರಕಟಗೊಳ್ಳಬೇಕೆಂಬ ಆಶಯದಿಂದ, ತುಳು ಚಳವಳಿಯ ಪ್ರವರ್ತಕರಾದ ದಿ.ಎಸ್.ಯು.ಪಣಿಯಾಡಿ ಅವರ ಸ್ಮರಣಾರ್ಥ ನೀಡುವ ಈ ಪ್ರಶಸ್ತಿಯು 8,000 ರೂ. ನಗದು ಬಹುಮಾನವನ್ನು ಒಳಗೊಂಡಿರುತ್ತದೆ.

ಹಸ್ತಪ್ರತಿಯನ್ನು 25 -10 – 2021 ರೊಳಗೆ ಕಳುಹಿಸಬೇಕು. ಕಾದಂಬರಿ ಇದುವರೆಗೆ ಯಾವುದೇ ಬಹುಮಾನಗಳಿಗೆ ಆಯ್ಕೆಯಾಗಿರಬಾರದು ಮತ್ತು ಪ್ರಕಟ ಅಥವಾ ಮುದ್ರಿತವಾಗಿರಬಾರದು.   ಹಸ್ತಪ್ರತಿಯನ್ನು ಮುದ್ರಿಸುವಾಗ ಕ್ರೌನ್ 1/8 ಆಕಾರದಲ್ಲಿ 120 ಪುಟಗಳಿಗಿಂತ  ದೊಡ್ಡದಿರಬೇಕು. ಹಸ್ತಪ್ರತಿಯನ್ನು ಸುಂದರವಾದ ಕೈಬರಹ ಅಥವಾ ಬೆರಳಚ್ಚು ಅಥವಾ ಕಂಪ್ಯೂಟರ್ ಡಿಟಿಪಿ ರೂಪದಲ್ಲಿ ಕಳುಹಿಸಿ ಕೊಡಬೇಕು.

 ಕಾದಂಬರಿಯನ್ನು, ತುಳುಕೂಟ (ರಿ) ಉಡುಪಿಯ ಕಾರ್ಯದರ್ಶಿ,ಶ್ರೀಯುತ, ಗಂಗಾಧರ್ ಕಿದಿಯೂರು.
“ಮೀನಾಕ್ಷಿ” ಕಿದಿಯೂರು.
ಪೋಸ್ಟ್ ,ಅಂಬಲಪಾಡಿ.
ಉಡುಪಿ,576103.
ಇಲ್ಲಿಗೆ ಕಳುಹಿಸಬೇಕು.

 ಹೆಚ್ಚಿನ ಮಾಹಿತಿಗೆ   ಮೊಬೈಲ್ 9844532629 ನ್ನು ಸಂಪರ್ಕಿಸಬಹುದು ಎಂದು ತುಳುಕೂಟ(ರಿ) ಉಡುಪಿ ಇದರ ಅಧ್ಯಕ್ಷರಾದ ಶ್ರೀಯುತ ಜಯಕರಶೆಟ್ಟಿ ಇಂದ್ರಾಳಿ  ಇವರ ಸೂಚನೆಯ ಮೇರೆಗೆ ,ಕಾರ್ಯದರ್ಶಿ ಗಂಗಾಧರ್ ಕಿದಿಯೂರು ಹಾಗೂ ಪಣಿಯಾಡಿ ತುಳುಕಾದಂಬರಿ ಪ್ರಶಸ್ತಿಯ ಸಂಚಾಲಕಿ,ಶ್ರೀಮತಿ ತಾರಾ ಉಮೇಶ್ ಆಚಾರ್ಯ  ಇವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

‘ತುಳು ಮತ್ತು ಬ್ಯಾರಿ ಭಾಷಾ ತರಬೇತಿ ಶಿಬಿರ’ ನೆಲದ ಭಾಷೆಯಲ್ಲಿ ಬಾಂಧವ್ಯ: ಪೊಲೀಸ್ ಆಯುಕ್ತ ಎನ್‌. ಶಶಿಕುಮಾರ್

Next Post

ಉಡುಪಿ: ಮಲಬಾರ್ ಗೋಲ್ಡ್ ಹೆರಿಟೇಜ್ ಚಿನ್ನಾಭರಣ ಪ್ರದರ್ಶನ- ಮಾರಾಟ

Related Posts

ರಾಜ್ಯ

ಸುಪ್ರೀಂಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು

August 14, 2025
68
ಬೆಂಗಳೂರು: ಸಹ ಪ್ರಯಾಣಿಕನ ಬ್ಯಾಗ್‌ಗೆ 3.5 ಕೆ.ಜಿ ಚಿನ್ನವಿದ್ದ ಬ್ಯಾಗ್ ಎಸೆದು ಸ್ಮಗ್ಲರ್ ಎಸ್ಕೇಪ್
ರಾಜ್ಯ

ಬೆಂಗಳೂರು: ಸಹ ಪ್ರಯಾಣಿಕನ ಬ್ಯಾಗ್‌ಗೆ 3.5 ಕೆ.ಜಿ ಚಿನ್ನವಿದ್ದ ಬ್ಯಾಗ್ ಎಸೆದು ಸ್ಮಗ್ಲರ್ ಎಸ್ಕೇಪ್

July 25, 2025
67
Next Post
ಉಡುಪಿ: ಮಲಬಾರ್ ಗೋಲ್ಡ್  ಹೆರಿಟೇಜ್ ಚಿನ್ನಾಭರಣ ಪ್ರದರ್ಶನ- ಮಾರಾಟ

ಉಡುಪಿ: ಮಲಬಾರ್ ಗೋಲ್ಡ್ ಹೆರಿಟೇಜ್ ಚಿನ್ನಾಭರಣ ಪ್ರದರ್ಶನ- ಮಾರಾಟ

Discussion about this post

Recent News

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

September 18, 2025
8
ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

September 18, 2025
100
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

September 18, 2025
ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

September 18, 2025
ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

September 17, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d