• About us
  • Contact us
  • Disclaimer
Wednesday, September 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕನ್ನಡ ಶಾಲೆಗಳ ಉಳಿವಿಗೆ ಪ್ರಯತ್ನ : ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮಹೇಶ್‌ ಜೋಶಿ

Coastal Times by Coastal Times
December 22, 2021
in ಕರಾವಳಿ
ಮಂಗಳೂರು: ಕನ್ನಡ ಶಾಲೆಗಳ ಉಳಿವಿಗೆ ಪ್ರಯತ್ನ : ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮಹೇಶ್‌ ಜೋಶಿ
22
VIEWS
WhatsappTelegramShare on FacebookShare on Twitter

ಮಂಗಳೂರು: ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮಹೇಶ್‌ ಜೋಶಿ ಹೇಳಿದರು.
ನಗರದ ತುಳು ಅಕಾಡೆಮಿ ಸಿರಿ ಚಾವಡಿಯಲ್ಲಿ ಸೋಮವಾರ ತುಳು ಸಾಹಿತ್ಯ ಅಕಾಡೆಮಿ, ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಸತ್ಯ ಶಾಂತಾ ಪ್ರತಿಷ್ಠಾನಗಳ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ ಎನ್ನುವುದು ಕನ್ನಡಿಗರ ಧ್ವನಿ. ಕನ್ನಡ ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆ ಆಗುವಂತಹ ಘಟನೆಗಳನ್ನು ಸಾಹಿತ್ಯ ಪರಿಷತ್ ಖಂಡಿಸುತ್ತದೆ ಎಂದ ಅವರು, ಕರ್ನಾಟಕದಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಸಿಗಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಮಾತನಾಡಿ, ರಾಜ್ಯ ಹಾಗೂ ಗಡಿ ಜಿಲ್ಲೆಗಳಲ್ಲಿ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವಿಶೇಷ ಕಾಳಜಿ ತೋರಬೇಕು ಎಂದು ಸಲಹೆ ನೀಡಿದರು.

ಉದ್ಘಾಟಿಸಿ ಮಾತನಾಡಿದ ತುಳು ಸಾಹಿತ್ಯಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್‌, ತುಳು ಅಕಾಡೆಮಿಗೆ ಅಧಿಕೃತ ಭಾಷಾ ಮಾನ್ಯತೆ ದೊರಕಿಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ ಅಕಾಡೆಮಿಗೆ ಅಗತ್ಯ ಸಹಕಾರ ನೀಡಬೇಕು. ತುಳು ಅಕಾಡೆಮಿಯು ಶೀಘ್ರದಲ್ಲಿ 15 ಪುಸ್ತಕಗಳನ್ನು ಪ್ರಕಟಿಸಲಿದೆ. ಅಲ್ಲದೇ ಯಕ್ಷಗಾನ, ಸಂಗೀತ, ನಾಟಕ, ಹರಿಕತೆ ಸೇರಿದಂತೆ ತುಳು ಭಾಷೆಯ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಅಕಾಡೆಮಿ ಹಮ್ಮಿಕೊಂಡು ಬರುತ್ತಿದೆ ಎಂದು ಮಾಹಿತಿ ನೀಡಿದರು.

ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ಕಾಂತಿ ಶೆಟ್ಟಿ, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ನರೇಂದ್ರ ಕೆರೆಕಾಡು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜೇಶ್ ಜಿ., ಎಸ್‌.ಎಸ್‌. ನಾಯಕ್‌, ಪಿ.ವಿ. ಪ್ರದೀಪ್‌ಕುಮಾರ್‌, ಡಾ. ಸುರೇಶ ನೆಗಲಗುಳಿ ವೇದಿಕೆಯಲ್ಲಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಡಿ.28ರಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿ ” ಜಿಲ್ಲಾ ಪತ್ರಕರ್ತರ ಸಮ್ಮೇಳನ “

Next Post

ಬೆಂಗಳೂರು: ಎಂಇಎಸ್‌ ನಿಷೇಧಿಸಲು ಆಗ್ರಹಿಸಿ ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕರೆ

Related Posts

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ
ಕರಾವಳಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
19
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ
ಕರಾವಳಿ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
17
Next Post
ಬೆಂಗಳೂರು: ಎಂಇಎಸ್‌ ನಿಷೇಧಿಸಲು ಆಗ್ರಹಿಸಿ ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕರೆ

ಬೆಂಗಳೂರು: ಎಂಇಎಸ್‌ ನಿಷೇಧಿಸಲು ಆಗ್ರಹಿಸಿ ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕರೆ

Discussion about this post

Recent News

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
44
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d