• About us
  • Contact us
  • Disclaimer
Monday, June 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹೆಣ್ಣು ಮಗುವಿನ ತಾಯಿಯಾದ ನಟಿ ಪ್ರಿಯಾಂಕಾ ಚೋಪ್ರಾ

Coastal Times by Coastal Times
January 23, 2022
in ಸಿನಿಮಾ
ಹೆಣ್ಣು ಮಗುವಿನ ತಾಯಿಯಾದ ನಟಿ ಪ್ರಿಯಾಂಕಾ ಚೋಪ್ರಾ
13
VIEWS
WhatsappTelegramShare on FacebookShare on Twitter

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ದಂಪತಿ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ.

ಕೆಲವು ಮಾಧ್ಯಮಗಳ ವರದಿ ಪ್ರಕಾರ ಸಹಜವಾಗಿ ಮಗು ಪಡೆಯುವುದಕ್ಕೆ ಪ್ರಿಯಾಂಕಾಗೆ ಆರೋಗ್ಯ ಸಮಸ್ಯೆಗಳಿರಲಿಲ್ಲ. ಆದರೆ, ಅವರಿಗೆ 39 ವಯಸ್ಸು. ಹೀಗಾಗಿ ಈ ವಯಸ್ಸಿನಲ್ಲಿ ಗರ್ಭಧರಿಸಿ ಮಗು ಪಡೆಯಲು ಹೋದರೆ ತೊಂದರೆ ಆಗಬಹುದು ಎಂದು ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದಾರೆ ಎನ್ನಲಾಗಿದೆ.

ಆದರೆ, ಈ ಬಗ್ಗೆ ಪ್ರಿಯಾಂಕಾ ದಂಪತಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇನ್ನು ಮಗುವಿನ ವಿಚಾರವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಪ್ರಿಯಾಂಕಾ, ‘ನಾವು ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದೇವೆ. ಈ ವಿಶೇಷ ಸಂದರ್ಭದಲ್ಲಿ ಎಲ್ಲರೂ ನಮ್ಮ ಖಾಸಗಿತನವನ್ನು ಗೌರವಿಸಬೇಕು ಎಂದು ಕೇಳಿಕೊಳ್ಳುತ್ತೇನೆ. ಈಗ ನಮ್ಮ ಕುಟುಂಬದ ಮೇಲೆ ಗಮನ ಹರಿಸಿದ್ದೇವೆ’ ಎಂದು ಹೇಳಿಕೊಂಡಿದ್ದಾರೆ.

ಏನಿದು ಬಾಡಿಗೆ ತಾಯ್ತನ?

  • ಕೆಲವು ಪ್ರಕರಣಗಳಲ್ಲಿ ಮಕ್ಕಳಾಗದ ದಂಪತಿಗಾಗಿ (ಅಥವಾ ಮಕ್ಕಳನ್ನು ಬಯಸುವ ಪುರುಷ ಇಲ್ಲವೆ ಮಹಿಳೆಗಾಗಿ) ಬೇರೊಬ್ಬ ಮಹಿಳೆ ಗರ್ಭ ಧರಿಸಿ, ಮಗುವನ್ನು ಹೆತ್ತು ಕೊಡುವ ಪ್ರಕ್ರಿಯೆಯೇ ಬಾಡಿಗೆ ತಾಯ್ತನ
  • ಮಗು ಬೇಕೆಂದು ಇಚ್ಛಿಸಿದ ದಂಪತಿಯ ಪರವಾಗಿ ಗರ್ಭವನ್ನು ಧರಿಸಿ, ಒಂಬತ್ತು ತಿಂಗಳವರೆಗೆ ಭ್ರೂಣದ ಬೆಳವಣಿಗೆಗೆ ಸಹಕರಿಸಿ, ಹೆರಿಗೆ ಮಾಡಿಸಿಕೊಂಡ ಬಳಿಕ ಮಗುವನ್ನು ಅದರ ಪಾಲಕರಿಗೆ ಒಪ್ಪಿಸಲು ಬಾಡಿಗೆ ತಾಯಿ ಮತ್ತು ಅದರ ಪಾಲಕರ ಮಧ್ಯೆ ಮೊದಲೇ ಒಪ್ಪಂದ ಏರ್ಪಟ್ಟಿರುತ್ತದೆ. (ಕೆಲವು ಸೆಲಿಬ್ರಿಟಿಗಳು ತಮ್ಮ ಅಂಗಸೌಷ್ಟವ ಹಾಳಾಗುತ್ತದೆ ಎಂದು ಈ ಅವಕಾಶ ಬಳಸಿಕೊಳ್ಳುತ್ತಾರೆ)
  • ದೈಹಿಕವಾಗಿ ಅಥವಾ ವೈದ್ಯಕೀಯವಾಗಿ ಮಕ್ಕಳನ್ನು ಪಡೆಯಲು ಸಾಧ್ಯವೇ ಇಲ್ಲದ ದಂಪತಿಯು ಮಗು ಹೊಂದುವ ತನ್ನ ಆಸೆಯನ್ನು ಬಾಡಿಗೆ ತಾಯ್ತನದ ಮೂಲಕ ಈಡೇರಿಸಿಕೊಳ್ಳಲು ಸಾಧ್ಯ
  • ಬಾಡಿಗೆ ತಾಯ್ತನದಲ್ಲಿ ಎರಡು ವಿಧ: ಒಂದು ಸಾಂಪ್ರದಾಯಿಕ (traditional) ಬಾಡಿಗೆ ತಾಯ್ತನವಾದರೆ, ಮತ್ತೊಂದು ಗರ್ಭಧಾರಣೆ (gestational) ಬಾಡಿಗೆ ತಾಯ್ತನ

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಬೋಲ್ಡ್ ಹಾಗೂ ಹಾಟ್ ದೃಶ್ಯಗಳಲ್ಲಿ ಮುತ್ತಿನ ಸುರಿಮಳೆ: ದೀಪಿಕಾ ಪಡುಕೋಣೆ ಅಭಿನಯದ ’ ಗೆಹ್ರೈಯಾನ್ ಟ್ರೈಲರ್ ’

Next Post

ಅಮೋಘ ನೆನಪಿನ ಸಾಮರ್ಥ್ಯದ ಮೂಲಕ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ಹೆಸರು ಪಡೆದ 2ರ ಪೋರ ದಕ್ಷಿತ್‌

Related Posts

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್
ಕರಾವಳಿ

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ
ಸಿನಿಮಾ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
3
Next Post
ಅಮೋಘ ನೆನಪಿನ ಸಾಮರ್ಥ್ಯದ ಮೂಲಕ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ಹೆಸರು ಪಡೆದ 2ರ ಪೋರ ದಕ್ಷಿತ್‌

ಅಮೋಘ ನೆನಪಿನ ಸಾಮರ್ಥ್ಯದ ಮೂಲಕ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ಹೆಸರು ಪಡೆದ 2ರ ಪೋರ ದಕ್ಷಿತ್‌

Discussion about this post

Recent News

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
53
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d