• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜೂಜಾಟಗಾರರ ಜತೆ ಶಾಮೀಲು ಆರೋಪ: ಉಳ್ಳಾಲ ಠಾಣೆಯ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ವಾಸುದೇವ ಚೌಹಾಣ್ ಅಮಾನತು

Coastal Times by Coastal Times
May 23, 2023
in ಕ್ರೈಮ್ ನ್ಯೂಸ್
ಜೂಜಾಟಗಾರರ ಜತೆ ಶಾಮೀಲು ಆರೋಪ: ಉಳ್ಳಾಲ ಠಾಣೆಯ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ವಾಸುದೇವ ಚೌಹಾಣ್ ಅಮಾನತು
156
VIEWS
WhatsappTelegramShare on FacebookShare on Twitter

ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.

ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ ಖಚಿತ ಮಾಹಿತಿಗಳನ್ನು ಹೊಂದಿದ್ದ ಎಸಿಪಿ ಧನ್ಯಾ ನಾಯಕ್ ತಲಪಾಡಿ ಗಡಿಭಾಗದ ತಚ್ಚಣಿ ಎಂಬಲ್ಲಿಗೆ ದಾಳಿ ನಡೆಸಿದ್ದರು.

ದಾಳಿ ವೇಳೆ, ಪ್ರಮುಖ ಆರೋಪಿಯಾಗಿದ್ದ ತಲಪಾಡಿ ಗ್ರಾಪಂ ಸದಸ್ಯ ಪರಾರಿಯಾಗಿದ್ದ. ಪ್ರಕರಣ ಸಂಬಂಧಿಸಿ ಉಳ್ಳಾಲ ಪೊಲೀಸರು ಬಳಿಕ ಆರೋಪಿಗಳನ್ನು ಬಂಧಿಸಿದ್ದರು. ಆದರೆ ಈ ವೇಳೆ, ಕಾನ್ಸ್ ಟೇಬಲ್ ವಾಸುದೇವ ಆರೋಪಿಗಳಿಗೆ ಮಾಹಿತಿ ನೀಡಿದ್ದ. ಮತ್ತು ಅವರೊಂದಿಗೆ ಕೃತ್ಯದಲ್ಲಿ ಶಾಮೀಲಾಗಿದ್ದ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಎಸಿಪಿ ನೇರವಾಗಿ ಪೊಲೀಸ್ ಕಮಿಷನರಿಗೆ ವರದಿ ಕೊಟ್ಟಿದ್ದರು. ಇಲಾಖಾ ತನಿಖೆ ಬಾಕಿಯಿರಿಸಿ ಪೊಲೀಸ್ ಕಮಿಷನರ್ ವಾಸುದೇವ ಅವರನ್ನು ಅಮಾನತು ಮಾಡಿದ್ದಾರೆ. ಪ್ರತಿ ಠಾಣೆಯ ವ್ಯಾಪ್ತಿಯಲ್ಲೂ ದಿನವಹಿ ಆಗುಹೋಗುಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಠಾಣಾಧಿಕಾರಿಗಳಿಗೆ ವರದಿ ಕೊಡಲು ಒಬ್ಬರು ಅಥವಾ ಇಬ್ಬರು ಸಿಬಂದಿ ಇರುತ್ತಾರೆ. ಠಾಣೆಯ ವ್ಯಾಪ್ತಿಯಲ್ಲಿ ಏನೇ ಕಿತಾಪತಿ ಆದರೂ, ಎಡವಟ್ಟು ನಡೆದರೂ ಅದಕ್ಕೆ ಅದೇ ಸಿಬಂದಿಯನ್ನು ಹೊಣೆ ಮಾಡಲಾಗುತ್ತದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ವಿಮಾನ ದುರಂತ: ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

Next Post

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ನ ಮಾಜಿ ಸಚಿವ ಯು. ಟಿ. ಖಾದರ್ ನಾಮಪತ್ರ ಸಲ್ಲಿಕೆ

Related Posts

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
58
Next Post
ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ನ ಮಾಜಿ ಸಚಿವ ಯು. ಟಿ. ಖಾದರ್ ನಾಮಪತ್ರ ಸಲ್ಲಿಕೆ

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ನ ಮಾಜಿ ಸಚಿವ ಯು. ಟಿ. ಖಾದರ್ ನಾಮಪತ್ರ ಸಲ್ಲಿಕೆ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d