• About us
  • Contact us
  • Disclaimer
Tuesday, September 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಂಗ್ರೆಸ್, ಎನ್‌ಸಿಪಿ ಜೊತೆಗಿನ ‘ಅಸಹಜ ಮೈತ್ರಿ’ಯನ್ನು ಉದ್ಧವ್ ಠಾಕ್ರೆ ಕಡಿದುಕೊಳ್ಳಬೇಕು: ಏಕನಾಥ್ ಶಿಂಧೆ

Coastal Times by Coastal Times
June 23, 2022
in ರಾಷ್ಟ್ರೀಯ ಸುದ್ದಿ
ಕಾಂಗ್ರೆಸ್, ಎನ್‌ಸಿಪಿ ಜೊತೆಗಿನ ‘ಅಸಹಜ ಮೈತ್ರಿ’ಯನ್ನು ಉದ್ಧವ್ ಠಾಕ್ರೆ ಕಡಿದುಕೊಳ್ಳಬೇಕು: ಏಕನಾಥ್ ಶಿಂಧೆ
38
VIEWS
WhatsappTelegramShare on FacebookShare on Twitter

ಮುಂಬೈ: ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ(ಎಂವಿಎ) ಒಕ್ಕೂಟವು ‘ಅಸಹಜ ಮೈತ್ರಿಯಾಗಿದ್ದು, ಕೂಡಲೇ ಉದ್ಧವ್ ಠಾಕ್ರೆ ಅದನ್ನು ಕಡಿದುಕೊಳ್ಳಬೇಕು ಎಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿರುವಂತೆಯೇ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಶಿವಸೇನೆ ಕೂಡಲೇ ಮಹಾ ವಿಕಾಸ್ ಅಘಾಡಿಯ ಅಸಹಜ ಮೈತ್ರಿಯನ್ನು ತೊಡೆದುಕೊಳ್ಳಬೇಕು. ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗಿನ ಒಕ್ಕೂಟದಿಂದ ಹೊರನಡೆಯುವುದು ನಮ್ಮ ಪಕ್ಷ ಮತ್ತು ಕಾರ್ಯಕರ್ತರಿಗೆ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ನವೆಂಬರ್ 2019ರಲ್ಲಿ ಮಹಾ ವಿಕಾಸ್ ಅಘಾಡಿ ರಚನೆಯಾದಾಗಿನಿಂದ ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳಿಗೆ ಮಾತ್ರ ಅನುಕೂಲವಾಗಿದೆ. ಕಳೆದ ಎರಡೂವರೆ ವರ್ಷಗಳಿಂದ ಸಾಮಾನ್ಯ ಶಿವಸೈನಿಕರು ತೊಂದರೆಗೆ ಈಡಾಗಿದ್ದಾರೆ. ಶಿವಸೈನಿಕರು ಮತ್ತು ಶಿವಸೇನೆಯ ಹಿತದೃಷ್ಟಿಯಿಂದ ಅಸಹಜ ಮೈತ್ರಿ ಕಡಿದುಕೊಳ್ಳುವುದು ಅವಶ್ಯವಾಗಿದೆ. ರಾಜ್ಯದ ಹಿತದೃಷ್ಟಿಯಿಂದಲೂ ಈ ನಿರ್ಧಾರ ಕೈಗೊಳ್ಳುವುದು ಮುಖ್ಯವಾಗಿದೆ ಎಂದು ಬಂಡಾಯ ಶಾಸಕರ ಜೊತೆ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಿಂಧೆ ಟ್ವೀಟ್ ಮಾಡಿದ್ದಾರೆ.

#Hindutvaforever ಎಂಬ ಹ್ಯಾಷ್ ಟ್ಯಾಗ್ ಬಳಸಿ ಮರಾಠಿಯಲ್ಲಿ ಶಿಂಧೆ ಟ್ವೀಟ್ ಮಾಡಿದ್ದು, ಎಂವಿಎ ಒಕ್ಕೂಟದಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಬಲವಾಗುತ್ತಿದ್ದರೆ, ಶಿವಸೇನೆ ದುರ್ಬಲವಾಗುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಬಂಡಾಯ ಬಣದ ಒಬ್ಬ ಶಿವಸೇನೆ ಶಾಸಕ ಬಂದು ತಾನು ಮುಖ್ಯಮಂತ್ರಿಯಾಗಿ ಮುಂದುವರಿಯಲು ಅಸಮರ್ಥನೆಂದು ಹೇಳಿದರೆ ಸಿಎಂ ಸ್ಥಾನ ತ್ಯಜಿಸುವುದಾಗಿ ಎಂದು ಉದ್ಧವ್ ಠಾಕ್ರೆ ಅವರು ಹೇಳಿದ ಬೆನ್ನಲ್ಲೇ ಶಿಂಧೆ ಈ ಹೇಳಿಕೆ ನೀಡಿದ್ದಾರೆ.

३. पक्ष आणि शिवसैनिक टिकविण्यासाठी अनैसर्गिक आघाडीतून बाहेर पडणे अत्यावश्यक.

४. महाराष्ट्रहितासाठी आता निर्णय घेणे गरजेचे.#HindutvaForever

— Eknath Shinde – एकनाथ शिंदे (@mieknathshinde) June 22, 2022

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬೆಳಗಾವಿ: ಕೋಮಾದಲ್ಲಿರುವ ಮಗನ ಪ್ರಾಣ ಉಳಿಸಲು ದೇವರ ಮೊರೆ ಹೋದ ತಾಯಿ

Next Post

ಶಾಸಕ ಹರೀಶ್​ ಪೂಂಜಾರಿಗೆ ಕೊರಿಯರ್​ನಲ್ಲಿ ಬಂತು ಮುಸ್ಲಿಂರ ಬಿಳಿ ಟೋಪಿ , ಹಸಿರು ಶಾಲು.. ಕಾರಣ?

Related Posts

400 ಕೆಜಿಗಳಷ್ಟು ಆರ್‌ಡಿಎಕ್ಸ್‌ನೊಂದಿಗೆ 14 ಉಗ್ರರ ಪ್ರವೇಶ ಎಂದು ಹುಸಿ ಬೆದರಿಕೆ ಕರೆ ಮಾಡಿದ 50 ವರ್ಷದ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

400 ಕೆಜಿಗಳಷ್ಟು ಆರ್‌ಡಿಎಕ್ಸ್‌ನೊಂದಿಗೆ 14 ಉಗ್ರರ ಪ್ರವೇಶ ಎಂದು ಹುಸಿ ಬೆದರಿಕೆ ಕರೆ ಮಾಡಿದ 50 ವರ್ಷದ ಆರೋಪಿಯ ಬಂಧನ

September 6, 2025
50
ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್
ರಾಷ್ಟ್ರೀಯ ಸುದ್ದಿ

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

August 27, 2025
53
Next Post
ಶಾಸಕ ಹರೀಶ್​ ಪೂಂಜಾರಿಗೆ ಕೊರಿಯರ್​ನಲ್ಲಿ ಬಂತು ಮುಸ್ಲಿಂರ ಬಿಳಿ ಟೋಪಿ , ಹಸಿರು ಶಾಲು.. ಕಾರಣ?

ಶಾಸಕ ಹರೀಶ್​ ಪೂಂಜಾರಿಗೆ ಕೊರಿಯರ್​ನಲ್ಲಿ ಬಂತು ಮುಸ್ಲಿಂರ ಬಿಳಿ ಟೋಪಿ , ಹಸಿರು ಶಾಲು.. ಕಾರಣ?

Discussion about this post

Recent News

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
11
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
52
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d