• About us
  • Contact us
  • Disclaimer
Sunday, October 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ: ಸುಣ್ಣದ ಪ್ಲಾಸ್ಟಿಕ್‌ ಡಬ್ಬ ನುಂಗಿದ್ದ ನಾಗರಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Coastal Times by Coastal Times
June 23, 2023
in ಕರಾವಳಿ
ಬಂಟ್ವಾಳ: ಸುಣ್ಣದ ಪ್ಲಾಸ್ಟಿಕ್‌ ಡಬ್ಬ ನುಂಗಿದ್ದ ನಾಗರಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
80
VIEWS
WhatsappTelegramShare on FacebookShare on Twitter

ಬಂಟ್ವಾಳ : ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಸಾಲುಮರದ ತಿಮ್ಮಕ್ಕ ಉದ್ಯಾನದ ಬಳಿ ಗಾಯಗೊಂಡು ನರಳುತ್ತಿದ್ದ ನಾಗರಹಾವೊಂದನ್ನು ರಕ್ಷಿಸಿ, ಅದರ ಹೊಟ್ಟೆಯೊಳಗೆ ಸೇರಿದ್ದ ಸುಣ್ಣದ ಡಬ್ಬವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ. 15 ದಿನಗಳ ಆರೈಕೆ ನಂತರ ಗುರುವಾರ ಹಾವನ್ನು ಕಾಡಿಗೆ ಬಿಡಲಾಗಿದೆ.

ಗಾಯಗೊಂಡ ನಾಗರಹಾವನ್ನು ಗಮನಿಸಿದ್ದ ಕಾವಳ ಪಡೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಸಂತಿ ಎಂಬುವರು ಜೂನ್‌ 6ರಂದು ಉರಗ ರಕ್ಷಕ ಸ್ನೇಕ್ ಕಿರಣ್ ಎಂಬುವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಸ್ನೇಕ್ ಕಿರಣ್ ಸ್ಥಳಕ್ಕೆ ಬಂದು ಹಾವನ್ನು ರಕ್ಷಿಸಿದಾಗ ಅದರ ಹೊಟ್ಟೆಯೊಳಗೆ ಗಟ್ಟಿ ವಸ್ತು ಇರುವುದನ್ನು ಗಮನಿಸಿದರು. ಹಾವನ್ನು ಪಶುವೈದ್ಯ ಮಂಗಳೂರಿನ ಡಾ.ಯಶಸ್ವಿ ನಾರಾವಿ ಅವರ ಬಳಿಗೆ ತೆಗೆದುಕೊಂಡು ಹೋಗಿ ಎಕ್ಸ್ ರೇ ತೆಗೆದು ನೋಡಿದಾಗ ಹಾವಿನ ಹೊಟ್ಟೆಯೊಳಗೆ ಸುಣ್ಣದ ಪ್ಲಾಸ್ಟಿಕ್ ಡಬ್ಬ ಇರುವುದು ಪತ್ತೆಯಾಗಿದೆ.

ಡಾ. ಯಶಸ್ವಿ ಪ್ರಕಾರ ‘ಸುಮಾರು ಐದು ಅಡಿ ಉದ್ದದ ಹೆಣ್ಣು ನಾಗರಹಾವು ಇದಾಗಿತ್ತು. 10 ವರ್ಷ ಪ್ರಾಯ ಆಗಿರಬಹುದು. ಹಾವು ಮೊಟ್ಟೆ ನುಂಗುವ ವೇಳೆ ಸುಣ್ಣದ ಡಬ್ಬವನ್ನು ಒಟ್ಟಿಗೆ ನುಂಗಿದ್ದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ 15 ದಿನಗಳ ಕಾಲ ಶುಶ್ರೂಷೆ ಒದಗಿಸಿ ಯಾವುದೇ ತೊಂದರೆ ಇಲ್ಲವೆಂದು ಕಂಡ ಬಳಿಕ ಸ್ನೇಕ್ ಕಿರಣ್ ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಮತ್ತೆ ಹಾವನ್ನು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ದುರುಳರು!

Next Post

ಮಂಗಳೂರು: ಕಾರು ಬಾಡಿಗೆಗೆ ಪಡೆದು ಮಾರಾಟ, ಪ್ರಕರಣ ದಾಖಲು

Related Posts

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ
ಕರಾವಳಿ

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

October 10, 2025
15
ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​
ಆರೋಗ್ಯ

ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

October 9, 2025
28
Next Post
ಮಂಗಳೂರು: ಕಾರು ಬಾಡಿಗೆಗೆ ಪಡೆದು ಮಾರಾಟ, ಪ್ರಕರಣ ದಾಖಲು

ಮಂಗಳೂರು: ಕಾರು ಬಾಡಿಗೆಗೆ ಪಡೆದು ಮಾರಾಟ, ಪ್ರಕರಣ ದಾಖಲು

Discussion about this post

Recent News

ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

October 11, 2025
47
ವೆನೆಜುವೆಲಾ ಹಕ್ಕುಗಳ ಹೋರಾಟಗಾರ್ತಿ ಮಾರಿಯಾ ಕೊರಿನಾಗೆ ನೊಬೆಲ್ ಶಾಂತಿ ಪ್ರಶಸ್ತಿ: ಟ್ರಂಪ್​ಗೆ ಭಾರಿ ಮುಖಭಂಗ

ವೆನೆಜುವೆಲಾ ಹಕ್ಕುಗಳ ಹೋರಾಟಗಾರ್ತಿ ಮಾರಿಯಾ ಕೊರಿನಾಗೆ ನೊಬೆಲ್ ಶಾಂತಿ ಪ್ರಶಸ್ತಿ: ಟ್ರಂಪ್​ಗೆ ಭಾರಿ ಮುಖಭಂಗ

October 11, 2025
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

October 11, 2025
ವೆನೆಜುವೆಲಾ ಹಕ್ಕುಗಳ ಹೋರಾಟಗಾರ್ತಿ ಮಾರಿಯಾ ಕೊರಿನಾಗೆ ನೊಬೆಲ್ ಶಾಂತಿ ಪ್ರಶಸ್ತಿ: ಟ್ರಂಪ್​ಗೆ ಭಾರಿ ಮುಖಭಂಗ

ವೆನೆಜುವೆಲಾ ಹಕ್ಕುಗಳ ಹೋರಾಟಗಾರ್ತಿ ಮಾರಿಯಾ ಕೊರಿನಾಗೆ ನೊಬೆಲ್ ಶಾಂತಿ ಪ್ರಶಸ್ತಿ: ಟ್ರಂಪ್​ಗೆ ಭಾರಿ ಮುಖಭಂಗ

October 11, 2025
ಕಾರ್ಕಳ: ಸ್ನೇಹಿತರಿಂದ ಖಾಸಗಿ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ; ನಾಲ್ವರ ಹೆಸರು ಬರೆದಿಟ್ಟು ಬೆಳ್ಮಣ್ ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ!

ಕಾರ್ಕಳ: ಸ್ನೇಹಿತರಿಂದ ಖಾಸಗಿ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ; ನಾಲ್ವರ ಹೆಸರು ಬರೆದಿಟ್ಟು ಬೆಳ್ಮಣ್ ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ!

October 11, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d