• About us
  • Contact us
  • Disclaimer
Sunday, October 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ದುರುಳರು!

Coastal Times by Coastal Times
June 23, 2023
in ರಾಷ್ಟ್ರೀಯ ಸುದ್ದಿ
ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ದುರುಳರು!
84
VIEWS
WhatsappTelegramShare on FacebookShare on Twitter

ಗ್ವಾಲಿಯರ್ : ಮಧ್ಯಪ್ರದೇಶದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆ ಮತ್ತು ಆಕೆಯ ಸಂಬಂಧಿಯನ್ನು ಐವರು ಪುರುಷರ ಗುಂಪು ರೈಲಿನಿಂದ ತಳ್ಳಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಗುರುವಾರ ಬೆಳಕಿಗೆ ಬಂದಿದೆ. ರೈಲಿನಿಂದ ಬಿದ್ದು ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿದ್ದ ಮಹಿಳೆ ಮತ್ತು ಆಕೆಯ ಸಂಬಂಧಿಯನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ಮಹಿಳೆ ಜಾರ್ಖಂಡ್​ನ ಮುಜಾಫರ್‌ಪುರದಿಂದ ಗುಜರಾತ್‌ನ ಸೂರತ್‌ಗೆ ಸಂಬಂಧಿಯೊಂದಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಪೊಲೀಸರ ಮಾಹಿತಿಯ ಪ್ರಕಾರ, ಸಂತ್ರಸ್ತೆ ಸಂಬಂದಿ ಜೊತೆ ಜಾರ್ಖಂಡ್​ನಿಂದ ಗುಜರಾತಿಗೆ ತನ್ನ ಸಂಬಂಧಿಕರೊಂದಿಗೆ ಸೂರತ್ ಎಕ್ಸ್​ಪ್ರೆಸ್​ನಲ್ಲಿ ಹೋಗುತ್ತಿದ್ದರು. ಈ ವೇಳೆ ಐವರು ಅಪರಿಚಿತರ ಗುಂಪು ಮಹಿಳೆಯ ಅನುಮತಿ ಇಲ್ಲದೆ ಫೋಟೋ ತೆಗೆದಿದ್ದಾರೆ. ಇದಕ್ಕೆ ಮಹಿಳೆ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಹಿಳೆ ಮತ್ತು ಆರೋಪಿಗಳ ನಡುವೆ ವಾಗ್ವಾದ ನಡೆದಿದ್ದು, ಈ ಅವರು ಮಹಿಳೆ ಜೊತೆಗಿದ್ದ ಸಂಬಂಧಿ ಮೇಲೆ ದಾಳಿ ನಡೆಸಿದ್ದಾರೆ.

ಗಲಾಟೆ ದೊಡ್ಡದಾಗುವುದ ಬೇಡ ಎಂದು ಮಹಿಳೆ ಹಾಗೂ ಸಂಬಂಧಿ ಜಾಗ ಬದಲಿಸಿ ಕುಳಿತಿದ್ದಾರೆ. ಆದರೂ, ಕಿಡಿಗೇಡಿಗಳ ಗುಂಪು ಅವರನ್ನು ಹಿಂಬಾಲಿಸಿ ಮಹಿಳೆಯ ಸೀರೆ ಎಳೆದು ಆಕೆಯನ್ನು ಅರೆಬೆತ್ತಲೆ ಮಾಡಿದ್ದಾರೆ. ನಂತರ ಆರೋಪಿಗಳು ಇಬ್ಬರನ್ನು ಚಲಿಸುವ ರೈಲಿನಿಂದ ತಳ್ಳಿದ್ದಾರೆ. ರಾತ್ರಿಯಿಡೀ, ಗಾಯಾಳುಗಳು ಬರೋಡಿ ಗ್ರಾಮದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಕಳೆದಿದ್ದಾರೆ.

ಆರೋಪಿಗಳಿಗಾಗಿ ತೀವ್ರ ಶೋಧ : ಇವರನ್ನು ಕಂಡ ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಹಿಳೆಯ ಹೇಳಿಕೆ ಪಡೆದ ಬಿಲುವಾ ಪೊಲೀಸರು ಐವರು ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ತನಿಖೆಯಾಗಿ ಪ್ರತ್ಯೇಕ ತಂಡವನ್ನು ರಚಿಸಿದ್ದಾರೆ. ಜೊತೆಗೆ ಆರೋಪಿಗಳನ್ನು ಪತ್ತೆ ರೈಲ್ವೇ ಸ್ಟೇಷನ್​ನ ಸಿಸಿಟಿವಿ ಪರೀಕ್ಷೆ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕರ್ನಾಟಕದ ಯಲಬುರ್ಗಾ ತಾಲೂಕುಗಳಲ್ಲಿ ಅಪೌಷ್ಟಿಕತೆ ಕೊನೆಗಾಣಿಸುವ ಪೈಲಟ್ ಪರಿಕಲ್ಪನೆ ಫಲಿತಾಂಶ

Next Post

ಬಂಟ್ವಾಳ: ಸುಣ್ಣದ ಪ್ಲಾಸ್ಟಿಕ್‌ ಡಬ್ಬ ನುಂಗಿದ್ದ ನಾಗರಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Related Posts

Coldrif Syrup ಕೋಲ್ಡ್ರಿಫ್ ಸಿರಪ್ ಸೇವಿಸಿ 11 ಮಕ್ಕಳ ಸಾವಿನ ಬಳಿಕ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರಕಾರ ಆದೇಶ
ಆರೋಗ್ಯ

Coldrif Syrup ಕೋಲ್ಡ್ರಿಫ್ ಸಿರಪ್ ಸೇವಿಸಿ 11 ಮಕ್ಕಳ ಸಾವಿನ ಬಳಿಕ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರಕಾರ ಆದೇಶ

October 4, 2025
99
ಹೋಂ ವರ್ಕ್‌ ಮಾಡದ್ದಕ್ಕೆ ಬಾಲಕನನ್ನು ತಲೆ ಕೆಳಗಾಗಿ ನೇತುಹಾಕಿ ಥಳಿಸಿದ ಶಿಕ್ಷಕಿ
ರಾಷ್ಟ್ರೀಯ ಸುದ್ದಿ

ಹೋಂ ವರ್ಕ್‌ ಮಾಡದ್ದಕ್ಕೆ ಬಾಲಕನನ್ನು ತಲೆ ಕೆಳಗಾಗಿ ನೇತುಹಾಕಿ ಥಳಿಸಿದ ಶಿಕ್ಷಕಿ

September 30, 2025
103
Next Post
ಬಂಟ್ವಾಳ: ಸುಣ್ಣದ ಪ್ಲಾಸ್ಟಿಕ್‌ ಡಬ್ಬ ನುಂಗಿದ್ದ ನಾಗರಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಬಂಟ್ವಾಳ: ಸುಣ್ಣದ ಪ್ಲಾಸ್ಟಿಕ್‌ ಡಬ್ಬ ನುಂಗಿದ್ದ ನಾಗರಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Discussion about this post

Recent News

ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

October 11, 2025
46
ವೆನೆಜುವೆಲಾ ಹಕ್ಕುಗಳ ಹೋರಾಟಗಾರ್ತಿ ಮಾರಿಯಾ ಕೊರಿನಾಗೆ ನೊಬೆಲ್ ಶಾಂತಿ ಪ್ರಶಸ್ತಿ: ಟ್ರಂಪ್​ಗೆ ಭಾರಿ ಮುಖಭಂಗ

ವೆನೆಜುವೆಲಾ ಹಕ್ಕುಗಳ ಹೋರಾಟಗಾರ್ತಿ ಮಾರಿಯಾ ಕೊರಿನಾಗೆ ನೊಬೆಲ್ ಶಾಂತಿ ಪ್ರಶಸ್ತಿ: ಟ್ರಂಪ್​ಗೆ ಭಾರಿ ಮುಖಭಂಗ

October 11, 2025
15
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

October 11, 2025
ವೆನೆಜುವೆಲಾ ಹಕ್ಕುಗಳ ಹೋರಾಟಗಾರ್ತಿ ಮಾರಿಯಾ ಕೊರಿನಾಗೆ ನೊಬೆಲ್ ಶಾಂತಿ ಪ್ರಶಸ್ತಿ: ಟ್ರಂಪ್​ಗೆ ಭಾರಿ ಮುಖಭಂಗ

ವೆನೆಜುವೆಲಾ ಹಕ್ಕುಗಳ ಹೋರಾಟಗಾರ್ತಿ ಮಾರಿಯಾ ಕೊರಿನಾಗೆ ನೊಬೆಲ್ ಶಾಂತಿ ಪ್ರಶಸ್ತಿ: ಟ್ರಂಪ್​ಗೆ ಭಾರಿ ಮುಖಭಂಗ

October 11, 2025
ಕಾರ್ಕಳ: ಸ್ನೇಹಿತರಿಂದ ಖಾಸಗಿ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ; ನಾಲ್ವರ ಹೆಸರು ಬರೆದಿಟ್ಟು ಬೆಳ್ಮಣ್ ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ!

ಕಾರ್ಕಳ: ಸ್ನೇಹಿತರಿಂದ ಖಾಸಗಿ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ; ನಾಲ್ವರ ಹೆಸರು ಬರೆದಿಟ್ಟು ಬೆಳ್ಮಣ್ ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ!

October 11, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d