• About us
  • Contact us
  • Disclaimer
Friday, May 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಮಿರ್​ ಖಾನ್​ ಮಗನ ‘ಮಹಾರಾಜ್​’ ಸಿನಿಮಾ ಬಿಡುಗಡೆಗೆ ಕೋರ್ಟ್​ ಅನುಮತಿ

Coastal Times by Coastal Times
June 23, 2024
in ಸಿನಿಮಾ
ಆಮಿರ್​ ಖಾನ್​ ಮಗನ ‘ಮಹಾರಾಜ್​’ ಸಿನಿಮಾ ಬಿಡುಗಡೆಗೆ ಕೋರ್ಟ್​ ಅನುಮತಿ
25
VIEWS
WhatsappTelegramShare on FacebookShare on Twitter

ಖ್ಯಾತ ನಟ ಆಮಿರ್​ ಖಾನ್​ ಅವರ ಪುತ್ರ ಜುನೈದ್​ ಖಾನ್​ ನಟಿಸಿರುವ ಮೊದಲ ಸಿನಿಮಾ ‘ಮಹಾರಾಜ್​’ ಸಾಕಷ್ಟು ವಿಘ್ನಗಳನ್ನು ಎದುರಿಸಿದೆ. ಈ ಸಿನಿಮಾವನ್ನು ಬಿಡುಗಡೆ ಮಾಡಬಾರದು ಎಂದು ಅನೇಕರು ತಕರಾರು ತೆಗೆದಿದ್ದರು. ಅಲ್ಲದೇ, ನ್ಯಾಯಾಲಯ ಕೂಡ ಈ ಸಿನಿಮಾದ ಬಿಡುಗಡೆಗೆ ತಡೆಯಾಜ್ಞೆ ನೀಡಿತ್ತು. ಹಾಗಾಗಿ ರಿಲೀಸ್​ ಮುಂದೂಡಲಾಗಿತ್ತು. ಆದರೆ ಈಗ ‘ಮಹಾರಾಜ್​’ ಸಿನಿಮಾವನ್ನು ರಿಲೀಸ್​ ಮಾಡಬಹುದು ಎಂದು ಗುಜರಾತ್​ ಹೈಕೋರ್ಟ್​ ಆದೇಶ ನೀಡಿದೆ. ತಡೆಯಾಜ್ಞೆ ತೆರವುಗೊಳ್ಳುತ್ತಿದ್ದಂತೆಯೇ ‘ನೆಟ್​ಫ್ಲಿಕ್ಸ್​’ (Netflix) ಒಟಿಟಿ ಮೂಲಕ ಈ ಸಿನಿಮಾ ಬಿಡುಗಡೆ ಆಗಿದೆ.

 

ಬಾಲಿವುಡ್​ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಯಶ್​ ರಾಜ್​ ಫಿಲ್ಮ್ಸ್​’ ಮೂಲಕ ‘ಮಹಾರಾಜ್​’ ಸಿನಿಮಾ ನಿರ್ಮಾಣ ಆಗಿದೆ. ಇದು ಜುನೈದ್​ ಖಾನ್​ ನಟನೆಯ ಮೊದಲ ಸಿನಿಮಾ. ‘ಪಾತಾಳ್​ ಲೋಕ್​’ ಖ್ಯಾತಿಯ ಜೈದೀಪ್​ ಅಹಲಾವತ್​ ಅವರು ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಆಗುವಂತಹ ಅಂಶಗಳು ಇವೆ ಎಂದು ಕೆಲವರು ಕೇಸ್​ ಹಾಕಿದ್ದರು.
ಸೌರಭ್​ ಶಾ ಬರೆದ ‘ಮಹಾರಾಜ್​’ ಪುಸ್ತಕವನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. 2013ರಿಂದಲೂ ಈ ಪುಸ್ತಕ ಲಭ್ಯವಿದೆ. ಈ ಪುಸ್ತಕದಿಂದ ಯಾವುದೇ ಗಲಭೆ ಆಗಿಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ. ಹಾಗಿದ್ದಮೇಲೆ ‘ಮಹಾರಾಜ್​’ ಸಿನಿಮಾ ಕೂಡ ಯಾವುದೇ ಗಲಭೆಗೆ ಕಾರಣ ಆಗುವುದಿಲ್ಲ ಎಂದು ನಿರ್ಮಾಪಕರ ಪರ ಲಾಯರ್​ ವಾದಿಸಿದರು. ವಾದ ಆಲಿಸಿದ ಬಳಿಕ ಕೋರ್ಟ್​ ಈ ಆದೇಶ ನೀಡಿದೆ.

‘ಮಹಾರಾಜ್​’ ಸಿನಿಮಾವನ್ನು ವೀಕ್ಷಿಸುವಂತೆ ನ್ಯಾಯಾಧೀಶರಿಗೆ ನಿರ್ಮಾಪಕರು ಮನವಿ ಮಾಡಿಕೊಂಡಿದ್ದರು. ಮನವಿ ಒಪ್ಪಿದ ನ್ಯಾಯಾಧೀಶರು ಸಿನಿಮಾ ವೀಕ್ಷಿಸಿದ ಬಳಿಕ ಇದರಲ್ಲಿ ಹಿಂದೂ ಧರ್ಮದವರ ಭಾವನೆಗೆ ಧಕ್ಕೆ ಆಗುವಂತಹ ಯಾವುದೇ ಅಂಶಗಳು ಇಲ್ಲ ಎಂದು ಹೇಳಿದ್ದಾರೆ. ನ್ಯಾಯಾಲಯದ ತೀರ್ಪು ಹೊರಬಿದ್ದ ಬಳಿಕ ನೆಟ್​ಫ್ಲಿಕ್ಸ್​ ಈ ಸಿನಿಮಾವನ್ನು ರಿಲೀಸ್​ ಮಾಡಿದೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸಹಕಾರಿ ಸಂಘದ ಒಳ ನುಗ್ಗಿ ಕಳ್ಳತನ ಮಾಡುತ್ತಿರುವಾಗಲೇ 10 ನಿಮಿಷದಲ್ಲಿ ಸೆರೆ ಹಿಡಿದು ಹೆಡೆಮುರಿ ಕಟ್ಟಿದ ಪೊಲೀಸರು

Next Post

ಉಳ್ಳಾಲದಲ್ಲಿ ಮಧ್ಯರಾತ್ರಿ ನಾಲ್ಕು ಮನೆಗಳ ಬಾಗಿಲು ತಟ್ಟಿದ್ದ ಐವರ ತಂಡ! ಪೊಲೀಸರನ್ನ ಕಂಡು ಪರಾರಿ, ಸಾರ್ವಜನಿಕರು ಎಚ್ಚರದಿಂದಿರಲು ಪೊಲೀಸರ ಮನವಿ

Related Posts

” ವೈಲ್ಡ್ ಟೈಗರ್‌ ಸಫಾರಿ ” ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ  ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ
ಕರಾವಳಿ

” ವೈಲ್ಡ್ ಟೈಗರ್‌ ಸಫಾರಿ ” ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ

March 8, 2025
42
ಅದೃಷ್ಟ ಬದಲಿಸಿತು ಕುಂಭಮೇಳ: ‘ದಿ ಡೈರಿ ಆಫ್ ಮಣಿಪುರ್’ ಚಿತ್ರದಲ್ಲಿ ಬಾಲಿವುಡ್‌ಗೆ ‘ಮೊನಾಲಿಸಾ’ ಎಂಟ್ರಿ
ಸಿನಿಮಾ

ಅದೃಷ್ಟ ಬದಲಿಸಿತು ಕುಂಭಮೇಳ: ‘ದಿ ಡೈರಿ ಆಫ್ ಮಣಿಪುರ್’ ಚಿತ್ರದಲ್ಲಿ ಬಾಲಿವುಡ್‌ಗೆ ‘ಮೊನಾಲಿಸಾ’ ಎಂಟ್ರಿ

January 31, 2025
64
Next Post
ಉಳ್ಳಾಲದಲ್ಲಿ ಮಧ್ಯರಾತ್ರಿ ನಾಲ್ಕು ಮನೆಗಳ ಬಾಗಿಲು ತಟ್ಟಿದ್ದ ಐವರ ತಂಡ! ಪೊಲೀಸರನ್ನ ಕಂಡು ಪರಾರಿ, ಸಾರ್ವಜನಿಕರು ಎಚ್ಚರದಿಂದಿರಲು ಪೊಲೀಸರ ಮನವಿ

ಉಳ್ಳಾಲದಲ್ಲಿ ಮಧ್ಯರಾತ್ರಿ ನಾಲ್ಕು ಮನೆಗಳ ಬಾಗಿಲು ತಟ್ಟಿದ್ದ ಐವರ ತಂಡ! ಪೊಲೀಸರನ್ನ ಕಂಡು ಪರಾರಿ, ಸಾರ್ವಜನಿಕರು ಎಚ್ಚರದಿಂದಿರಲು ಪೊಲೀಸರ ಮನವಿ

Discussion about this post

Recent News

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಟೋರಿಯಸ್ ಚೊಟ್ಟೆ ನೌಷದ್ ಸೇರಿ ಮೂವರು ಆರೋಪಿಗಳ ಬಂಧನ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಟೋರಿಯಸ್ ಚೊಟ್ಟೆ ನೌಷದ್ ಸೇರಿ ಮೂವರು ಆರೋಪಿಗಳ ಬಂಧನ

May 15, 2025
107
ಹುಬ್ಬಳ್ಳಿಯಲ್ಲಿ ಬಾಲಕರ ನಡುವೆ ಗಲಾಟೆ ; 9ನೇ ತರಗತಿಯ ಸ್ನೇಹಿತನನ್ನೇ ಇರಿದು ಕೊಂದ 6ನೇ ಕ್ಲಾಸ್ ಬಾಲಕ: ಹುಬ್ಬಳ್ಳಿ ಪೊಲೀಸರೇ ಶಾಕ್​..!

ಹುಬ್ಬಳ್ಳಿಯಲ್ಲಿ ಬಾಲಕರ ನಡುವೆ ಗಲಾಟೆ ; 9ನೇ ತರಗತಿಯ ಸ್ನೇಹಿತನನ್ನೇ ಇರಿದು ಕೊಂದ 6ನೇ ಕ್ಲಾಸ್ ಬಾಲಕ: ಹುಬ್ಬಳ್ಳಿ ಪೊಲೀಸರೇ ಶಾಕ್​..!

May 14, 2025
129
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಟೋರಿಯಸ್ ಚೊಟ್ಟೆ ನೌಷದ್ ಸೇರಿ ಮೂವರು ಆರೋಪಿಗಳ ಬಂಧನ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಟೋರಿಯಸ್ ಚೊಟ್ಟೆ ನೌಷದ್ ಸೇರಿ ಮೂವರು ಆರೋಪಿಗಳ ಬಂಧನ

May 15, 2025
ಹುಬ್ಬಳ್ಳಿಯಲ್ಲಿ ಬಾಲಕರ ನಡುವೆ ಗಲಾಟೆ ; 9ನೇ ತರಗತಿಯ ಸ್ನೇಹಿತನನ್ನೇ ಇರಿದು ಕೊಂದ 6ನೇ ಕ್ಲಾಸ್ ಬಾಲಕ: ಹುಬ್ಬಳ್ಳಿ ಪೊಲೀಸರೇ ಶಾಕ್​..!

ಹುಬ್ಬಳ್ಳಿಯಲ್ಲಿ ಬಾಲಕರ ನಡುವೆ ಗಲಾಟೆ ; 9ನೇ ತರಗತಿಯ ಸ್ನೇಹಿತನನ್ನೇ ಇರಿದು ಕೊಂದ 6ನೇ ಕ್ಲಾಸ್ ಬಾಲಕ: ಹುಬ್ಬಳ್ಳಿ ಪೊಲೀಸರೇ ಶಾಕ್​..!

May 14, 2025
ಪಂಜಾಬ್​ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನ ಸಾವು, ಹಲವರ ಸ್ಥಿತಿ ಗಂಭೀರ : ಐವರ ಬಂಧನ

ಪಂಜಾಬ್​ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನ ಸಾವು, ಹಲವರ ಸ್ಥಿತಿ ಗಂಭೀರ : ಐವರ ಬಂಧನ

May 13, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d