• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಚಂದ್ರಯಾನ-3 ಯಶಸ್ವಿ: ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಸೇಫ್ ಲ್ಯಾಂಡ್, ಐತಿಹಾಸಿಕ ಕ್ಷಣ!

Coastal Times by Coastal Times
August 23, 2023
in ರಾಷ್ಟ್ರೀಯ ಸುದ್ದಿ
ಚಂದ್ರಯಾನ-3 ಯಶಸ್ವಿ: ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಸೇಫ್ ಲ್ಯಾಂಡ್, ಐತಿಹಾಸಿಕ ಕ್ಷಣ!
53
VIEWS
WhatsappTelegramShare on FacebookShare on Twitter

ಬೆಂಗಳೂರು:ಭಾರತೀಯ ಬಾಹ್ಯಾಕಾಶ ಸಂಸ್ಥೆ ಅಥವಾ ಇಸ್ರೋದ ಮಹಾತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ 3 ಯಶಸ್ವಿಯಾಗಿದ್ದು, ಭಾರತ ಹೊಸ ದಾಖಲೆಯೊಂದನ್ನು ಬರೆದಿದೆ. ಆಗಸ್ಟ್ 23ರಂದು ಸಂಜೆ ಚಂದಿರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ ಇಳಿದಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ.

ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ 3 ಇಂದು ಸಂಜೆ 6.04ಕ್ಕೆ ಸರಿಯಾಗಿ ಚಂದ್ರನ ಮೇಲ್ಮೈ ಮೇಲೆ ಸಾಫ್ಟ್ ಲ್ಯಾಂಡ್ ಆಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಸುಸೂತ್ರವಾಗಿ ಇಳಿಸಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ. ಚಂದ್ರಯಾನ-3ರ ಲ್ಯಾಂಡರ್‌ನ ಸಾಫ್ಟ್ ಲ್ಯಾಂಡಿಂಗ್‌ಗೆ 15 ರಿಂದ 17 ನಿಮಿಷಗಳನ್ನು ತೆಗೆದುಕೊಂಡಿತು. ಚಂದ್ರಯಾನ 3 ಅನ್ನು 14 ಜುಲೈ 2023ರಂದು ಮಧ್ಯಾಹ್ನ 2.30 ಕ್ಕೆ ಉಡಾವಣೆ ಮಾಡಲಾಗಿತ್ತು

ಚಂದ್ರನ ದಕ್ಷಿಣ ಧ್ರುವವನ್ನು ಚಂದ್ರಯಾನ 3ಕ್ಕೆ ಇಳಿಯುವ ಸ್ಥಳವಾಗಿ ನಿಗದಿಪಡಿಸಲಾಗಿತ್ತು. ಇದು ಶಾಶ್ವತ ನೆರಳಿನ ಪ್ರದೇಶವಾಗಿದ್ದು, ವಿಜ್ಞಾನಿಗಳು ಇಲ್ಲಿ ಸಂಪನ್ಮೂಲಗಳು ಸಮೃದ್ಧವಾಗಿದೆ. ಭವಿಷ್ಯದಲ್ಲಿ ಮಾನವಸಹಿತ ಕಾರ್ಯಾಚರಣೆಗಳಿಗೆ ಸೂಕ್ತವಾದ ಲ್ಯಾಂಡಿಂಗ್ ಸೈಟ್ಗಳನ್ನು ನೀಡಬಹುದು ಎಂದು ನಂಬಿದ್ದಾರೆ.

ವಿಕ್ರಮ್ ಲ್ಯಾಂಡರ್ ಚಂದ್ರನ ಈ ಪ್ರದೇಶದಲ್ಲಿ ಮೊದಲ ಬಾರಿಗೆ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದೆ. ಲ್ಯಾಂಡರ್ ಮತ್ತು ರೋವರ್ ಒಂದು ಚಂದ್ರನ ದಿನದ (14 ಭೂಮಿಯ ದಿನಗಳು) ಮಿಷನ್ ಜೀವನವನ್ನು ಹೊಂದಿದ್ದು, ಈ ಸಮಯದಲ್ಲಿ ಅದು ಆನ್-ಸೈಟ್ ಪ್ರಯೋಗಗಳನ್ನು ನಡೆಸುತ್ತದೆ.

ವೇಗವನ್ನು ಕಡಿಮೆ ಮಾಡಲು ನಾಲ್ಕು ಥ್ರಸ್ಟರ್ ಎಂಜಿನ್‌ಗಳ ರೆಟ್ರೊ ಫೈರಿಂಗ್‌ನೊಂದಿಗೆ ವಿಕ್ರಮ್ ಲ್ಯಾಂಡರ್‌ನ ಚಾಲಿತ ಬ್ರೇಕಿಂಗ್ ಪ್ರಾರಂಭವಾಯಿತು. ನಂತರ ಕೊನೆಯ 17 ನಿಮಿಷಗಳು ಕಠಿಣ ಸವಾಲು ಎಂದು ವಿಜ್ಞಾನಿಗಳು ಹೇಳಿದ್ದರು.

ಭಾರತಕ್ಕೂ ಮುನ್ನ ಕೇವಲ ಮೂರು ಇತರ ದೇಶಗಳು (ರಷ್ಯಾ, ಚೀನಾ ಮತ್ತು ಯುನೈಟೆಡ್ ಸ್ಟೇಟ್ಸ್) ಯಶಸ್ವಿಯಾಗಿ ಚಂದ್ರನ ಮೇಲೆ ರೋವರ್ ಅನ್ನು ಇಳಿಸಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಕೇರಳದಲ್ಲಿ ಆಫ್ರಿಕನ್‌ ಹಂದಿಜ್ವರ ಪತ್ತೆ: ಮಾಂಸ ಮಾರಾಟಕ್ಕೆ ನಿಷೇಧ, ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಅಲರ್ಟ್

Next Post

ಪುತ್ತೂರು ; ದೇವಸ್ಥಾನದ ಎದುರಲ್ಲೇ ಯುವತಿಯ ಕುತ್ತಿಗೆ ಸೀಳಿ ಯುವಕ ಪರಾರಿ, ಯುವತಿ ಮೃತ್ಯು, ಆರೋಪಿ ಬಂಧನ

Related Posts

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು
ರಾಷ್ಟ್ರೀಯ ಸುದ್ದಿ

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
51
ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು
ರಾಷ್ಟ್ರೀಯ ಸುದ್ದಿ

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
59
Next Post
ಪುತ್ತೂರು ; ದೇವಸ್ಥಾನದ ಎದುರಲ್ಲೇ ಯುವತಿಯ ಕುತ್ತಿಗೆ ಸೀಳಿ ಯುವಕ ಪರಾರಿ, ಯುವತಿ ಮೃತ್ಯು, ಆರೋಪಿ ಬಂಧನ

ಪುತ್ತೂರು ; ದೇವಸ್ಥಾನದ ಎದುರಲ್ಲೇ ಯುವತಿಯ ಕುತ್ತಿಗೆ ಸೀಳಿ ಯುವಕ ಪರಾರಿ, ಯುವತಿ ಮೃತ್ಯು, ಆರೋಪಿ ಬಂಧನ

Discussion about this post

Recent News

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
36
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
167
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d