• About us
  • Contact us
  • Disclaimer
Wednesday, October 29, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಕೊಲೆ, ದೇವಸ್ಥಾನದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಪತಿಯ ಸೆರೆ

Coastal Times by Coastal Times
August 23, 2024
in ಕ್ರೈಮ್ ನ್ಯೂಸ್
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಕೊಲೆ, ದೇವಸ್ಥಾನದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಪತಿಯ ಸೆರೆ
54
VIEWS
WhatsappTelegramShare on FacebookShare on Twitter

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಪತಿ ತನ್ನ ಪತ್ನಿಯನ್ನು ಕೊಲೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪದ ಬಾಡಿಗೆ ಮನೆಯಲ್ಲಿ ಇಂದು ನಡೆದಿದೆ. ಬೀದರ್‌ ದೊಣಗಪುರ ಮೂಲದ ಜಯಶ್ರೀ (31) ಕೊಲೆಗೀಡಾದ್ದಾರೆ. ಕೊಲೆ ಆರೋಪಿ ಪತಿ ಕಿರಣ್ ಉಪಾಧ್ಯ ಗುಂಡ್ಮಿ(44) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕಳೆದ ಎರಡು ವರ್ಷಗಳಿಂದ ಸ್ಥಳೀಯ ದೇವಸ್ಥಾನದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಹಿರಿಯ ಪೊಲೀಸರು ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಪ್ರತಿಕ್ರಿಯಿಸಿ, “ಗಂಡ, ಹೆಂಡತಿ ನಡುವೆ ಜಗಳವಾಗಿದೆ. ಗಲಾಟೆ ಅಕ್ಕಪಕ್ಕದ ಮನೆಯವರಿಗೂ ಕೇಳಿಸಿದೆ. ಬೆಳಗಿನ ಜಾವ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಗಂಡನೇ ಹೆಂಡತಿಯನ್ನು ಕೊಲೆ ಮಾಡಿರುವುದು ಗೊತ್ತಾಯಿತು. ಈಗಾಗಲೇ ಆರೋಪಿ ಕಿರಣ್‌ನನ್ನು ಅರೆಸ್ಟ್ ಮಾಡಿದ್ದೇವೆ. ಮೃತರ ಪೋಷಕರು ಹಾಗೂ ಸಂಬಂಧಿಕರಿಗೆ ತಿಳಿಸಲಾಗಿದೆ” ಎಂದು ತಿಳಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಆ.24: ಎಂ.ಆರ್.ಪೂವಮ್ಮ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

Next Post

ಉಡುಪಿ: ನಗರಸಭೆ ಅಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ

Related Posts

ಪುತ್ತೂರು: ವಿಷನ್ ಇಂಡಿಯಾ ಹೆಸರಲ್ಲಿ ದುಬಾರಿ ಗಿಫ್ಟ್ ನಕಲಿ ಲಕ್ಕಿ ಸ್ಕೀಮ್ ಮಂಗಳೂರಿನ ಇಬ್ಬರ ವಿರುದ್ಧ ಕೇಸು ದಾಖಲು
ಕ್ರೈಮ್ ನ್ಯೂಸ್

ಪುತ್ತೂರು: ವಿಷನ್ ಇಂಡಿಯಾ ಹೆಸರಲ್ಲಿ ದುಬಾರಿ ಗಿಫ್ಟ್ ನಕಲಿ ಲಕ್ಕಿ ಸ್ಕೀಮ್ ಮಂಗಳೂರಿನ ಇಬ್ಬರ ವಿರುದ್ಧ ಕೇಸು ದಾಖಲು

October 29, 2025
40
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮಾರಾಟ, 476 ಗ್ರಾಮ್ ಚಿನ್ನ ವಶಕ್ಕೆ, ಚಿನ್ನ ಖರೀದಿ ಒಪ್ಪಿಕೊಂಡ ಜುವೆಲ್ಲರಿ ಉದ್ಯಮಿ
ಕ್ರೈಮ್ ನ್ಯೂಸ್

ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮಾರಾಟ, 476 ಗ್ರಾಮ್ ಚಿನ್ನ ವಶಕ್ಕೆ, ಚಿನ್ನ ಖರೀದಿ ಒಪ್ಪಿಕೊಂಡ ಜುವೆಲ್ಲರಿ ಉದ್ಯಮಿ

October 26, 2025
57
Next Post
ಉಡುಪಿ: ನಗರಸಭೆ ಅಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ

ಉಡುಪಿ: ನಗರಸಭೆ ಅಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ

Discussion about this post

Recent News

ಪುತ್ತೂರು: ವಿಷನ್ ಇಂಡಿಯಾ ಹೆಸರಲ್ಲಿ ದುಬಾರಿ ಗಿಫ್ಟ್ ನಕಲಿ ಲಕ್ಕಿ ಸ್ಕೀಮ್ ಮಂಗಳೂರಿನ ಇಬ್ಬರ ವಿರುದ್ಧ ಕೇಸು ದಾಖಲು

ಪುತ್ತೂರು: ವಿಷನ್ ಇಂಡಿಯಾ ಹೆಸರಲ್ಲಿ ದುಬಾರಿ ಗಿಫ್ಟ್ ನಕಲಿ ಲಕ್ಕಿ ಸ್ಕೀಮ್ ಮಂಗಳೂರಿನ ಇಬ್ಬರ ವಿರುದ್ಧ ಕೇಸು ದಾಖಲು

October 29, 2025
40
ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

October 29, 2025
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರು: ವಿಷನ್ ಇಂಡಿಯಾ ಹೆಸರಲ್ಲಿ ದುಬಾರಿ ಗಿಫ್ಟ್ ನಕಲಿ ಲಕ್ಕಿ ಸ್ಕೀಮ್ ಮಂಗಳೂರಿನ ಇಬ್ಬರ ವಿರುದ್ಧ ಕೇಸು ದಾಖಲು

ಪುತ್ತೂರು: ವಿಷನ್ ಇಂಡಿಯಾ ಹೆಸರಲ್ಲಿ ದುಬಾರಿ ಗಿಫ್ಟ್ ನಕಲಿ ಲಕ್ಕಿ ಸ್ಕೀಮ್ ಮಂಗಳೂರಿನ ಇಬ್ಬರ ವಿರುದ್ಧ ಕೇಸು ದಾಖಲು

October 29, 2025
ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

October 29, 2025
ಸ್ಪೀಕರ್ ಕೊಠಡಿ ಶಾಸಕರ ಭವನ ನವೀಕರಣ ನೆಪದಲ್ಲಿ ಕೋಟ್ಯಂತರ ದುಂದುವೆಚ್ಚ, ನ್ಯಾಯಾಂಗ ತನಿಖೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ

ಸ್ಪೀಕರ್ ಕೊಠಡಿ ಶಾಸಕರ ಭವನ ನವೀಕರಣ ನೆಪದಲ್ಲಿ ಕೋಟ್ಯಂತರ ದುಂದುವೆಚ್ಚ, ನ್ಯಾಯಾಂಗ ತನಿಖೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ

October 29, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d