• About us
  • Contact us
  • Disclaimer
Thursday, October 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು: ಸ್ಫೋಟದ ತೀವ್ರತೆಗೆ ಛಿದ್ರಗೊಂಡ ದೇಹಗಳು ಇಬ್ಬರು ದುರ್ಮರಣ

Coastal Times by Coastal Times
September 23, 2021
in ರಾಜ್ಯ
ಬೆಂಗಳೂರು: ಸ್ಫೋಟದ ತೀವ್ರತೆಗೆ ಛಿದ್ರಗೊಂಡ ದೇಹಗಳು ಇಬ್ಬರು ದುರ್ಮರಣ
23
VIEWS
WhatsappTelegramShare on FacebookShare on Twitter

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೃತರ ದೇಹ ಛಿದ್ರಛಿದ್ರವಾಗಿ ಸುಮಾರು ದೂರದವರೆಗೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಸ್ಥಳೀಯರನ್ನ ಬೆಚ್ಚಿಬೀಳಿಸಿದೆ.

‘ಫಯಾಜ್ (50), ಮನೋಹರ್ (29) ಹಾಗೂ ಅಸ್ಲಂ (45) ಮೃತರು ಎಂಬುದು ಗೊತ್ತಾಗಿದೆ. ಛಿದ್ರವಾಗಿರುವ ದೇಹಗಳನ್ನು ಒಟ್ಟುಗೂಡಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ಟಾಟಾ ಏಸ್‌ನಲ್ಲಿ ಪಟಾಕಿ ಬಾಕ್ಸ್‌ಗಳನ್ನು ತಂದಿದ್ದ ಮನೋಹರ್, ಮಳಿಗೆಯೊಳಗೆ ಅನ್‌ಲೋಡ್ ಮಾಡಿದ್ದ. ಮಾಲೀಕ ಫಯಾಜ್ ಜೊತೆ ಮಾತನಾಡುತ್ತ ನಿಂತಿದ್ದ. ಇದೇ ಸಂದರ್ಭದಲ್ಲಿ ಸ್ಪೋಟೊ ಸಂಭವಿಸಿದೆ. ಇಬ್ಬರೂ ಹಾರಿ ಹೊರಗೆ ಬಿದ್ದಿದ್ದಾರೆ. ಅವರ ದೇಹಗಳು ಛಿದ್ರಗೊಂಡಿವೆ’ ಎಂದೂ ಪೊಲೀಸರು ತಿಳಿಸಿದರು.

‘ಸ್ಫೋಟದ ತೀವ್ರತೆಗೆ ಪಟಾಕಿ ಮಳಿಗರ, ಪಕ್ಕದಲ್ಲಿದ್ದ ಪಂಕ್ಚರ್ ಮಳಿಗೆ ಹಾಗೂ ಚಹಾ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಟಾಟಾ ಏಸ್ ವಾಹನ ಹಾಗೂ 10 ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿವೆ. ಪಂಕ್ಚರ್ ಅಂಗಡಿಯಲ್ಲಿ ಕುಳಿತಿದ್ದ ಅಸ್ಲಂ ಸಹ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದೂ ಹೇಳಿದರು.

ಅಕ್ಕ-ಪಕ್ಕದ ಮನೆಗಳು, ಸೇಂಟ್ ಮೇರಿ ಆಸ್ಪತ್ರೆ, ವಿದ್ಯಾರ್ಥಿಗಳ ವಸತಿ‌ ನಿಲಯಕ್ಕೂ ಹಾನಿ ಆಗಿದೆ. ಬಾಂಬ್ ಸ್ಪೋಟವಾದ ರೀತಿಯಲ್ಲಿ ಸದ್ದು ಕೇಳಿಸಿತೆಂದು ಸ್ಥಳೀಯರು ಹೇಳುತ್ತಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

‘ಕಮಲಾ ಹ್ಯಾರಿಸ್‌–ಮೋದಿ ಭೇಟಿ ಭಾರತೀಯ ಸಮುದಾಯಕ್ಕೆ ‘ಸ್ಥಿತ್ಯಂತರದ ಕ್ಷಣ’

Next Post

ಟೈಟಾನಿಕ್ ಹೀರೋಯಿನ್ ಕೇಟ್ ವಿನ್ಸ್ ಲೆಟ್ ಗೆ ಪ್ರತಿಷ್ಟಿತ ಎಮ್ಮೀ ಅವಾರ್ಡ್

Related Posts

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ
ರಾಜ್ಯ

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

October 2, 2025
43
ಖ್ಯಾತ ಕಾದಂಬರಿಕಾರ, ಪದ್ಮಭೂಷಣ, ಹಿರಿಯ ಸಾಹಿತಿ ಎಸ್​​​ಎಲ್ ಭೈರಪ್ಪ ನಿಧನ
ರಾಜ್ಯ

ಖ್ಯಾತ ಕಾದಂಬರಿಕಾರ, ಪದ್ಮಭೂಷಣ, ಹಿರಿಯ ಸಾಹಿತಿ ಎಸ್​​​ಎಲ್ ಭೈರಪ್ಪ ನಿಧನ

September 24, 2025
14
Next Post
ಟೈಟಾನಿಕ್ ಹೀರೋಯಿನ್ ಕೇಟ್ ವಿನ್ಸ್ ಲೆಟ್ ಗೆ ಪ್ರತಿಷ್ಟಿತ ಎಮ್ಮೀ ಅವಾರ್ಡ್

ಟೈಟಾನಿಕ್ ಹೀರೋಯಿನ್ ಕೇಟ್ ವಿನ್ಸ್ ಲೆಟ್ ಗೆ ಪ್ರತಿಷ್ಟಿತ ಎಮ್ಮೀ ಅವಾರ್ಡ್

Discussion about this post

Recent News

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

October 16, 2025
38
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

October 14, 2025
147
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

October 16, 2025
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

October 14, 2025
ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

October 14, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d