• About us
  • Contact us
  • Disclaimer
Thursday, April 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಟಿ20 – ಪಂದ್ಯ

Coastal Times by Coastal Times
October 23, 2021
in ಕ್ರೀಡಾ ಸುದ್ದಿ
ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಟಿ20 – ಪಂದ್ಯ
15
VIEWS
WhatsappTelegramShare on FacebookShare on Twitter

ದುಬಾೖ: ರವಿವಾರ ಸಂಜೆ, ಸಮಯ 7.30… ಇಡೀ ಕ್ರಿಕೆಟ್‌ ಜಗತ್ತೇ ಸ್ತಬ್ಧವಾಗುವ ಸಮಯ. ಆರು ವರ್ಷಗಳ ಬಳಿಕ ಭಾರತ ಮತ್ತು ಪಾಕಿಸ್ಥಾನ ಟಿ20 ಪಂದ್ಯವೊಂದರಲ್ಲಿ ಮುಖಾಮುಖಿಯಾಗುತ್ತಿರುವುದೇ ಇದಕ್ಕೆ ಕಾರಣ. ಇಲ್ಲಿ ಯಾರೇ ಗೆದ್ದರೂ ಯಾರೇ ಸೋತರೂ ಅದು ಇಡೀ ಜಗತ್ತಿಗೇ ಅದು ಸುದ್ದಿ!

ಭಾರತವೇ ಫೇವರಿಟ್‌
ಭಾರತವೇ ಇಲ್ಲಿ ಫೇವರಿಟ್‌. ಇದಕ್ಕೆ ಕಾರಣವೆಂದರೆ ಇದುವರೆಗೆ ಭಾರತ ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಸೋತೇ ಇಲ್ಲ. ಇಲ್ಲಿಯ ವರೆಗೆ ಐದು ಬಾರಿ ಇತ್ತಂಡಗಳು ಮುಖಾಮುಖೀಯಾಗಿದ್ದು, ಪ್ರತೀ ಬಾರಿಯೂ ಭಾರತವೇ ಗೆದ್ದಿದೆ.

ಭಾರತ ತಂಡ :
ವಿರಾಟ್‌ ಕೊಹ್ಲಿ (ನಾಯಕ)ರೋಹಿತ್‌ ಶರ್ಮ,ಕೆ.ಎಲ್‌. ರಾಹುಲ್‌ ,ಆರ್‌. ಅಶ್ವಿ‌ನ್‌ ,  ಬುಮ್ರಾ , ಚಹರ್‌ , ಇಶಾನ್‌ ಕಿಶನ್‌ ,ಜಡೇಜ ,ಭುವಿ, ಶಮಿ , ಹಾರ್ದಿಕ್‌ ಪಾಂಡ್ಯ ,ಪಂತ್‌ ,ಸೂರ್ಯಕುಮಾರ್‌ ಯಾದವ್‌ ,  ಶಾರ್ದೂಲ್ ಠಾಕೂರ್‌, ವರುಣ್‌ ಚಕ್ರವರ್ತಿ

ಪಾಕಿಸ್ಥಾನ ತಂಡ :
ಬಾಬರ್‌ ಅಜಮ್‌ (ನಾಯಕ) ,ಶಬಾದ್‌ಖಾನ್‌ ,ಆಸಿಫ್ ಅಲಿ , ಫ‌ಖರ್‌ ಜಮಾನ್‌ ,ಹೈದರ್‌ ಅಲಿ,  ಹ್ಯಾರೀಸ್‌ ರೌಫ್, ಹಸನ್‌ ಅಲಿ ,ಇಮಾದ್‌ ವಾಸಿಮ್‌,ಮೊಹಮ್ಮದ್‌ ಹಫೀಜ್‌ ,ಮೊಹಮ್ಮದ್‌ ನವಾಜ್‌ ,ಮೊಹಮ್ಮದ್‌ ರಿಜ್ವಾನ್‌ ,ಮೊಹಮ್ಮದ್‌ ವಾಸಿಮ್‌ , ಸಫ್ರಾಜ್‌ ಅಹ್ಮದ್‌ ,ಶಹೀನ್‌ ಶಾ ಅಫ್ರಿದಿ ,ಶೋಯಿಬ್‌ ಮಲಿಕ್‌.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

‘ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್’ ಜಾಹೀರಾತು ಸಂಸ್ಥೆಯ ಮಾಲೀಕ ಸುಧೀರ್ ಘಾಟೆ ನಿಧನ

Next Post

ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಸ್ಮರಣಾರ್ಥ ನಿರ್ಮಿಸಿದ ಬಸ್ ನಿಲ್ದಾಣ ನಾಮಕರಣಕ್ಕೆ ತಗಾದೆ, ಕೊಲೆ ಬೆದರಿಕೆ ಅಡಿಯೋ ವೈರಲ್ ಪ್ರಕರಣ – ಪಿಂಕಿ ನವಾಜ್ ಸಹಿತ ಐವರ ಬಂಧನ

Related Posts

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು
ಕ್ರೀಡಾ ಸುದ್ದಿ

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
19
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!
ಕ್ರೀಡಾ ಸುದ್ದಿ

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
24
Next Post
ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಸ್ಮರಣಾರ್ಥ ನಿರ್ಮಿಸಿದ ಬಸ್ ನಿಲ್ದಾಣ ನಾಮಕರಣಕ್ಕೆ ತಗಾದೆ, ಕೊಲೆ ಬೆದರಿಕೆ ಅಡಿಯೋ ವೈರಲ್ ಪ್ರಕರಣ – ಪಿಂಕಿ ನವಾಜ್ ಸಹಿತ ಐವರ ಬಂಧನ

ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಸ್ಮರಣಾರ್ಥ ನಿರ್ಮಿಸಿದ ಬಸ್ ನಿಲ್ದಾಣ ನಾಮಕರಣಕ್ಕೆ ತಗಾದೆ, ಕೊಲೆ ಬೆದರಿಕೆ ಅಡಿಯೋ ವೈರಲ್ ಪ್ರಕರಣ – ಪಿಂಕಿ ನವಾಜ್ ಸಹಿತ ಐವರ ಬಂಧನ

Discussion about this post

Recent News

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
21
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
101
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

March 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d