• About us
  • Contact us
  • Disclaimer
Wednesday, November 5, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಾಮ– ಲಕ್ಷ್ಮಣ ಕಂಬಳ ಫಲಿತಾಂಶ ; ಸತತ ಆರನೇ ವರ್ಷವೂ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಮೆಡಲ್ ಸಾಧನೆ

Coastal Times by Coastal Times
January 24, 2023
in ಕರಾವಳಿ
ರಾಮ– ಲಕ್ಷ್ಮಣ ಕಂಬಳ ಫಲಿತಾಂಶ ; ಸತತ ಆರನೇ ವರ್ಷವೂ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಮೆಡಲ್ ಸಾಧನೆ
58
VIEWS
WhatsappTelegramShare on FacebookShare on Twitter

ಮಂಗಳೂರು: ಬಂಗ್ರಕುಳೂರಿನ ಗೋಲ್ಡ್‌ಫಿಂಚ್ ಸಿಟಿಯ ರಾಮ– ಲಕ್ಷ್ಮಣ ಜೋಡುಕರೆಯಲ್ಲಿ ನಡೆದ ಆರನೇ ವರ್ಷದ ಕಂಬಳದ ಫಲಿತಾಂಶ ಪ್ರಕಟವಾಗಿದ್ದು ಹಗ್ಗ ಹಿರಿಯ ವಿಭಾಗದಲ್ಲಿ ಕೂಳೂರು ಪೊಯ್ಯೊಲು ಪಿ.ಆರ್.ಶೆಟ್ಟಿ ‘ಬಿ’ ಕೋಣಗಳು ಮೊದಲ ಬಹುಮಾನ ಗೆದ್ದಿವೆ. ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಅವರು ಈ ಕೋಣಗಳನ್ನು ಓಡಿಸಿದ್ದರು.

ಈ ಬಾರಿ ನಿಶಾಂತ್ ಶೆಟ್ಟಿ ಅವರು ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ ಅವರ ಕೋಣಗಳನ್ನು ಓಡಿಸಿ ಹಗ್ಗದ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಬೃಜೇಶ್ ಚೌಟ ಸಾರಥ್ಯದಲ್ಲಿ ನಡೆಯುತ್ತಿರುವ ಮಂಗಳೂರಿನ ರಾಮ –ಲಕ್ಷ್ಮಣ ಕಂಬಳ ಕೂಟದಲ್ಲಿ, ಸತತ ಆರು ವರ್ಷವೂ ನಿಶಾಂತ್ ಶೆಟ್ಟಿ ಪದಕ ಗೆದ್ದಿದ್ದಾರೆ. ಆರು ವರ್ಷದಲ್ಲಿ ನಿಶಾಂತ್ ಮೂರು ಪ್ರಥಮ, ಮೂರು ದ್ವಿತೀಯ ಪ್ರಶಸ್ತಿ ಪಡೆದಿದ್ದಾರೆ.

ಶನಿವಾರ ಮತ್ತು ಭಾನುವಾರ ನಡೆದ ಈ ಕಂಬಳದಲ್ಲಿ 159 ಜೊತೆ ಕೋಣಗಳು ಭಾಗವಹಿಸಿದ್ದವು ಎಂದು ಕಂಬಳ ಸಮಿತಿ ತಿಳಿಸಿದೆ.

ಕಂಬಳದ ಫಲಿತಾಂಶ ಇಂತಿದೆ: ಹಗ್ಗ ಹಿರಿಯ: ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್; ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್.

ಕನೆಹಲಗೆ: ಪ್ರಥಮ: ‌ಬೇಲಾಡಿ ಬಾವ ಅಶೋಕ್ ಶೆಟ್ಟಿ; ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್. ದೇವಾಡಿಗ; ದ್ವಿ: ವಾಮಂಜೂರು ತಿರುವೈಲುಗುತ್ತು ನವೀನ್‌ಚಂದ್ರ ಆಳ್ವ

ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ.

ಅಡ್ಡ ಹಲಗೆ: ಪ್ರ: ಬೋಳಾರ ತ್ರಿಶಾಲ್ ಕೆ ಪೂಜಾರಿ (ಬಿ); ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ.ದ್ವಿ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ ‘ಎ‘; ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಹಗ್ಗ ಕಿರಿಯ: ಪ್ರ: ಬೇಳಿಂಜೆ ವಿಪಿನ್ ರೈ ‘ಎ‘; ಓಡಿಸಿದವರು: ಭಟ್ಕಳ ಶಂಕರ್; ದ್ವಿ: ಮೂಡುಬಿದಿರೆ ಹೊಸಬೆಟ್ಟು ಏರಿಮಾರು ಬರ್ಕೆ ಚಂದ್ರಹಾಸ ಸಾಧು ಸನಿಲ್; ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ನೇಗಿಲು ಹಿರಿಯ: ಪ್ರ: ಗುರುಪುರ ಕಾರಮೊಗರು ಗುತ್ತು ಯಶ್ ಜಗದೀಶ್ ಆಳ್ವ ‘ಬಿ’; ಓಡಿಸಿದವರು: ನಕ್ರೆ ಪವನ್ ಮಡಿವಾಳ್; ದ್ವಿ: ಇರುವೈಲು ಪಾನಿಲ ಬಾಡ ಪೂಜಾರಿ ‘ಎ’; ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ನೇಗಿಲು ಕಿರಿಯ: ಪ್ರ: ಭಟ್ಕಳ ಎಚ್.ಎನ್. ನಿವಾಸ ಪಿನ್ನುಪಾಲ್; ಓಡಿಸಿದವರು: ಭಟ್ಕಳ ಶಂಕರ್; ದ್ವಿ: ಕಟೀಲ್ ಕೊಡೆತ್ತೂರು ಕಿನ್ನೆಚ್ಚಿಲ್ ಲತಾ ಪ್ರಸಾದ್ ಶೆಟ್ಟಿ; ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್: ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ಆತ್ಮಹತ್ಯೆಗೆ ಶರಣು

Next Post

ರೋಟರಿ ಜಿಲ್ಲೆ 3181ರ 2022-2023 ವರ್ಷದ ಜಿಲ್ಲಾ ಅಧಿವೇಶನ ” ಪರಿಕಲ್ಪನೆ “

Related Posts

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ
ಕರಾವಳಿ

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

November 4, 2025
28
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ
ಕರಾವಳಿ

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

November 4, 2025
29
Next Post
ರೋಟರಿ ಜಿಲ್ಲೆ 3181ರ 2022-2023 ವರ್ಷದ ಜಿಲ್ಲಾ ಅಧಿವೇಶನ ” ಪರಿಕಲ್ಪನೆ “

ರೋಟರಿ ಜಿಲ್ಲೆ 3181ರ 2022-2023 ವರ್ಷದ ಜಿಲ್ಲಾ ಅಧಿವೇಶನ " ಪರಿಕಲ್ಪನೆ "

Discussion about this post

Recent News

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

November 4, 2025
28
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

November 4, 2025
29
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

November 4, 2025
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

November 4, 2025
World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

November 3, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d