• About us
  • Contact us
  • Disclaimer
Saturday, May 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಡ್ಯ: ನಾಪತ್ತೆಯಾಗಿದ್ದ ಶಿಕ್ಷಕಿಯ ಕೊಲೆ, 30 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸರು

Coastal Times by Coastal Times
January 24, 2024
in ಕ್ರೈಮ್ ನ್ಯೂಸ್
ಮಂಡ್ಯ: ನಾಪತ್ತೆಯಾಗಿದ್ದ ಶಿಕ್ಷಕಿಯ ಕೊಲೆ, 30 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸರು
179
VIEWS
WhatsappTelegramShare on FacebookShare on Twitter

ಮಂಡ್ಯ, ಜ.24: ಜಿಲ್ಲೆಯ ಮೇಲುಕೋಟೆಯಲ್ಲಿ ನಡೆದ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ ಸಂಬಂಧ ಹತ್ಯೆಯಾದ 30 ಗಂಟೆಯೊಳಗಾಗಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಿತೀಶ್ ​​(21) ಬಂಧಿತ ಆರೋಪಿಯಾಗಿದ್ದಾನೆ. ಡಿವೈಎಸ್​​ಪಿ ಮುರಳಿ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ತನಿಖೆ ವಿಚಾರಣೆ ವೇಳೆ ದೀಪಿಕಾರನ್ನು ಪ್ಲ್ಯಾನ್​ ಮಾಡಿಯೇ ಕೊಲೆ ಮಾಡಿರುವುದು ತಿಳಿದುಬಂದಿದೆ. ಕೊಲೆಗೂ ಮುನ್ನ ನಿತೀಶ್ ಗುಂಡಿ ತೆಗೆದಿದ್ದನು. ನಂತರ ದೀಪಿಕಾರನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿ ಹೂತು ಹಾಕಿದ್ದನು ಎಂದು ತಿಳಿದುಬಂದಿದೆ.

ಹೊಸಪೇಟೆಯಲ್ಲಿ ಆರೋಪಿ ಪತ್ತೆ : ದೀಪಿಕಾರನ್ನು ಕೊಲೆಗೈದ ನಂತರ ಎರಡು ದಿನಗಳ ನಿತೇಶ್ ಗ್ರಾಮದಲ್ಲೇ ಇದ್ದನು. ಯಾವಾಗ ದೀಪಿಕಾಳ ಶವ ಪತ್ತೆಯಾಯ್ತೋ ಅಂದಿನಿಂದ ನಾಪತ್ತೆಯಾಗಿದ್ದನು. ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿ ನಿತೇಶ್​ನನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಂಧಿಸಿದ್ದಾರೆ. ಸದ್ಯ, ಆರೋಪಿಯನ್ನು ಮೇಲುಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ಕೊಲೆ ಮಾಡಿರುವುದು ತಾನೇ ಎಂದು ಒಪ್ಪಿಕೊಂಡಿದ್ದಾನೆ.

ಪ್ರಕರಣದ ದಿಕ್ಕು ತಪ್ಪಿಸಲು ನಾಟಕ : ಪ್ರಕರಣದ ದಿಕ್ಕು ತಪ್ಪಿಸಲು ನಾಟಕವಾಡ್ಡಿದ್ದ ಆರೋಪಿ ನಿತೇಶ್, ಕೊಲೆಯಾದ ಮಾರನೇ ದಿನ ದೀಪಿಕಾಳ ತಂದೆಗೆ ತಾನೇ ಕರೆ ಮಾಡಿದ್ದನು. ಅಪ್ಪಾಜಿ ದೀಪಿಕಾ ಅಕ್ಕಾ ಸಿಕ್ಕಿದ್ರಾ ಎಂದು ವಿಚಾರಿಸಿದ್ದನು. ಆ ಮೂಲಕ ತನ್ನ ಮೇಲೆ ಅನುಮಾನ ಬಾರದಂತೆ ನಿತೇಶ್ ನಾಟಕವಾಡಿದ್ದನು. ಮೃತ ದೀಪಿಕಾಳನ್ನ ಅಕ್ಕ ಅಂತ ಕರೆದರೆ, ಆಕೆಯ ತಂದೆಯನ್ನ ಅಪ್ಪಾಜಿ ಎಂದು ನಿತೇಶ್ ಕರೆಯುತ್ತಿದೆ.

ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ನಿವಾಸಿಯಾಗಿದ್ದ ದೀಪಿಕಾ ಅವರು ಜನವರಿ 20 ರಂದು ಎಂದಿನಂತೆ ಶಾಲೆಗೆ ಹೋಗಿದ್ದರು. ಆದರೆ, ಮನೆಗೆ ವಾಪಸ್ ಆಗಿರಲಿಲ್ಲ. ಹೀಗಾಗಿ ತನ್ನ ಪತ್ನಿ ನಾಪತ್ತೆಯಾಗಿರುವುದಾಗಿ ಪತಿ ಲೋಕೇಶ್​​​ ದೂರು ನೀಡಿದ್ದರು.

ಅಲ್ಲದೆ, ದೀಪಿಕಾಳಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾಗ ಮೇಲಕೋಟೆ ಬೆಟ್ಟದ ತಪ್ಪಲಿನಲ್ಲಿ ಆಕೆಯ ಡಿಯೋ ಸ್ಕೂಟರ್ ಪತ್ತೆಯಾಗಿತ್ತು. ಈ ಪ್ರದೇಶದ ಸುತ್ತಮುತ್ತ ತೀವ್ರ ಹುಡುಕಾಟ ನಡೆಸಿದಾಗ ಹೂತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅದರಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ತಹಶೀಲ್ದಾರ್, ಮೃತದೇಹದ ಹೊರತೆಗೆದಾಗ, ಶವ ದೀಪಿಕಾಳದ್ದಾಗಿತ್ತು. ಶವ ಪತ್ತೆಯಾಗುತ್ತಿದ್ದಂತೆ ನಿತೀಶ್ ಗ್ರಾಮದಿಂದ ಪರಾರಿಯಾಗಿದ್ದು, ದೀಪಿಕಾಳ ಪತಿ ಲೋಕೇಶ್, ನಿತೀಶ್ ಮೇಲೆ ಶಂಕೆ ವ್ಯಕ್ತಪಸಿಡಿದ್ದರು. ಅಲ್ಲದೆ ದೀಪಿಕಾಳನ್ನ ಯುವಕನೊಬ್ಬ ಎಳೆದಾಡುತ್ತಿದ್ದ ದೃಶ್ಯವನ್ನ ಬೆಟ್ಟದ ಮೇಲಿಂದ ಪ್ರವಾಸಿಗೊಬ್ಬರು ವಿಡಿಯೋ ಮಾಡಿದ್ದರು. ಇದನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು: ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ

Next Post

ಮಂಗಳೂರು: ರಾವ್ ಆಂಡ್​​ ರಾವ್ ಸರ್ಕಲ್ ಬಳಿ ಪಾರ್ಕಿಂಗ್​​ ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಎಂಟು ಜನರಿಂದ ಹಲ್ಲೆ

Related Posts

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ
ಕ್ರೈಮ್ ನ್ಯೂಸ್

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್
ಕ್ರೈಮ್ ನ್ಯೂಸ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
302
Next Post
ಮಂಗಳೂರು: ರಾವ್ ಆಂಡ್​​ ರಾವ್ ಸರ್ಕಲ್ ಬಳಿ ಪಾರ್ಕಿಂಗ್​​ ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಎಂಟು ಜನರಿಂದ ಹಲ್ಲೆ

ಮಂಗಳೂರು: ರಾವ್ ಆಂಡ್​​ ರಾವ್ ಸರ್ಕಲ್ ಬಳಿ ಪಾರ್ಕಿಂಗ್​​ ವಿಚಾರಕ್ಕೆ ಸಹೋದರರಿಬ್ಬರ ಮೇಲೆ ಎಂಟು ಜನರಿಂದ ಹಲ್ಲೆ

Discussion about this post

Recent News

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d