• About us
  • Contact us
  • Disclaimer
Saturday, November 22, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಅಂತರಾಷ್ಟ್ರೀಯ ಗುಣ ಮಟ್ಟದ ನಗರವಾಗಿ ಬೆಳೆಯ ಬೇಕು- ರೋಹನ್ ಮೊಂತೇರೊ ಮಂಗಳೂರು ಪ್ರೆಸ್‌ ಕ್ಲಬ್ ಗೌರವ ಅತಿಥಿ

Coastal Times by Coastal Times
May 24, 2024
in ಕರಾವಳಿ
ಮಂಗಳೂರು ಅಂತರಾಷ್ಟ್ರೀಯ ಗುಣ ಮಟ್ಟದ ನಗರವಾಗಿ ಬೆಳೆಯ ಬೇಕು- ರೋಹನ್ ಮೊಂತೇರೊ ಮಂಗಳೂರು ಪ್ರೆಸ್‌ ಕ್ಲಬ್ ಗೌರವ ಅತಿಥಿ
42
VIEWS
WhatsappTelegramShare on FacebookShare on Twitter

ಮಂಗಳೂರು, ಮೇ.23; ಮಂಗಳೂರು ಅಂತರಾಷ್ಟ್ರೀಯ ಗುಣಮಟ್ಟದ ನಗರವಾಗಿ ಬೆಳೆಯಬೇಕು ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದುರೋಹನ್ ಕಾರ್ಪೋರೇಷನ್‌ನ ಸ್ಥಾಪಕ ಮತ್ತು ಅಧ್ಯಕ್ಷ ರೋಹನ್ ಮೊಂತೇರೊ ತಿಳಿಸಿದ್ದಾರೆ.

ಅವರು ಗುರುವಾರ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡುತ್ತಿದ್ದರು. ಮಂಗಳೂರು ನಗರ ಇನ್ನಷ್ಟು ಬೆಳೆಯಲು ಬೇಕಾದ ನೈಸರ್ಗಿಕ ಸೌಲಭ್ಯ ವನ್ನು ಹೊಂದಿ ದೆ.ಮಂಗಳೂರು ಜಲ,ವಾಯು,ನೆಲ ಸಾರಿಗೆ ಸಂಪರ್ಕ ಹೊಂದಿರುವ ನಗರ.ಹೆಚ್ಚು ಸುಶಿಕ್ಷಿತ ಜನರು ಇದ್ದಾರೆ.ಜಾತಿ,ಮತದ ದೊಡ್ಡ ಸಮಸ್ಯೆ ಇಲ್ಲ.ಒಂದು ರೀತಿಯಲ್ಲಿ ಮಂಗಳೂರು ಸ್ವರ್ಗದ ರೀತಿಯ ಪ್ರದೇಶ.ಮಂಗಳೂರಿನ ಜನ ದುಬೈ ಗೆ ಹೋಗುತ್ತಾರೆ.ಮಂಗಳೂರನ್ನೇ ದುಬೈ ರೀತಿಯಲ್ಲಿ ಬೆಳೆಸಬೇಕು.ಇಲ್ಲಿನ ಜನರು ಹಲವು ಭಾಷೆ ಗಳಲ್ಲಿ ವ್ಯವಹಾರ ಮಾಡ ಬಲ್ಲವರಾಗಿದ್ದಾರೆ ನಾನು ಉದ್ಯಮ ಕ್ಷೇತ್ರದಲ್ಲಿ ಬೆಳೆಯಲು ಮಂಗಳೂರಿನ ಜನ ಸಹಕಾರ ನೀಡಿರುವುದನ್ನು ನಾನು ಮರೆಯಲು ಸಾಧ್ಯವಿಲ್ಲ ಎಂದು ರೋಹನ್ ಮೊಂತೆರೋ ತಿಳಿಸಿದ್ದಾರೆ.

 9ನೆ ತರಗತಿ ಶಾಲೆ ತ್ಯಜಿಸಿದವ ಉದ್ಯಮಿಯಾದ ಬಗೆ….
ತಾನು ಒಂಭತ್ತನೆ ತರಗತಿಯವರೆಗೆ ಶಾಲೆ ಹೋದೆ.ನಂತರ ಔಪಚಾರಿಕ ಶಿಕ್ಷಣ ವ್ಯವಸ್ಥೆ ಯಲ್ಲಿ ಶಿಕ್ಷಣ ಮುಂದುವರಿಸಲು ಸಾಧ್ಯ ವಾಗಲಿಲ್ಲ.ಉಳಾಯಿ ಬೆಟ್ಟು ಎನ್ನುವ ಸಣ್ಣ ಹಳ್ಳಿ ಯಲ್ಲಿ ನಮಗೆ ಸ್ವಲ್ಪ ಜಮೀನು ಇದೆ.ತಂದೆ ಕೃಷಿಕ.ನನ್ನ ನ್ನು ಕೃಷಿ ಕೆಲಸ ಮಾಡಿಕೊಂಡು ಇರಲು ಹೇಳಿದರು.ಆಗ ಬೆಳಗ್ಗೆ 7ಗಂಟೆಯಿಂದ 11ಗಂಟೆಯವರೆಗೆ ಹೊಲದಲ್ಲಿ ಊಳ ತೊಡಗಿದೆ.ಸ್ವಲ್ಪ ದಿನದಲ್ಲಿ ನನಗೆ ಕೃಷಿ ಯ ಕಷ್ಟ ನಷ್ಟದ ಅನುಭವ ವಾಯಿತು.ನಾನು ಅದರಲ್ಲಿ ಮುಂದುವರಿ ಯಲು ಇಷ್ಟ ಪಡಲಿಲ್ಲ.ಬಳಿಕ ಒಂದು ಕ್ಯಾಂಟೀನ್ ನಲ್ಲಿ ಕೆಲಸಕ್ಕೆ ಸೇರಿದೆ.ಅಲ್ಲಿ ಯೂ ಸ್ವಲ್ಪ ದಿನದಲ್ಲಿ ಕೆಲಸ ಬಿಟ್ಟು ಒಂದು ಕಡೆ ಆಟೋ ಇಲೆಕ್ಟ್ರೀಶಿಯನ್ ಆಗಿ ಸೇರಿದೆ.ಬಳಿಕ ಏರ್ ಕಂಡೀಶನ್ ನಲ್ಲೂ ಕೆಲಸ ಮಾಡಿದೆ.ಅಲ್ಲೂ ಹೆಚ್ಚು ದಿನ ಇರಲಿಲ್ಲ.ನಂತರ ಒಂದು ಕ್ಯಾಟರಿಂಗ್ ನಲ್ಲಿ ಸೇರಿದೆ.ಬಳಿಕ ಒಂದು ಲಾಂಡ್ರಿ ಮಾಡಿದೆ.ಅದನ್ನು ಆರು ತಿಂಗಳಲ್ಲಿ ಮಾರಾಟ ಮಾಡಿದೆ.ಬಳಿಕ ಒಂದು ಬೇಕರಿ ಅಂಗಡಿಯಲ್ಲಿ ಮಾರಾಟ ಪ್ರತಿನಿಧಿಯಾಗಿ ಎಂಟು ವರ್ಷ ಕೆಲಸ ಮಾಡಿದೆ.ನಂತರ ಮನೆ ಬಾಡಿಗೆ ವ್ಯವಹಾರ ಸಣ್ಣ ಪುಟ್ಟ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡು ಇಂದು ಬೃಹತ್ ಬಡಾವಣೆ ನಿರ್ಮಿಸುವ ಹಂತಕ್ಕೆ ತಲುಪಿದೆ ನಾನು ರಿಯಲ್ ಎಸ್ಟೇಟ್ ನ ಸಣ್ಣ ಪುಟ್ಟ ಕೆಲಸದಲ್ಲಿ ಕಲ್ಲು ಹೊತ್ತು, ಮೇಸ್ತ್ರಿ ಕೆಲಸ ಮಾಡಿದ ಎಲ್ಲಾ ಕಷ್ಟ ನಷ್ಟದ ಅನುಭವ ನನಗೆ ಸಾಕಷ್ಟು ಪಾಠ ಕಲಿಸಿದೆ ಎಂದು ರೋಹನ್ ಮೊಂತೆರೋ ತಮ್ಮ ಅನುಭವವನ್ನು ಹಂಚಿಕೊಂಡರು.ರೋಹನ್ ಮೊಂತೆರೋ ಕಳೆದ 32 ವರ್ಷಗಳಲ್ಲಿ 40 ರಿಯಲ್ಎಸ್ಟೇಟ್ ಪ್ರೊಜೆಕ್ಟ್ ಗಳನ್ನು ಪೂರ್ಣ ಗೊಳಿಸಿ 1400 ಜನರಿಗೆ ಉದ್ಯೋಗ ನೀಡಿದ್ದಾರೆ.3000ಕ್ಕೂ ಅಧಿಕ ಮನೆ ನಿರ್ಮಿಸಿದ್ದಾರೆ.ಮಂಗಳೂರಿನ ಪಡೀಲ್ ,ಸುರತ್ಕಲ್ ,ಯೆಯ್ಯಾಡಿ,ಸುರತ್ಕಲ್ ನಲ್ಲಿ 8ಸಾವಿರ ಕೋಟಿ ರೂಪಾಯಿಯ ಯೋಜನೆ ಕೈ ಗೆತ್ತಿಕೊಳ್ಳಲಿರುವುದಾಗಿ ಅವರು ತಿಳಿಸಿದರು. ಮುಂದಿನ ಹಂತದಲ್ಲಿ ಮೈಸೂರು, ಗೋವಾ ದಲ್ಲಿ ರಿಯಲ್ ಎಸ್ಟೇಟ್ ಉದ್ಯಮವನ್ನು ವಿಸ್ತರಿಸುವ ಚಿಂತನೆ ಹೊಂದಿರುವುದಾಗಿ ರೋಹನ್ ಮೊಂತೆರೋ ವಿವರಿಸಿದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಪೋರೆಟ್ ಸಂವಹನಾಧಿಕಾರಿ ಜೈದೀಪ್ ಶೆಣೈ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್ , ಕಾರ್ಯಕ್ರಮ ನಿರ್ದೇಶಕ ವಿಲ್ಫೆಡ್ ಡಿ ಸೋಜ ಉಪಸ್ಥಿತರಿದ್ದರು.ಪ್ರೆಸ್ ಕ್ಲಬ್ ಉಪಾಧ್ಯಕ್ಷ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡಸ್ಥಳ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

“ಧರ್ಮ ದೈವ” ತುಳು ಚಿತ್ರದ ಪೊಸ್ಟರ್ ಬಿಡುಗಡೆ ಮಾಡಿದ ಡಾ|ಮೋಹನ್ ಆಳ್ವ

Next Post

ಮಂಗಳೂರು: ಕುಲಶೇಖರದ ಕೆಎಂಎಫ್ ಡೈರಿ ಬಳಿ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Related Posts

ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್
ಕರಾವಳಿ

ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

November 21, 2025
8
ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ
ಕರಾವಳಿ

ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

November 21, 2025
0
Next Post
ಮಂಗಳೂರು: ಕುಲಶೇಖರದ ಕೆಎಂಎಫ್ ಡೈರಿ ಬಳಿ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಂಗಳೂರು: ಕುಲಶೇಖರದ ಕೆಎಂಎಫ್ ಡೈರಿ ಬಳಿ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Discussion about this post

Recent News

ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

November 21, 2025
8
ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

November 21, 2025
0
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

November 21, 2025
ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

November 21, 2025
ಧರ್ಮಸ್ಥಳ ಪ್ರಕರಣದ ತನಿಖೆ ಕ್ಲೈಮ್ಯಾಕ್ಸ್ ತಲುಪಿದೆ : ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು

ಧರ್ಮಸ್ಥಳ ಪ್ರಕರಣದ ತನಿಖೆ ಕ್ಲೈಮ್ಯಾಕ್ಸ್ ತಲುಪಿದೆ : ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು

November 21, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d