• About us
  • Contact us
  • Disclaimer
Monday, December 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಕೊನೆಗೂ ಸಿಕ್ತು ಜಾಮೀನು

Coastal Times by Coastal Times
September 24, 2024
in ಕ್ರೈಮ್ ನ್ಯೂಸ್
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಕೊನೆಗೂ ಸಿಕ್ತು ಜಾಮೀನು
7
VIEWS
WhatsappTelegramShare on FacebookShare on Twitter

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಬಳ್ಳಾರಿ ಸೆರಮನೆಯಲ್ಲಿರುವ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಸೆ. 27ಕ್ಕೆ ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದರೆ, ಮತ್ತೊಂದೆಡೆ ಇದೇ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಷರತ್ತುಬದ್ದ ಜಾಮೀನು ದೊರೆತಿದೆ.

ಹತ್ಯೆ ಪ್ರಕರಣದ 15 ಹಾಗೂ 17ನೇ ಆರೋಪಿಗಳಾಗಿರುವ ಕಾರ್ತಿಕ್ ಹಾಗೂ ನಿಖಿಲ್ ನಾಯಕ್ ಅವರಿಗೆ ಸಿಸಿಹೆಚ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಪ್ರಕರಣದ 16ನೇ ಆರೋಪಿ ಕೇಶವ ಮೂರ್ತಿಗೆ ಹೈಕೋರ್ಟ್ ಜಾಮೀನು ನೀಡಿ ಆದೇಶಿಸಿದೆ. ಈ ಮೂವರು ಆರೋಪಿಗಳೆಲ್ಲರೂ ತುಮಕೂರು ಕಾರಾಗೃಹದಲ್ಲಿದ್ದಾರೆ. ಹತ್ಯೆಯಾಗಿ ಮೂರು ತಿಂಗಳ ಬಳಿಕ ಮೊದಲ ಬಾರಿಗೆ ಪ್ರಕರಣದ ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ.

ಜಾಮೀನು ಕೋರಿ ದರ್ಶನ್ ಪರ ವಕೀಲ ಸುನೀಲ್ ಕುಮಾರ್ ನ್ಯಾಯಾಲಯಕ್ಕೆ ಶನಿವಾರ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡು ಇಂದಿಗೆ ವಿಚಾರಣೆ ಮುಂದೂಡಿತ್ತು. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದೆ ವಿಶೇಷ ಅಭಿಯೋಜಕ (ಎಸ್​ಪಿಪಿ) ಪ್ರಸನ್ನ ಕುಮಾರ್ ವಾದ ಮಂಡಿಸಿದರು. ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು ಮಾಡಕೂಡದು. ಅಲ್ಲದೇ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನ ಪುರಸ್ಕರಿಸಿದ ನ್ಯಾಯಾಲಯ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿ ಸೆ. 27ಕ್ಕೆ ನ್ಯಾ. ಜೈಶಂಕರ್ ಮುಂದೂಡಿ ಆದೇಶಿಸಿದರು. ಇದೇ ವೇಳೆ ಪ್ರಕರಣದ ಒಂದನೇ ಆರೋಪಿ ಪವಿತ್ರಾ ಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನ ಸೆ.25ಕ್ಕೆ ಮುಂದೂಡಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಪ್ಪಳದ ಎರಡಂತಸ್ತಿನ ಮನೆಯಲ್ಲಿ 3.5 ಕೋಟಿ ಮೌಲ್ಯದ ಡ್ರಗ್ಸ್ ವಶ; ಓರ್ವ ಬಂಧನ

Next Post

ಮಂಗಳೂರಿನ ಕಂಕನಾಡಿಯ ಬೆಂದೂರ್ ವೆಲ್​ನಲ್ಲಿ ಕಾಸ್ಮೆಟಿಕ್ ಸರ್ಜರಿ ವೇಳೆ ಉಳ್ಳಾಲದ ಯುವಕ ಸಾವು

Related Posts

ಉಳ್ಳಾಲ: ಅಸಲಿ ಚಿನ್ನದಂತೆ ಕಾಣುವ ಚಿನ್ನಲೇಪಿತ ನಕಲಿ ಚಿನ್ನಾಭರಣವನ್ನು ತೊಕ್ಕೊಟ್ಟು ಫೈನಾನ್ಸ್‌ನಲ್ಲಿ ಅಡವಿಟ್ಟು ಸಾಲ ಪಡೆಯಲೆತ್ನಿಸಿದವರ ಬಂಧನ
ಕ್ರೈಮ್ ನ್ಯೂಸ್

ಉಳ್ಳಾಲ: ಅಸಲಿ ಚಿನ್ನದಂತೆ ಕಾಣುವ ಚಿನ್ನಲೇಪಿತ ನಕಲಿ ಚಿನ್ನಾಭರಣವನ್ನು ತೊಕ್ಕೊಟ್ಟು ಫೈನಾನ್ಸ್‌ನಲ್ಲಿ ಅಡವಿಟ್ಟು ಸಾಲ ಪಡೆಯಲೆತ್ನಿಸಿದವರ ಬಂಧನ

November 28, 2025
246
ಮಂಗಳೂರು ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ಮೂವರು ಲೋಕಾಯುಕ್ತ ಪೊಲೀಸರ ವಶಕ್ಕೆ
ಕ್ರೈಮ್ ನ್ಯೂಸ್

ಮಂಗಳೂರು ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ಮೂವರು ಲೋಕಾಯುಕ್ತ ಪೊಲೀಸರ ವಶಕ್ಕೆ

November 27, 2025
64
Next Post
ಮಂಗಳೂರಿನ ಕಂಕನಾಡಿಯ ಬೆಂದೂರ್ ವೆಲ್​ನಲ್ಲಿ ಕಾಸ್ಮೆಟಿಕ್ ಸರ್ಜರಿ ವೇಳೆ ಉಳ್ಳಾಲದ ಯುವಕ ಸಾವು

ಮಂಗಳೂರಿನ ಕಂಕನಾಡಿಯ ಬೆಂದೂರ್ ವೆಲ್​ನಲ್ಲಿ ಕಾಸ್ಮೆಟಿಕ್ ಸರ್ಜರಿ ವೇಳೆ ಉಳ್ಳಾಲದ ಯುವಕ ಸಾವು

Discussion about this post

Recent News

ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಆರೋಪಿಯಿಂದ ನಿರ್ಜನ ಪ್ರದೇಶದಲ್ಲಿ ಯುವತಿಯ ಅತ್ಯಾಚಾರ, ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ

ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಆರೋಪಿಯಿಂದ ನಿರ್ಜನ ಪ್ರದೇಶದಲ್ಲಿ ಯುವತಿಯ ಅತ್ಯಾಚಾರ, ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ

December 1, 2025
2
ಪುತ್ತೂರು: ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆ

ಪುತ್ತೂರು: ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆ

December 1, 2025
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಆರೋಪಿಯಿಂದ ನಿರ್ಜನ ಪ್ರದೇಶದಲ್ಲಿ ಯುವತಿಯ ಅತ್ಯಾಚಾರ, ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ

ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಆರೋಪಿಯಿಂದ ನಿರ್ಜನ ಪ್ರದೇಶದಲ್ಲಿ ಯುವತಿಯ ಅತ್ಯಾಚಾರ, ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ

December 1, 2025
ಪುತ್ತೂರು: ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆ

ಪುತ್ತೂರು: ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆ

December 1, 2025
ಕಾಪು ; ಡೆಕೊರೇಶನ್ ಸಲಕರಣೆ ಒಯ್ಯುತ್ತಿದ್ದ ಗೂಡ್ಸ್ ಟೆಂಪೋ ಪಲ್ಟಿ, ಐವರು ಕಾರ್ಮಿಕರು ಸಾವು

ಕಾಪು ; ಡೆಕೊರೇಶನ್ ಸಲಕರಣೆ ಒಯ್ಯುತ್ತಿದ್ದ ಗೂಡ್ಸ್ ಟೆಂಪೋ ಪಲ್ಟಿ, ಐವರು ಕಾರ್ಮಿಕರು ಸಾವು

December 1, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d