• About us
  • Contact us
  • Disclaimer
Friday, February 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

IPL 2022 – ಸಿಎಸ್ ಕೆ ಕ್ಯಾಪ್ಟನ್ ಸ್ಥಾನಕ್ಕೆ ಧೋನಿ ರಾಜೀನಾಮೆ, ನೂತನ ನಾಯಕರಾಗಿ ರವೀಂದ್ರ ಜಡೇಜಾ ನೇಮಕ

Coastal Times by Coastal Times
March 25, 2022
in ಕ್ರೀಡಾ ಸುದ್ದಿ
IPL 2022 – ಸಿಎಸ್ ಕೆ ಕ್ಯಾಪ್ಟನ್ ಸ್ಥಾನಕ್ಕೆ ಧೋನಿ ರಾಜೀನಾಮೆ, ನೂತನ ನಾಯಕರಾಗಿ ರವೀಂದ್ರ ಜಡೇಜಾ ನೇಮಕ
13
VIEWS
WhatsappTelegramShare on FacebookShare on Twitter

ಮುಂಬೈ: ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ತಂಡದ ನಾಯಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದು, ಚೆನ್ನೈ ತಂಡದ ನೂತನ ನಾಯಕರಾಗಿ ರವೀಂದ್ರ ಜಡೇಜಾ ಅವರು ನೇಮಕಗೊಂಡಿದ್ದಾರೆ.

ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಟ್ವೀಟ್ ಮಾಡಿದ್ದು, ಎಂಎಸ್ ಧೋನಿ ಅವರು ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ಅವರಿಗೆ ವರ್ಗಾಯಿಸಿದ್ದಾರೆ ಎಂದು ಹೇಳಿದೆ.

ಇದಕ್ಕು ಮುನ್ನ ಮುಂಬರುವ ಐಪಿಎಲ್‌ನಲ್ಲಿ ಹಿರಿಯ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು ಒಂದೋ ಅಥವಾ ಎರಡೋ ಪಂದ್ಯಗಳಿಂದ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದರೆ ರವೀಂದ್ರ ಜಡೇಜಾ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ವಹಿಸಿಕೊಳ್ಳಲು ಸಿದ್ಧರಾಗಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರು ಹೇಳಿದ್ದರು.

2008ರಲ್ಲಿ ಆರಂಭವಾದ ಐಪಿಎಲ್ ಲೀಗ್‌ನ ಆರಂಭದಿಂದಲೂ ಸಿಎಸ್‌ಕೆ ನಾಯಕರಾಗಿರುವ ಧೋನಿ ಅವರಿಗೆ ಇದು ಐಪಿಎಲ್ ಕೊನೆಯ ಆವೃತ್ತಿ ಆಗಬಹುದು. ಅವರು ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ.

“ಕಳೆದ ಕೆಲವು ವರ್ಷಗಳಿಂದ ರವೀಂದ್ರ ಜಡೇಜಾ ಅವರು ಪ್ರಬುದ್ಧ ಆಟಗಾರನಾಗಿ ಹೊರಹೊಮ್ಮಿದ್ದು, ಅವರ ಆಟಕ್ಕೆ ಸಂಬಂಧಿಸಿದಂತೆ ಹೊಂದಾಣಿಕೆ ಮಾಡಿಕೊಳ್ಳುವ ರೀತಿ ಮತ್ತು ಪಂದ್ಯದ ಸಂದರ್ಭಗಳನ್ನು ಅರ್ಥ ಮಾಡಿಕೊಳ್ಳುವ ರೀತಿ ಅದ್ಭುತವಾಗಿದೆ. ಧೋನಿ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದರೆ ನಾಯಕತ್ವವನ್ನು ಜಡೇಜಾಗೆ ಹಸ್ತಾಂತರಿಸಿದರೆ ನಾನು ಆಶ್ಚರ್ಯಪಡುವುದಿಲ್ಲ” ಎಂದು ಗವಾಸ್ಕರ್ ಅವರು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಪ್ರಸಾರವಾದ ಗೇಮ್‌ಪ್ಲಾನ್ ಸಂಚಿಕೆಯಲ್ಲಿ ಹೇಳಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮತ್ತೆ ಪೆಟ್ರೋಲ್ ₹ 103.11, ಡೀಸೆಲ್‌ ₹ 87.37 ದರ ಏರಿಕೆ

Next Post

ಉದ್ಯಮಿ, ಅಲ್‌ ಫುರ್ಖಾನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಎಂ. ಮೊಹಿದ್ದೀನ್ ಕುಂಞಿ ಉಳ್ಳಾಲ ನಿಧನ

Related Posts

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ
ಕ್ರೀಡಾ ಸುದ್ದಿ

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

February 16, 2026
23
ಮಂಗಳೂರು: ಡಿಸೆಂಬರ್ 19ರಿಂದ 22ರವರೆಗೆ ಯೆಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ, 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025
ಕರಾವಳಿ

ಮಂಗಳೂರು: ಡಿಸೆಂಬರ್ 19ರಿಂದ 22ರವರೆಗೆ ಯೆಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ, 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025

December 18, 2025
32
Next Post
ಉದ್ಯಮಿ, ಅಲ್‌ ಫುರ್ಖಾನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಎಂ. ಮೊಹಿದ್ದೀನ್ ಕುಂಞಿ ಉಳ್ಳಾಲ ನಿಧನ

ಉದ್ಯಮಿ, ಅಲ್‌ ಫುರ್ಖಾನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಎಂ. ಮೊಹಿದ್ದೀನ್ ಕುಂಞಿ ಉಳ್ಳಾಲ ನಿಧನ

Discussion about this post

Recent News

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

February 20, 2026
33
ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂ ಸಾಗಾಟ; ಮೂವರು ಆರೋಪಿಗಳ ಬಂಧನ

ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂ ಸಾಗಾಟ; ಮೂವರು ಆರೋಪಿಗಳ ಬಂಧನ

February 20, 2026
5
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

February 20, 2026
ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂ ಸಾಗಾಟ; ಮೂವರು ಆರೋಪಿಗಳ ಬಂಧನ

ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂ ಸಾಗಾಟ; ಮೂವರು ಆರೋಪಿಗಳ ಬಂಧನ

February 20, 2026
2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

February 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d