• About us
  • Contact us
  • Disclaimer
Friday, March 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಮಾಂಗಲ್ಯ ಸರಗಳ ಸುಲಿಗೆ, ಕದ್ದವರಿಬ್ಬರು, ಖರೀದಿಸಿದ ಅಂಗಡಿ ಮಾಲೀಕರ ಬಂಧನ

Coastal Times by Coastal Times
April 25, 2022
in ಕ್ರೈಮ್ ನ್ಯೂಸ್
ಮಂಗಳೂರು: ಮಾಂಗಲ್ಯ ಸರಗಳ ಸುಲಿಗೆ, ಕದ್ದವರಿಬ್ಬರು, ಖರೀದಿಸಿದ ಅಂಗಡಿ ಮಾಲೀಕರ ಬಂಧನ
184
VIEWS
WhatsappTelegramShare on FacebookShare on Twitter

ಮಂಗಳೂರು: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಮಾಂಗಲ್ಯ ಸರ ಹರಿದು, ಪರಾರಿಯಾಗಿದ್ದ ಇಬ್ಬರು ಆರೋಪಿಗಳು ಮತ್ತು ಆ ಸರವನ್ನು ಖರೀದಿಸಿದ್ದ ಜುವೆಲ್ಲರಿಯ ಮಾಲೀಕರನ್ನು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ವಾಮಂಜೂರಿನ ಆರೀಫ್ (26) ಮತ್ತು ಕಾವೂರಿನ ಮುಹಮ್ಮದ್ ಹನೀಫ್ (36) ಎಂದು ಗುರುತಿಸಲಾಗಿದೆ. ಇವರ ಬಳಿಯಿಂದ ಚಿನ್ನಾಭರಣವನ್ನು ಖರೀದಿಸಿದ್ದ ಅಬ್ದುಲ್ ಸಮದ್ ಪಿಪಿ ಮತ್ತು ಮುಹಮ್ಮದ್ ರಿಯಾಝ್ ಎಂಬಿಬ್ಬರು ಜುವೆಲ್ಲರಿ ಅಂಗಡಿಯ ಮಾಲಕರನ್ನೂ ಬಂಧಿಸಲಾಗಿದೆ.

ಏ.12ರಂದು ಸಂಜೆ ನೀರುಮಾರ್ಗದ ಪಾಲ್ದನೆ ಎಂಬಲ್ಲಿ ಮಮತಾ ಎಂಬುವರು ನಡೆದುಕೊಂಡು ಹೋಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಆರೀಫ್ ಮತ್ತು ಹನೀಫ್, ದಾರಿ ಕೇಳುವ ನೆಪದಲ್ಲಿ ಮಮತಾ ಕುತ್ತಿಗೆಯಲ್ಲಿದ್ದ 8 ಗ್ರಾಂ ತೂಕದ ಮಾಂಗಲ್ಯದ ಸರವನ್ನು ಎಗರಿಸಿದ್ದರು. ಅದಕ್ಕೂ ಮೊದಲು ಆರೋಪಿ ಹನೀಫ್ ಕೆಲರಾಯ್ ಬಳಿ ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದು, ಈ ವಾಹನ ಬಳಸಿ ಬೊಲ್ಪುಗುಡ್ಡೆಯ ವತ್ಸಲಾ ಎಂಬುವರು ನಡೆದುಕೊಂಡು ಹೋಗುತ್ತಿದ್ದಾಗ, ದಾರಿ ಕೇಳುವ ನೆಪದಲ್ಲಿ ಅವರ ಕುತ್ತಿಗೆಯಲ್ಲಿದ್ದ 10 ಗ್ರಾಂ ತೂಕದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದ. ಇವೆರಡು ಸರಗಳನ್ನು ಕಾವೂರಿನ ನಕ್ಷತ್ರ ಜುವೆಲ್ಲರಿ ಶಾಪ್‌ ಮಾಲೀಕರಾದ ಅಬ್ದುಲ್ ಸಮದ್ ಮತ್ತು ಮುಹಮ್ಮದ್ ರಿಯಾಝ್ ಖರೀದಿಸಿದ್ದರು.

ಆರೋಪಿಗಳಿಂದ ₹ 80 ಸಾವಿರ ಮೌಲ್ಯದ 18 ಗ್ರಾಂ ಚಿನ್ನದ ಆಭರಣ ಮತ್ತು ₹ 50 ಸಾವಿರ ಮೌಲ್ಯದ ಎರಡು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪ್ರೇಮಿಗಳ ಲಿಪ್‍ಲಾಕ್ – ಲವರ್ಸ್ ಜಾಲಿ ರೈಡ್ : ಶಾಕ್ ಕೊಟ್ಟ ಪೊಲೀಸರು!

Next Post

ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದು ದೌರ್ಜನ್ಯ: ಬಜ್ಪೆ ಠಾಣಾಧಿಕಾರಿ ಸಹಿತ ಮೂವರು ಸಿಬ್ಬಂದಿ ಅಮಾನತು

Related Posts

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಕ್ರೈಮ್ ನ್ಯೂಸ್

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
382
ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !
ಕ್ರೈಮ್ ನ್ಯೂಸ್

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !

March 26, 2026
55
Next Post
ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದು ದೌರ್ಜನ್ಯ: ಬಜ್ಪೆ ಠಾಣಾಧಿಕಾರಿ ಸಹಿತ ಮೂವರು ಸಿಬ್ಬಂದಿ ಅಮಾನತು

ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದು ದೌರ್ಜನ್ಯ: ಬಜ್ಪೆ ಠಾಣಾಧಿಕಾರಿ ಸಹಿತ ಮೂವರು ಸಿಬ್ಬಂದಿ ಅಮಾನತು

Discussion about this post

Recent News

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
382
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
11
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !

March 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d