• About us
  • Contact us
  • Disclaimer
Thursday, August 7, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪೊಲೀಸರ ಮೇಲೆ ಹಲ್ಲೆ ; ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಸಹೋದರಿ ವೈಎಸ್‌ ಶರ್ಮಿಳಾ ಬಂಧನ, 14 ದಿನ ಪೊಲೀಸ್ ಕಸ್ಟಡಿ

Coastal Times by Coastal Times
April 25, 2023
in ರಾಷ್ಟ್ರೀಯ ಸುದ್ದಿ
ಪೊಲೀಸರ ಮೇಲೆ ಹಲ್ಲೆ ; ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಸಹೋದರಿ ವೈಎಸ್‌ ಶರ್ಮಿಳಾ ಬಂಧನ, 14 ದಿನ ಪೊಲೀಸ್ ಕಸ್ಟಡಿ
69
VIEWS
WhatsappTelegramShare on FacebookShare on Twitter

ಹೈದರಾಬಾದ್: ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇರೆಗೆ ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಸಹೋದರಿ ಹಾಗೂ ತೆಲಂಗಾಣ ರಾಜಕಾರಣಿ ವೈಎಸ್‌ ಶರ್ಮಿಳಾರನ್ನು ಪೊಲೀಸರು ಬಂಧಿಸಿದ್ದು, ಅವರನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ವೈಎಸ್ ಶರ್ಮಿಳಾ ತಮ್ಮ ನಿವಾಸದ ಹೊರಗೆ ಪೊಲೀಸರ ಜತೆ ವಾಗ್ವಾದ ನಡೆಸಿದ್ದು, ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಅವರನ್ನು ಸೋಮವಾರ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲವಾಗಿದ್ದು, ಈ ವೇಳೆ ನ್ಯಾಯಾಧೀಶರು ಅವರನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಉಪ ಕಮಿಷನರ್ (ಪಶ್ಚಿಮ ವಲಯ) ಜೋಯಲ್ ಡೇವಿಸ್ ಅವರು, ‘ಶರ್ಮಿಳಾ ಅವರು ಅನುಮತಿ ಪಡೆಯದೇ ಪ್ರತಿಭಟನೆಯೊಂದರಲ್ಲಿ ಭಾಗವಹಿಸಲು ಶರ್ಮಿಳಾ ತೆರಳುತ್ತಿದ್ದಾಗ ಅವರನ್ನು ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಆಗ ಅವರ ಮೇಲೆ ಶರ್ಮಿಳಾ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ. ಅವರು ಎಸ್‌ಐಟಿ ಕಚೇರಿಗೆ ತೆರಳುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಾಗ, ಅವರು ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ. ಹಾಗಾಗಿ, ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿದ್ದರು’ ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

‘ಅಧಿಕಾರಿಗಳು ಶರ್ಮಿಳಾ ಅವರಿಗೆ ಮಾಹಿತಿ ನೀಡಲು ಮತ್ತು ತಮ್ಮ ನಿವಾಸದಿಂದ ಹೊರ ಹೋಗದಂತೆ ತಡೆಯಲು ಅಲ್ಲಿಗೆ ತೆರಳಿದರು. ಆದರೆ, ಅವರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ದೃಶ್ಯಗಳು ವರದಿಯಾಗಿವೆ. ಈ ಸಂಬಂಧ ಅಧಿಕಾರಿಗಳಿಂದ ದೂರು ಪಡೆದ ಬಳಿಕ ಕಾನೂನುಕ್ರಮ ಕೈಗೊಳ್ಳಲಾಗುವುದು’ ಎಂದೂ ಅವರು ಹೇಳಿದ್ದಾರೆ.

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶರ್ಮಿಳಾ ಅವರು, ‘ಟಿಎಸ್‌ಪಿಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಲು ನಾನು ಎಸ್ಐಟಿ ಕಚೇರಿಗೆ ತೆರಳಲು ಯೋಚಿಸಿದ್ದೆ. ಆದರೆ, ಪೊಲೀಸರು ನನ್ನನ್ನು ಗೃಹಬಂಧನದಲ್ಲಿಟ್ಟರು. ಆತ್ಮರಕ್ಷಣೆಗಾಗಿ ಕಾರ್ಯನಿರ್ವಹಿಸುವುದು ನನ್ನ ಜವಾಬ್ದಾರಿ. ಪೊಲೀಸರು ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ’ ಎಂದು ಹೇಳಿದ್ದಾರೆ.

Hyderabad, Telangana | Nampally Court sends YSRTP chief YS Sharmila to Police remand for 14 days. https://t.co/awjXw9azrm

— ANI (@ANI) April 24, 2023

 

 

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪುತ್ರಿಯರಿಂದಲೇ ತಂದೆ ವಿರುದ್ಧ ಅತ್ಯಾಚಾರ ದೂರು: ಎರಡನೇ ಪ್ರಕರಣದಲ್ಲೂ ಆರೋಪಿ ತಂದೆ ಖುಲಾಸೆ

Next Post

ಮಂಗಳೂರು ನಿವಾಸಿಯ ಮೃತದೇಹ ರೈಲಿನ ಶೌಚಾಲಯದಲ್ಲೇ 24 ಗಂಟೆ ಬಾಕಿ, ಕೊಳೆತ ಶವ ಕೊಟ್ಟ ರೈಲ್ವೇ !

Related Posts

ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು; ಸಾವು ಗೆದ್ದ ಕೇರಳದ ನರ್ಸ್
ರಾಷ್ಟ್ರೀಯ ಸುದ್ದಿ

ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು; ಸಾವು ಗೆದ್ದ ಕೇರಳದ ನರ್ಸ್

July 29, 2025
89
ರಷ್ಯಾ: 49 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಪತನ
ರಾಷ್ಟ್ರೀಯ ಸುದ್ದಿ

ರಷ್ಯಾ: 49 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಪತನ

July 24, 2025
51
Next Post
ಮಂಗಳೂರು ನಿವಾಸಿಯ ಮೃತದೇಹ ರೈಲಿನ ಶೌಚಾಲಯದಲ್ಲೇ 24 ಗಂಟೆ ಬಾಕಿ, ಕೊಳೆತ ಶವ ಕೊಟ್ಟ ರೈಲ್ವೇ !

ಮಂಗಳೂರು ನಿವಾಸಿಯ ಮೃತದೇಹ ರೈಲಿನ ಶೌಚಾಲಯದಲ್ಲೇ 24 ಗಂಟೆ ಬಾಕಿ, ಕೊಳೆತ ಶವ ಕೊಟ್ಟ ರೈಲ್ವೇ !

Discussion about this post

Recent News

ಧರ್ಮಸ್ಥಳ ಬಳಿ ಯೂಟ್ಯೂಬರ್ ತಂಡದ ಮೇಲೆ ಹಲ್ಲೆ ;ನಾಲ್ವರು ಆಸ್ಪತ್ರೆಗೆ ದಾಖಲು, ವರದಿ ಮಾಡಲು ಹೋದ ಪತ್ರಕರ್ತರ ಮೇಲೆ ಹಲ್ಲೆ!

ಧರ್ಮಸ್ಥಳ ಬಳಿ ಯೂಟ್ಯೂಬರ್ ತಂಡದ ಮೇಲೆ ಹಲ್ಲೆ ;ನಾಲ್ವರು ಆಸ್ಪತ್ರೆಗೆ ದಾಖಲು, ವರದಿ ಮಾಡಲು ಹೋದ ಪತ್ರಕರ್ತರ ಮೇಲೆ ಹಲ್ಲೆ!

August 6, 2025
127
ಮಂಗಳೂರು ಅಕ್ರಮ ಪಿಸ್ತೂಲ್ ಹಾಗೂ ಸಜೀವ ಗುಂಡುಗಳನ್ನು ಹೊಂದಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು ಅಕ್ರಮ ಪಿಸ್ತೂಲ್ ಹಾಗೂ ಸಜೀವ ಗುಂಡುಗಳನ್ನು ಹೊಂದಿದ್ದ ಇಬ್ಬರು ಆರೋಪಿಗಳ ಬಂಧನ

August 6, 2025
4
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳ ಬಳಿ ಯೂಟ್ಯೂಬರ್ ತಂಡದ ಮೇಲೆ ಹಲ್ಲೆ ;ನಾಲ್ವರು ಆಸ್ಪತ್ರೆಗೆ ದಾಖಲು, ವರದಿ ಮಾಡಲು ಹೋದ ಪತ್ರಕರ್ತರ ಮೇಲೆ ಹಲ್ಲೆ!

ಧರ್ಮಸ್ಥಳ ಬಳಿ ಯೂಟ್ಯೂಬರ್ ತಂಡದ ಮೇಲೆ ಹಲ್ಲೆ ;ನಾಲ್ವರು ಆಸ್ಪತ್ರೆಗೆ ದಾಖಲು, ವರದಿ ಮಾಡಲು ಹೋದ ಪತ್ರಕರ್ತರ ಮೇಲೆ ಹಲ್ಲೆ!

August 6, 2025
ಮಂಗಳೂರು ಅಕ್ರಮ ಪಿಸ್ತೂಲ್ ಹಾಗೂ ಸಜೀವ ಗುಂಡುಗಳನ್ನು ಹೊಂದಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು ಅಕ್ರಮ ಪಿಸ್ತೂಲ್ ಹಾಗೂ ಸಜೀವ ಗುಂಡುಗಳನ್ನು ಹೊಂದಿದ್ದ ಇಬ್ಬರು ಆರೋಪಿಗಳ ಬಂಧನ

August 6, 2025
ಪತ್ರಕರ್ತರಿಗೆ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಹುಬ್ಬಳ್ಳಿಯ ಕನ್ನಡ ಪ್ರಭ ಪತ್ರಿಕೆಯ ಛಾಯಾಗ್ರಾಹಕ ಈರಪ್ಪ ನಾಯ್ಕರ್ ಪ್ರಥಮ ಸ್ಥಾನ

ಪತ್ರಕರ್ತರಿಗೆ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಹುಬ್ಬಳ್ಳಿಯ ಕನ್ನಡ ಪ್ರಭ ಪತ್ರಿಕೆಯ ಛಾಯಾಗ್ರಾಹಕ ಈರಪ್ಪ ನಾಯ್ಕರ್ ಪ್ರಥಮ ಸ್ಥಾನ

August 5, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d