• About us
  • Contact us
  • Disclaimer
Sunday, September 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಲಂಡನ್ ನಲ್ಲಿ 140 ಕೋಟಿ ರೂ.ಗೆ ಹರಾಜಾದ ಟಿಪ್ಪು ಸುಲ್ತಾನ್ ಖಡ್ಗ

Coastal Times by Coastal Times
May 25, 2023
in ವಿದೇಶಿ ಸುದ್ದಿ
ಲಂಡನ್ ನಲ್ಲಿ 140 ಕೋಟಿ ರೂ.ಗೆ ಹರಾಜಾದ ಟಿಪ್ಪು ಸುಲ್ತಾನ್ ಖಡ್ಗ
67
VIEWS
WhatsappTelegramShare on FacebookShare on Twitter

ಲಂಡನ್ : 18ನೇ ಶತಮಾನದ ಮೈಸೂರಿನ ದೊರೆ ಟಿಪ್ಪು ಸುಲ್ತಾನ್‌ನ ಖಡ್ಗವನ್ನು ಲಂಡನ್‌ನಲ್ಲಿ ನಡೆದ ಹರಾಜಿನಲ್ಲಿ 14 ಮಿಲಿಯನ್ ಪೌಂಡ್‌ಗಳಿಗೆ ($ 17.4 ಮಿಲಿಯನ್ ಅಥವಾ ರೂ. 140 ಕೋಟಿ) ಮಾರಾಟ ಮಾಡಲಾಗಿದೆ.ಮಂಗಳವಾರದ ಬೆಲೆ ಅಂದಾಜಿನ ಏಳು ಪಟ್ಟು ಹೆಚ್ಚಾಗಿದೆ ಎಂದು ಹರಾಜಿನ ಸಂಸ್ಥೆ ಬೊನ್‌ಹಾಮ್ಸ್ ಹೇಳಿದೆ.

“ಟಿಪ್ಪು ಸುಲ್ತಾನ್‌ ಬಳಸಿದ ಎಲ್ಲ ಶಸ್ತ್ರಾಸ್ತ್ರಗಳಲ್ಲಿ ಈ ಖಡ್ಗವು ಅದ್ಭುತವಾಗಿದೆ. ವಿಶೇಷವಾಗಿ ಖಡ್ಗವನ್ನು ತಯಾರಿಸಲಾಗಿದ್ದು, ಅದ್ಭುತ ಕಲೆಗೆ, ಕರಕುಶಲತೆಗೆ ಸಾಕ್ಷಿಯಾಗಿದೆ. ಹಾಗಾಗಿ, ನಿಗದಿಪಡಿಸಿದ ಮೊತ್ತಕ್ಕಿಂತ ಏಳು ಪಟ್ಟು ಹೆಚ್ಚು ಬೆಲೆಗೆ ಹರಾಜಾಗಿದೆ. ಇದು ಟಿಪ್ಪುವಿನ ವಿಶೇಷ ಖಡ್ಗಳಲ್ಲಿ ಒಂದು” ಎಂದು ಬೊನ್ಹಾಮ್ಸ್‌ ಬೊನ್ಹಾಮ್ಸ್‌ ಇಸ್ಲಾಮಿಕ್‌ ಆ್ಯಂಡ್‌ ಇಂಡಿಯನ್‌ ಆರ್ಟ್‌ ಮುಖ್ಯಸ್ಥ ಆಲಿವರ್‌ ವೈಟ್‌ ಮಾಹಿತಿ ನೀಡಿದ್ದಾರೆ.

ಮೈಸೂರಿನ ಹುಲಿ ಎಂದೇ ಬಿರುದಾಂಕಿತನಾಗಿದ್ದ ಟಿಪ್ಪು ಸುಲ್ತಾನನು ಹತ್ಯೆಗೀಡಾದ ಬಳಿಕ ಆತನ ಶೌರ್ಯದ ಪ್ರತೀಕವಾಗಿ ಖಡ್ಗವನ್ನು ಬ್ರಿಟಿಷ್‌ ಮೇಜರ್‌ ಜನರಲ್‌ ಡೇವಿಡ್‌ ಬೇರ್ಡ್‌ ಅವರಿಗೆ ನೀಡಲಾಗಿತ್ತು. ಇದೇ ಖಡ್ಗವನ್ನು ಈಗ ಹರಾಜು ಹಾಕಲಾಗಿದೆ. ಇದು ಟಿಪ್ಪು ಸುಲ್ತಾನನ ಅರಮನೆಯಲ್ಲಿ ಸಿಕ್ಕಿತ್ತು.

“ಜರ್ಮನಿ ಬ್ಲೇಡ್‌ ವಿನ್ಯಾಸದ ರೀತಿ ಮೊಘಲ್‌ ಖಡ್ಗ ತಯಾರಿಕರು ಇದನ್ನು ತಯಾರಿಸಿದ್ದಾರೆ. ಹರಾಜು ಹಾಕಲಾದ ಖಡ್ಗವನ್ನು 16ನೇ ಶತಮಾನದಲ್ಲಿ ಭಾರತಕ್ಕೆ ತರಲಾಗಿತ್ತು. ವಜ್ರದ ತುದಿಯಲ್ಲಿ ಚಿನ್ನದ ಅಕ್ಷರಗಳಿವೆ. ಇದು ಈಗಲೂ ಉತ್ಕೃಷ್ಟ ಗುಣಮಟ್ಟದಿಂದ ಕೂಡಿದೆ. ಇದನ್ನು ಖರೀದಿಸಲು ಇಬ್ಬರ ಮಧ್ಯೆ ಭಾರಿ ಪೈಪೋಟಿ ಶುರುವಾಗಿತ್ತು. ಕೊನೆಗೂ ಒಬ್ಬರು ಉತ್ಕೃಷ್ಟ ಗುಣಮಟ್ಟದ ಖಡ್ಗವನ್ನು ಖರೀದಿಸಿದ್ದಾರೆ” ಎಂದು ಆಲಿವರ್‌ ವೈಟ್‌ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ನೂತನ ಸಂಸತ್ ಭವನ ರಾಷ್ಟ್ರಪತಿಯೇ ಉದ್ಘಾಟಿಸಬೇಕೆಂದು ಕೋರಿ ಸುಪ್ರೀಂಗೆ ಪಿಐಎಲ್ ಸಲ್ಲಿಕೆ

Next Post

ಮಂಗಳೂರು ನಗರದಲ್ಲಿ ಮಲ್ಟಿ ಲೆವಲ್ ಪಾರ್ಕಿಂಗ್, ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ – ವೇದವ್ಯಾಸ ಕಾಮತ್

Related Posts

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ
ವಿದೇಶಿ ಸುದ್ದಿ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
20
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ
ವಿದೇಶಿ ಸುದ್ದಿ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
19
Next Post
ಮಂಗಳೂರು ನಗರದಲ್ಲಿ ಮಲ್ಟಿ ಲೆವಲ್ ಪಾರ್ಕಿಂಗ್, ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ – ವೇದವ್ಯಾಸ ಕಾಮತ್

ಮಂಗಳೂರು ನಗರದಲ್ಲಿ ಮಲ್ಟಿ ಲೆವಲ್ ಪಾರ್ಕಿಂಗ್, ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ - ವೇದವ್ಯಾಸ ಕಾಮತ್

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
43
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d