• About us
  • Contact us
  • Disclaimer
Sunday, May 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿಯಲ್ಲಿ ಭಯಾನಕ ಗ್ಯಾಂಗ್​ವಾರ್ ದೃಶ್ಯಗಳು ಲಭ್ಯ, ಇಬ್ಬರ ಬಂಧನ

Coastal Times by Coastal Times
May 25, 2024
in ಕ್ರೈಮ್ ನ್ಯೂಸ್
ಉಡುಪಿಯಲ್ಲಿ ಭಯಾನಕ ಗ್ಯಾಂಗ್​ವಾರ್ ದೃಶ್ಯಗಳು ಲಭ್ಯ, ಇಬ್ಬರ ಬಂಧನ
227
VIEWS
WhatsappTelegramShare on FacebookShare on Twitter

ಉಡುಪಿ:ಕಳೆದ ಶನಿವಾರ (ಮೇ 18) ಉಡುಪಿ  ಕುಂಜಿಬೆಟ್ಟು ರಸ್ತೆಯಲ್ಲಿ ತಡರಾತ್ರಿ ನಡೆದಿದ್ದ  ಗ್ಯಾಂಗ್ ವಾರ್ ಬಗ್ಗೆ ನಾವು ವರದಿ ಮಾಡಿದ್ದೇವೆ. ಅವತ್ತು ನಡುರಸ್ತೆಯಲ್ಲಿ ನಡೆದ ಹೊಡೆದಾಟದ ದೃಶ್ಯ ಮೊಬೈಲ್ ಫೊನೊಂದರಲ್ಲಿ ಸೆರೆಯಾಗಿದ್ದು ನಮಗೆ ಲಭ್ಯವಾಗಿವೆ. ದೃಶ್ಯಗಳು ಭಯಾನಕವಾಗಿವೆ .ಯುವಕರ ಕೈಯಲ್ಲಿ ಮಚ್ಚು, ಲಾಂಗ್​ಗಳಿರುವುದನ್ನು ನೋಡಬಹುದು. ಬಿಳಿ ಬಣ್ಣದ ಕಾರಲ್ಲಿರುವವರು ಕಪ್ಪುಬಣ್ಣದ ಕಾರನಲ್ಲಿದ್ದ ವ್ಯಕ್ತಿ ಲಾಂಗ್ ಹಿಡಿದು ದಾಳಿ ಮಾಡಲು ಬಂದಾಗ ಅವನ ಮೇಲೆ ವಾಹನ ಹರಿಸುವುದನ್ನು ಮತ್ತು ಅವನು ಅಂಗಾತ ನೆಲಕ್ಕೆ ಬೀಳುವುದು ಕಾಣಿಸುತ್ತದೆ. ಬಿಳಿಕಾರಲ್ಲಿದ್ದ ಇಬ್ಬರು ಯುವಕರು ಓಡಿಬಂದು ನೆಲಕ್ಕೆ ಬಿದ್ದವನ ಮೇಲೆ ಆಯುಧಗಳಿಂದ ಪ್ರಹಾರ ನಡೆಸುತ್ತಾರೆ. ಕಪ್ಪು ಬಣ್ಣದ ಕಾರಲ್ಲಿದ್ದ ಯುವಕರು ಹೊರ ಬರುತ್ತಿದ್ದಂತೆಯೇ ಅವರಿಬ್ಬರು ಪರಾರಿಯಾಗುತ್ತಾರೆ. ಒಬ್ಬ ಓಡಿ ಹೋಗಿ ಬಿಳಿ ಕಾರು ಹತ್ತುತ್ತಾನೆ ಮತ್ತೊಬ್ಬ ಫೆನ್ಸಿಂಗ್ ಹಾರಿ ಕೆಮೆರಾ ಇರುವ ಕಡೆ ಓಡಿ ಬರುತ್ತಾನೆ. ನಂತರ ಕಪ್ಪು ಕಾರಿನಲಿದ್ದ ಗ್ಯಾಂಗ್ ಕೆಳಗೆ ಬಿದ್ದವನನ್ನು ಕಾರಲ್ಲಿ ಎಳೆದುಕೊಂಡು ಅಲ್ಲಿಂದ ಕಣ್ಮರೆಯಾಗುತ್ತಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗರುಡ ಗ್ತಾಂಗ್​ನ ಆಶಿಕ್ ಮತ್ತು ರಾಕಿಬ್ ಹೆಸರಿನ ಯುವಕರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಆಶಿಕ್ ಕಾಪು ಮೂಲದವರು ಮತ್ತು ರಾಕಿಬ್ ಗುಜ್ಜರಬೆಟ್ಟದವನೆಂದು ಪೊಲೀಸರು ಹೇಳಿದ್ದಾರೆ. ಇದೇ ವಿಡಿಯೋ ಆಧರಿಸಿ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸ್ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ಬಳಕೆಯಾಗಿದ್ದ 2 ಕಾರು, ಒಂದು ಬೈಕ್, ತಲ್ವಾರ್ ಹಾಗೂ ಡ್ಯಾಗರ್​ಗಳನ್ನು ವಶಪಡಿಸಿಕೊಂಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಕೋಲ್ಕತ್ತಾದಲ್ಲಿ ಬಾಂಗ್ಲಾದೇಶ ಸಂಸದನ ಕೊಲೆಗೂ ಮುನ್ನ ನಡೆದಿತ್ತು ಹನಿಟ್ರ್ಯಾಪ್​

Next Post

ಉಡುಪಿ: ನಡು ರಸ್ತೆಯಲ್ಲಿಯೇ ಗ್ಯಾಂಗ್ ವಾರ್ ಪುಡಿ ರೌಡಿಗಳ ಮಾರಮಾರಿ ಇಬ್ಬರು ಆರೋಪಿಗಳ ಬಂಧನ

Related Posts

ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​
ಕ್ರೈಮ್ ನ್ಯೂಸ್

ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​

May 22, 2026
25
ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ : ಮೂವರ ಬಂಧನ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ : ಮೂವರ ಬಂಧನ

May 21, 2026
82
Next Post
ಉಡುಪಿ: ನಡು ರಸ್ತೆಯಲ್ಲಿಯೇ ಗ್ಯಾಂಗ್ ವಾರ್ ಪುಡಿ ರೌಡಿಗಳ ಮಾರಮಾರಿ ಇಬ್ಬರು ಆರೋಪಿಗಳ ಬಂಧನ

ಉಡುಪಿ: ನಡು ರಸ್ತೆಯಲ್ಲಿಯೇ ಗ್ಯಾಂಗ್ ವಾರ್ ಪುಡಿ ರೌಡಿಗಳ ಮಾರಮಾರಿ ಇಬ್ಬರು ಆರೋಪಿಗಳ ಬಂಧನ

Discussion about this post

Recent News

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
54
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

May 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d