• About us
  • Contact us
  • Disclaimer
Friday, June 6, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್: ನಾಲ್ಕು ಇನ್‌ಸ್ಟಾಗ್ರಾಂ ಮತ್ತು ಒಂದು ಫೇಸ್‌ಬುಕ್‌ ಪೇಜ್‌ ರದ್ದು

Coastal Times by Coastal Times
May 25, 2025
in ಕರಾವಳಿ
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್: ನಾಲ್ಕು ಇನ್‌ಸ್ಟಾಗ್ರಾಂ ಮತ್ತು ಒಂದು ಫೇಸ್‌ಬುಕ್‌ ಪೇಜ್‌ ರದ್ದು
58
VIEWS
WhatsappTelegramShare on FacebookShare on Twitter

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್‌ ಮಾಡಿದ ನಾಲ್ಕು ಇನ್‌ಸ್ಟಾಗ್ರಾಂ ಮತ್ತು ಒಂದು ಫೇಸ್‌ಬುಕ್‌ ಪೇಜ್‌ ರದ್ದು (ಡಿಆ್ಯಕ್ಟಿವ್‌) ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

vhp_bajrangadal_ashoknagar ಮತ್ತು shankha_nada ಎಂಬ 2 ಇನ್‌ಸ್ಟಾಗ್ರಾಂ ಪೇಜ್‌ಗಳ ವಿರುದ್ದ ಉರ್ವ ಮತ್ತು dj bharath 2008, ಎಂಬ ಇನ್‌ಸ್ಟಾಗ್ರಾಂ ಪೇಜ್ ವಿರುದ್ದ ಕಾವೂರು ಹಾಗೂ karaavali official ಇನ್‌ಸ್ಟಾಗ್ರಾಂ ಪೇಜ್ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆಶಿಕ್ ಮೈಕಾಲ ಎಂಬ ಪೇಸ್‌ಬುಕ್ ಪೇಜ್ ವಿರುದ್ದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಈವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಉದ್ರೇಕಕಾರಿ ಮತ್ತು ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 6 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜನ್ನು ರದ್ದುಗೊಳಿಸಲಾಗಿದೆ.ಪ್ರಕರಣದ ತನಿಖೆಯನ್ನು ಸೆನ್‌ ಠಾಣೆಗೆ ವರ್ಗಾವಣೆ ಮಾಡಿ ತನಿಖೆ ನಡೆಸಲಾಗಿತ್ತು. ಲಾ ಎನ್‌ಫೋರ್ಸ್‌ಮೆಂಟ್‌ ಏಜೆನ್ಸಿ ಜತೆ ಈ ಬಗ್ಗೆ ಪತ್ರವ್ಯವಹಾರ ಕೈಗೊಂಡು, ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಸ್ಟಾನ್ಲಿ ಲೈಫ್‌ ಸ್ಟೈಲ್ಸ್, ವಿಕೆ ಗ್ರೂಪ್ ಜೊತೆಗಿನ ಪಾಲುದಾರಿಕೆಯಲ್ಲಿ ನಗರದ ಮೊದಲ ಮಳಿಗೆ ನಾಳೆ ಉದ್ಘಾಟನೆ

Next Post

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಬಜಪೆಯಲ್ಲಿ ಬೃಹತ್ ಜನಾಗ್ರಹ ಸಭೆ

Related Posts

ಮಾತಾ ಅಮೃತಾನಂದಮಯಿ ಮಠ- ಅಯುಧ್ ಮಂಗಳೂರು ಇವರಿಂದ ವಿಶ್ವ ಪರಿಸರ ದಿನಾಚರಣೆ
ಕರಾವಳಿ

ಮಾತಾ ಅಮೃತಾನಂದಮಯಿ ಮಠ- ಅಯುಧ್ ಮಂಗಳೂರು ಇವರಿಂದ ವಿಶ್ವ ಪರಿಸರ ದಿನಾಚರಣೆ

June 5, 2025
51
ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯ ನೀರಿನ ಟ್ಯಾಂಕ್ ಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡ ಪುತ್ತೂರು ನಗರಸಭಾ ಸದಸ್ಯ
ಕರಾವಳಿ

ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯ ನೀರಿನ ಟ್ಯಾಂಕ್ ಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡ ಪುತ್ತೂರು ನಗರಸಭಾ ಸದಸ್ಯ

June 5, 2025
59
Next Post
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಬಜಪೆಯಲ್ಲಿ ಬೃಹತ್ ಜನಾಗ್ರಹ ಸಭೆ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಬಜಪೆಯಲ್ಲಿ ಬೃಹತ್ ಜನಾಗ್ರಹ ಸಭೆ

Discussion about this post

Recent News

ಮಾತಾ ಅಮೃತಾನಂದಮಯಿ ಮಠ- ಅಯುಧ್ ಮಂಗಳೂರು ಇವರಿಂದ ವಿಶ್ವ ಪರಿಸರ ದಿನಾಚರಣೆ

ಮಾತಾ ಅಮೃತಾನಂದಮಯಿ ಮಠ- ಅಯುಧ್ ಮಂಗಳೂರು ಇವರಿಂದ ವಿಶ್ವ ಪರಿಸರ ದಿನಾಚರಣೆ

June 5, 2025
51
ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯ ನೀರಿನ ಟ್ಯಾಂಕ್ ಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡ ಪುತ್ತೂರು ನಗರಸಭಾ ಸದಸ್ಯ

ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯ ನೀರಿನ ಟ್ಯಾಂಕ್ ಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡ ಪುತ್ತೂರು ನಗರಸಭಾ ಸದಸ್ಯ

June 5, 2025
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಾತಾ ಅಮೃತಾನಂದಮಯಿ ಮಠ- ಅಯುಧ್ ಮಂಗಳೂರು ಇವರಿಂದ ವಿಶ್ವ ಪರಿಸರ ದಿನಾಚರಣೆ

ಮಾತಾ ಅಮೃತಾನಂದಮಯಿ ಮಠ- ಅಯುಧ್ ಮಂಗಳೂರು ಇವರಿಂದ ವಿಶ್ವ ಪರಿಸರ ದಿನಾಚರಣೆ

June 5, 2025
ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯ ನೀರಿನ ಟ್ಯಾಂಕ್ ಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡ ಪುತ್ತೂರು ನಗರಸಭಾ ಸದಸ್ಯ

ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯ ನೀರಿನ ಟ್ಯಾಂಕ್ ಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡ ಪುತ್ತೂರು ನಗರಸಭಾ ಸದಸ್ಯ

June 5, 2025
ಸೋಮೇಶ್ವರ, ಅಂಬಿಕಾ ರೋಡ್ ರಾಜಕಾಲುವೆಯ ಕಿರು ಸೇತುವೆಯ ಕೆಳಭಾಗ ಕುಸಿತ

ಸೋಮೇಶ್ವರ, ಅಂಬಿಕಾ ರೋಡ್ ರಾಜಕಾಲುವೆಯ ಕಿರು ಸೇತುವೆಯ ಕೆಳಭಾಗ ಕುಸಿತ

June 5, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d