• About us
  • Contact us
  • Disclaimer
Thursday, June 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಪಾಠವನ್ನು ಕೈ ಬಿಟ್ಟ ವಿಚಾರ ,ರೋಹಿತ್‌ ಚಕ್ರತೀರ್ಥಗೆ ಸನ್ಮಾನ ಮಾಡಲು ಬಿಡದಿರಲು ನಿರ್ಧಾರ

Coastal Times by Coastal Times
June 25, 2022
in ಕರಾವಳಿ
ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಪಾಠವನ್ನು ಕೈ ಬಿಟ್ಟ ವಿಚಾರ ,ರೋಹಿತ್‌ ಚಕ್ರತೀರ್ಥಗೆ ಸನ್ಮಾನ ಮಾಡಲು ಬಿಡದಿರಲು ನಿರ್ಧಾರ
150
VIEWS
WhatsappTelegramShare on FacebookShare on Twitter

ಮಂಗಳೂರು: ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಪಾಠವನ್ನು ಕೈಬಿಟ್ಟಿರುವುದು, ದೇವರಾಜ ಅರಸು ನಿಗಮದಡಿ ಬಿಲ್ಲವ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಕತ್ತರಿ ಹಾಕಿರುವುದು ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚಿಸಲು‌ ಮತ್ತು ಹೋರಾಟದ ರೂಪುರೇಷೆಗಳನ್ನು ನಿರ್ಧರಿಸಲು ಮಂಗಳೂರಿನ ನಾಗುರಿಯಲ್ಲಿನ ಗರೋಡಿಯಲ್ಲಿ ಬಿಲ್ಲವ ಮುಖಂಡರ ಸಭೆ ನಡೆಯುತ್ತಿದ್ದು ಶನಿವಾರ ಮಂಗಳೂರಿಗೆ ಬರುವ ರೋಹಿತ್ ಚಕ್ರತೀರ್ಥ ಅವರಿಗೆ ಸನ್ಮಾನ ಮಾಡಲು ಬಿಡದಿರಲು ನಿರ್ಧರಿಸಲಾಗಿದೆ.

ಪಠ್ಯಪುಸ್ತಕದಿಂದ ನಾರಾಯಣ ಗುರು ಬಗ್ಗೆಗಿನ ವಿಚಾರವನ್ನು ಕೈ ಬಿಟ್ಟಿರುವುದು ಅಕ್ಷಮ್ಯ. ಅದಲ್ಲದೆ ಬ್ರಹ್ಮಶ್ರೀ ನಾರಾಯಣ ಗುರು ನಿಗಮ ಸ್ಥಾಪಿಸಬೇಕು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿಚೆನ್ನಯರ ಹೆಸರನ್ನು ನಾಮಕರಣ ಮಾಡಬೇಕು. ದೇವರಾಜ ಅರಸು ನಿಗಮದಿಂದ ಹಿಂದುಳಿದ ವರ್ಗಕ್ಕೆ ಶೇ.೨ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡುತ್ತಿದ್ದುದನ್ನು ಕೋವಿಡ್ ನೆಪದಲ್ಲಿ ನಿಲ್ಲಿಸಲಾಗಿದೆ. ಇದರಿಂದ ಹಿಂದುಳಿದ ವರ್ಗದ ವಿದ್ಯಾರ್ಥಿ ಸಮೂಹಕ್ಕೆ ಭಾರೀ ಅನ್ಯಾಯವಾಗಿದೆ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗು ವುದು ಮತ್ತು ಬಿಲ್ಲವ ಸಮಾಜದಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಪದ್ಮರಾಜ್ ಆರ್. ತಿಳಿಸಿದ್ದಾರೆ.

ಜೂ.25ರ ಸಂಜೆ 4ಕ್ಕೆ ನಗರದ ನವಭಾರತ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಗುವುದು. ಅದಲ್ಲದೆ ಪ್ರತೀ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನಾ ಸಭೆಗಳನ್ನು ಆಯೋಜಿಸಿ, ಅಂತಿಮವಾಗಿ ಜಿಲ್ಲಾ ಮಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗು ವುದು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದ್ದಾರೆ.

ಸಭೆಯಲ್ಲಿ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಕಂಕನಾಡಿ ಗರಡಿ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಕೆ., ಗೆಜ್ಜೆಗೆರಿ ಕ್ಷೇತ್ರ ಸಮಿತಿಯ ಅಧ್ಯಕ್ಷ ಪಿತಾಂಬರ ಹೆರಾಜೆ, ಮನಪಾ ಸದಸ್ಯ ಅನಿಲ್ ಪೂಜಾರಿ, ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ವೈ. ಸುವರ್ಣ, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್, ಬೇಬಿ ಕುಂದರ್, ರವಿ ಚಿಲಿಂಬಿ ಉಪಸ್ಥಿತರಿದ್ದರು.

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಡೇಟಿಂಗ್ ಆ್ಯಪಲ್ಲಿ ಪರಿಚಯವಾದ ಯುವತಿಗೆ ಮನಸೋತು 6 ಕೋಟಿ ವರ್ಗಾಯಿಸಿದ ಬ್ಯಾಂಕ್‌ ಮ್ಯಾನೇಜರ್‌

Next Post

ಉಳ್ಳಾಲ: ಸಿರಿಯಾದ ಹಡಗಿನ ಸುತ್ತ ಕರಾವಳಿ ರಕ್ಷಣಾ ಪಡೆ, ಸಮುದ್ರದಲ್ಲಿ ಕಾರ್ಯಾಚರಣೆಗೆ ‘ಪಾವಕ್’ ಬಲ

Related Posts

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ
ಕರಾವಳಿ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ
ಕರಾವಳಿ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
Next Post
ಉಳ್ಳಾಲ: ಸಿರಿಯಾದ ಹಡಗಿನ ಸುತ್ತ ಕರಾವಳಿ ರಕ್ಷಣಾ ಪಡೆ, ಸಮುದ್ರದಲ್ಲಿ ಕಾರ್ಯಾಚರಣೆಗೆ ‘ಪಾವಕ್’ ಬಲ

ಉಳ್ಳಾಲ: ಸಿರಿಯಾದ ಹಡಗಿನ ಸುತ್ತ ಕರಾವಳಿ ರಕ್ಷಣಾ ಪಡೆ, ಸಮುದ್ರದಲ್ಲಿ ಕಾರ್ಯಾಚರಣೆಗೆ ‘ಪಾವಕ್’ ಬಲ

Discussion about this post

Recent News

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d