• About us
  • Contact us
  • Disclaimer
Sunday, September 24, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ಕರಾವಳಿ

ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಪಾಠವನ್ನು ಕೈ ಬಿಟ್ಟ ವಿಚಾರ ,ರೋಹಿತ್‌ ಚಕ್ರತೀರ್ಥಗೆ ಸನ್ಮಾನ ಮಾಡಲು ಬಿಡದಿರಲು ನಿರ್ಧಾರ

Coastal Times by Coastal Times
June 25, 2022
in ಕರಾವಳಿ
ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಪಾಠವನ್ನು ಕೈ ಬಿಟ್ಟ ವಿಚಾರ ,ರೋಹಿತ್‌ ಚಕ್ರತೀರ್ಥಗೆ ಸನ್ಮಾನ ಮಾಡಲು ಬಿಡದಿರಲು ನಿರ್ಧಾರ
146
VIEWS
WhatsappTelegramShare on FacebookShare on Twitterinstagram

ಮಂಗಳೂರು: ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಪಾಠವನ್ನು ಕೈಬಿಟ್ಟಿರುವುದು, ದೇವರಾಜ ಅರಸು ನಿಗಮದಡಿ ಬಿಲ್ಲವ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಕತ್ತರಿ ಹಾಕಿರುವುದು ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚಿಸಲು‌ ಮತ್ತು ಹೋರಾಟದ ರೂಪುರೇಷೆಗಳನ್ನು ನಿರ್ಧರಿಸಲು ಮಂಗಳೂರಿನ ನಾಗುರಿಯಲ್ಲಿನ ಗರೋಡಿಯಲ್ಲಿ ಬಿಲ್ಲವ ಮುಖಂಡರ ಸಭೆ ನಡೆಯುತ್ತಿದ್ದು ಶನಿವಾರ ಮಂಗಳೂರಿಗೆ ಬರುವ ರೋಹಿತ್ ಚಕ್ರತೀರ್ಥ ಅವರಿಗೆ ಸನ್ಮಾನ ಮಾಡಲು ಬಿಡದಿರಲು ನಿರ್ಧರಿಸಲಾಗಿದೆ.

ಪಠ್ಯಪುಸ್ತಕದಿಂದ ನಾರಾಯಣ ಗುರು ಬಗ್ಗೆಗಿನ ವಿಚಾರವನ್ನು ಕೈ ಬಿಟ್ಟಿರುವುದು ಅಕ್ಷಮ್ಯ. ಅದಲ್ಲದೆ ಬ್ರಹ್ಮಶ್ರೀ ನಾರಾಯಣ ಗುರು ನಿಗಮ ಸ್ಥಾಪಿಸಬೇಕು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿಚೆನ್ನಯರ ಹೆಸರನ್ನು ನಾಮಕರಣ ಮಾಡಬೇಕು. ದೇವರಾಜ ಅರಸು ನಿಗಮದಿಂದ ಹಿಂದುಳಿದ ವರ್ಗಕ್ಕೆ ಶೇ.೨ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡುತ್ತಿದ್ದುದನ್ನು ಕೋವಿಡ್ ನೆಪದಲ್ಲಿ ನಿಲ್ಲಿಸಲಾಗಿದೆ. ಇದರಿಂದ ಹಿಂದುಳಿದ ವರ್ಗದ ವಿದ್ಯಾರ್ಥಿ ಸಮೂಹಕ್ಕೆ ಭಾರೀ ಅನ್ಯಾಯವಾಗಿದೆ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗು ವುದು ಮತ್ತು ಬಿಲ್ಲವ ಸಮಾಜದಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಪದ್ಮರಾಜ್ ಆರ್. ತಿಳಿಸಿದ್ದಾರೆ.

ಜೂ.25ರ ಸಂಜೆ 4ಕ್ಕೆ ನಗರದ ನವಭಾರತ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಗುವುದು. ಅದಲ್ಲದೆ ಪ್ರತೀ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನಾ ಸಭೆಗಳನ್ನು ಆಯೋಜಿಸಿ, ಅಂತಿಮವಾಗಿ ಜಿಲ್ಲಾ ಮಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗು ವುದು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದ್ದಾರೆ.

ಸಭೆಯಲ್ಲಿ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಕಂಕನಾಡಿ ಗರಡಿ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಕೆ., ಗೆಜ್ಜೆಗೆರಿ ಕ್ಷೇತ್ರ ಸಮಿತಿಯ ಅಧ್ಯಕ್ಷ ಪಿತಾಂಬರ ಹೆರಾಜೆ, ಮನಪಾ ಸದಸ್ಯ ಅನಿಲ್ ಪೂಜಾರಿ, ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ವೈ. ಸುವರ್ಣ, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್, ಬೇಬಿ ಕುಂದರ್, ರವಿ ಚಿಲಿಂಬಿ ಉಪಸ್ಥಿತರಿದ್ದರು.

 

Related Posts

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ
ಕರಾವಳಿ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
19
ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಜ್ವರಕ್ಕೆ ಶಿಲೀಂಧ್ರಪೂರಿತ ಮಾತ್ರೆಗಳ ವಿತರಣೆ
ಕರಾವಳಿ

ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಜ್ವರಕ್ಕೆ ಶಿಲೀಂಧ್ರಪೂರಿತ ಮಾತ್ರೆಗಳ ವಿತರಣೆ

September 22, 2023
45

Recent News

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
87
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
19
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

September 23, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In