• About us
  • Contact us
  • Disclaimer
Tuesday, January 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಡ್ರಗ್ಸ್ ಪ್ರಕರಣ: ಕರ್ನಾಟಕದಲ್ಲಿ ಕೂದಲು ಸ್ಯಾಂಪಲ್ ಪರೀಕ್ಷೆ ಇದೇ ಮೊದಲು-ರಾಗಿಣಿ, ಸಂಜನಾ ಡ್ರಗ್ಸ್ ಸೇವನೆ ದೃಢ

Coastal Times by Coastal Times
August 25, 2021
in ತಾಜಾ ಸುದ್ದಿ, ರಾಜ್ಯ
ಡ್ರಗ್ಸ್ ಪ್ರಕರಣ: ಕರ್ನಾಟಕದಲ್ಲಿ ಕೂದಲು ಸ್ಯಾಂಪಲ್ ಪರೀಕ್ಷೆ ಇದೇ ಮೊದಲು-ರಾಗಿಣಿ, ಸಂಜನಾ ಡ್ರಗ್ಸ್ ಸೇವನೆ ದೃಢ
24
VIEWS
WhatsappTelegramShare on FacebookShare on Twitter

ಬೆಂಗಳೂರು: ಮಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ಮಾಡಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ಖಚಿತವಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾತನಾಡಿ, ಸಾಮಾನ್ಯವಾಗಿ ನಾವು ಯಾವುದೇ ಡ್ರಗ್ಸ್ ಪ್ರಕರಣವನ್ನು ದಾಖಲಿಸಿಕೊಂಡಾಗ, ಅದರಲ್ಲಿ ಆರೋಪಿಗಳು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಖಚಿತ ಪಡಿಸಲು ಮೊದಲಿಗೆ ರಕ್ತ ಹಾಗೂ ಮೂತ್ರದ ಸ್ಯಾಂಪಲ್‌ಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿಕೊಡುತ್ತಿದ್ದೇವು. ಆದರೆ, ರಕ್ತ ಮತ್ತು ಮೂತ್ರದ ಸ್ಯಾಂಪಲ್‌ಗಳಲ್ಲಿ ಒಂದೆರಡು ದಿನಗಳ ಹಿಂದೆ ಡ್ರಗ್ಸ್ ಸೇವಿಸಿದ್ದರೆ ಮಾತ್ರ ವರದಿಯಲ್ಲಿ ಪಾಸಿಟಿವ್ ಬರುತ್ತಿತ್ತು ಎಂದರು.

ಅನೇಕ ಪ್ರಕರಣಗಳಲ್ಲಿ ಸುಮಾರು ದಿನಗಳ ಬಳಿಕ ನಾವು ಬಂಧಿಸಿದ್ದರೆ, ಅಂತಹ ಸಂದರ್ಭಗಳಲ್ಲಿ ರಕ್ತ ಮತ್ತು ಮೂತ್ರದ ಸ್ಯಾಂಪಲ್‌ಗಳಲ್ಲಿ ಡ್ರಗ್ಸ್ ಸೇವನೆ ಪತ್ತೆ ಮಾಡಲು ಕಷ್ಟವಾಗುತ್ತಿತ್ತು. ಈ ಕಾರಣದಿಂದ ನಾವು ನಮ್ಮ ಸಾಕ್ಷ್ಯಾಧಾರಗಳಿಗಾಗಿ ಕೂದಲು ಸ್ಯಾಂಪಲ್‌ಗಳನ್ನು ಕಳುಹಿಸುತ್ತಿದ್ದೇವು ಎಂದರು.

ಅಧ್ಯಯನದ ಪ್ರಕಾರ ಕೂದಲಿನಲ್ಲಿ ಒಂದು ವರ್ಷದವರೆಗೂ ಡ್ರಗ್ಸ್ ಇರುತ್ತದೆ. ಆ ಕಾರಣದಿಂದ ಈ ಪ್ರಕರಣದಲ್ಲಿ ಕಳೆದ ವರ್ಷ ನಾವು ಆರೋಪಿಗಳ ಕೂದಲು ಸ್ಯಾಂಪಲ್ ಸಂಗ್ರಹಿಸಿ ಹೈದರಾಬಾದ್‌ನ ಸಿಎಫ್‌ಎಸ್ಎಲ್ ಲ್ಯಾಬ್‌ಗೆ ಕಳುಹಿಸಿದ್ದೇವು. ಕರ್ನಾಟಕದಲ್ಲಿ ಕೂದಲು ಸ್ಯಾಂಪಲ್ ತೆಗೆದುಕೊಂಡು ಲ್ಯಾಬ್‌ಗೆ ಕಳುಹಿಸಿರುವುದು ಇದೇ ಪ್ರಥಮ ಬಾರಿಗೆ. ಈಗ ವರದಿ ಕೈಸೇರಿದ್ದು, ಅದರಲ್ಲಿ ಆರೋಪಿಗಳು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ ಎಂದರು.

‘ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ವಿರೇನ್ ಖನ್ನಾ, ಬಿ.ಕೆ. ರವಿಶಂಕರ್, ರಾಹುಲ್ ತೋನ್ಸೆ ಹಾಗೂ ಲೋ ಪೆಪ್ಪರ್ ಡ್ರಗ್ಸ್ ಸೇವಿಸಿದ್ದು ವರದಿಯಿಂದ ಗೊತ್ತಾಗಿದೆ. ಆದಿತ್ಯ ಅಳ್ವ, ಶ್ರೀನಿವಾಸ್ ಹಾಗೂ ಇತರೆ ಆರೋಪಿಗಳ ವರದಿ ಬರುವುದು ಬಾಕಿ ಇದೆ’ ಎಂದೂ ತಿಳಿಸಿದರು.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

‘ಅಮ್ನೆಸ್ಟಿ’ ಘೋಷಿಸಿದ ತಾಲಿಬಾನ್, ಸರ್ಕಾರ ಸೇರುವಂತೆ ಮಹಿಳೆಯರಿಗೆ ಒತ್ತಾಯ

Next Post

ಮಂಗಳೂರು: ತವರಿಗೆ ಬಂದಿಳಿದ ಡೆನ್ಸಿ ಮೊಂತೇರೊ, ಜೆರೋಮ್ ಸಿಕ್ವೇರಾ, ಸಿಸ್ಟರ್ ತೆರೆಸಾ ಕ್ರಾಸ್ತಾ

Related Posts

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.

December 30, 2025
16
ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ
ರಾಜ್ಯ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
19
Next Post
ಮಂಗಳೂರು: ತವರಿಗೆ ಬಂದಿಳಿದ ಡೆನ್ಸಿ ಮೊಂತೇರೊ, ಜೆರೋಮ್ ಸಿಕ್ವೇರಾ, ಸಿಸ್ಟರ್ ತೆರೆಸಾ ಕ್ರಾಸ್ತಾ

ಮಂಗಳೂರು: ತವರಿಗೆ ಬಂದಿಳಿದ ಡೆನ್ಸಿ ಮೊಂತೇರೊ, ಜೆರೋಮ್ ಸಿಕ್ವೇರಾ, ಸಿಸ್ಟರ್ ತೆರೆಸಾ ಕ್ರಾಸ್ತಾ

Discussion about this post

Recent News

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

January 27, 2026
14
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ

ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ

January 27, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

January 27, 2026
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ

ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ

January 27, 2026
ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

January 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d