• About us
  • Contact us
  • Disclaimer
Friday, May 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ತವರಿಗೆ ಬಂದಿಳಿದ ಡೆನ್ಸಿ ಮೊಂತೇರೊ, ಜೆರೋಮ್ ಸಿಕ್ವೇರಾ, ಸಿಸ್ಟರ್ ತೆರೆಸಾ ಕ್ರಾಸ್ತಾ

Coastal Times by Coastal Times
August 25, 2021
in ತಾಜಾ ಸುದ್ದಿ, ರಾಜ್ಯ
ಮಂಗಳೂರು: ತವರಿಗೆ ಬಂದಿಳಿದ ಡೆನ್ಸಿ ಮೊಂತೇರೊ, ಜೆರೋಮ್ ಸಿಕ್ವೇರಾ, ಸಿಸ್ಟರ್ ತೆರೆಸಾ ಕ್ರಾಸ್ತಾ
35
VIEWS
WhatsappTelegramShare on FacebookShare on Twitter

ಉಳ್ಳಾಲ: ತಾಲಿಬಾನ್ ಆಕ್ರಮಿತ ಕಾಬುಲ್‌ನಲ್ಲಿ ಒಂದು ವಾರದಿಂದ ಅತಂತ್ರ ಸ್ಥಿತಿಯಲ್ಲಿದ್ದ ಮಂಗಳೂರಿನ ಇಬ್ಬರು ಸುರಕ್ಷಿತವಾಗಿ ಏರ್‌ಲಿಫ್ಟ್ ಆಗಿ ಮಂಗಳವಾರ ನವದೆಹಲಿ ತಲುಪಿದ್ದಾರೆ. ಇದೇ ವೇಳೆ ಅಫ್ಘನ್‌ನಿಂದ ಕತಾರ್‌ಗೆ ಏರ್‌ಲಿಫ್ಟ್ ಆಗಿದ್ದ ಉಳ್ಳಾಲದ ಯುವಕ ಮನೆ ತಲುಪಿದ್ದಾರೆ.

ಬಂಟ್ವಾಳ ಸಿದ್ದಕಟ್ಟೆಯ ಜೆರೋಮ್ ಸಿಕ್ವೇರಾ ಮತ್ತು ಮಂಗಳೂರು ಚಾರಿಟಿಯ ಸಿಸ್ಟರ್ ತೆರೆಸಾ ಕ್ರಾಸ್ತಾ ನವದೆಹಲಿ ತಲುಪಿದ್ದು, ಒಂದೆರಡು ದಿನದಲ್ಲಿ ತವರಿಗೆ ವಾಪಸಾಗಲಿದ್ದಾರೆ. ಉಳ್ಳಾಲದ ಡೆನ್ಸಿ ಮೊಂತೇರೊ ವಾರದ ಹಿಂದೆ ಏರ್‌ಲಿಫ್ಟ್ ಆಗಿ ಕತಾರ್‌ನಲ್ಲಿ ಇದ್ದರು. ಅಲ್ಲಿಂದ ಮಂಗಳವಾರ ತವರು ಸೇರಿದ್ದಾರೆ.

ಜೋಧ್‌ಪುರ್ ಕ್ರೈಸ್ತ ಸಂಸ್ಥೆಯಿಂದ ಬೋಧಕರಾಗಿ ಜೆರೋಮ್ ಸಿಕ್ವೇರಾ ಹಾಗೂ ಮಂಗಳೂರು ಚಾರಿಟಿಯಿಂದ ಇಟಲಿ ಏಜೆನ್ಸಿ ಮೂಲಕ ತೆರೆಸಾ ಕ್ರಾಸ್ತಾ ಅಫ್ಘನ್‌ಗೆ ತೆರಳಿದ್ದರು. ತಾಲಿಬಾನ್ ಆಕ್ರಮಣ ಮೇರೆ ಮೀರಿದಾಗ ಇವರು ವಾರದ ಹಿಂದೆ ಏರ್‌ಲಿಫ್ಟ್‌ಗೆ ಕಾಬುಲ್‌ಗೆ ಆಗಮಿಸಿದ್ದರು. ಆದರೆ ತಾಲಿಬಾನ್ ಅಟ್ಟಹಾಸದಿಂದಾಗಿ ಭಾರತಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಕೊನೆಗೆ ಕಾಬುಲ್ ನಿಲ್ದಾಣ ಸಮೀಪ ಇವರಿಬ್ಬರು ಪ್ರತ್ಯೇಕ ಆಶ್ರಯದಲ್ಲಿದ್ದರು. ಎರಡು ದಿನ ಹಿಂದೆ ಇವರನ್ನು ನ್ಯಾಟೋ ಸೇನೆ ಕಜಕಿಸ್ತಾನಕ್ಕೆ ಏರ್‌ಲಿಫ್ಟ್ ಮಾಡಿತ್ತು. ಅಲ್ಲಿಂದ ಭಾರತೀಯ ವಾಯುಸೇನೆ ಏರ್‌ಲಿಫ್ಟ್ ಮಾಡಿದ್ದು, ಈಗ ನವದೆಹಲಿ ತಲುಪಿದ್ದಾರೆ.

ಫಾ.ಜೆರೋಮ್ ಸಿಕ್ವೇರಾ ಅವರು ಅಫ್ಘನ್‌ನಿಂದ ಜೋಧ್‌ಪುರಕ್ಕೆ, ಸಿಸ್ಟರ್ ತೆರೆಸಾ ಕ್ರಾಸ್ತಾ ಇಟಲಿ ಚಾರಿಟಿಗೆ ತೆರಳುವವರಿದ್ದರು. ಇಟಲಿಗೆ ತೆರಳುವುದಾಗಿ ತೆರೆಸಾ ಕ್ರಾಸ್ತಾ ಅವರು ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಿದ್ದರು. ಆದರೆ ಬದಲಾದ ಸನ್ನಿವೇಶದಲ್ಲಿ ಕಾಬುಲ್ ಏರ್‌ಪೋರ್ಟನ್ನೇ ತಾಲಿಬಾನಿಗಳು ವಶಪಡಿಸುವ ಸನ್ನಾಹದಲ್ಲಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಕಜಕಿಸ್ತಾನಕ್ಕೆ ಏರ್‌ಲಿಫ್ಟ್‌ಗೆ ಅವಕಾಶ ಲಭಿಸಿತ್ತು. ಅದೇ ಅವಕಾಶ ಬಳಸಿಕೊಂಡು ಇವರಿಬ್ಬರು ಕಜಕಿಸ್ತಾನದಿಂದ ಭಾರತಕ್ಕೆ ಆಗಮಿಸಿದ್ದಾರೆ. ಒಂದೆರಡು ದಿನಗಳಲ್ಲಿ ಮಂಗಳೂರಿಗೆ ಆಗಮಿಸಲಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಡ್ರಗ್ಸ್ ಪ್ರಕರಣ: ಕರ್ನಾಟಕದಲ್ಲಿ ಕೂದಲು ಸ್ಯಾಂಪಲ್ ಪರೀಕ್ಷೆ ಇದೇ ಮೊದಲು-ರಾಗಿಣಿ, ಸಂಜನಾ ಡ್ರಗ್ಸ್ ಸೇವನೆ ದೃಢ

Next Post

ಅಫ್ಘಾನಿಸ್ತಾನದಿಂದ ಬಂದ 7 ಮಂದಿ ಪೊಲೀಸ್ ಕಮಿಷನರ್ ಅವರನ್ನು ಭೇಟಿ

Related Posts

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಲಿಂಕ್
ರಾಜ್ಯ

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಲಿಂಕ್

April 8, 2025
68
ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಆರು ವರ್ಷಗಳ ಕಾಲ ಉಚ್ಛಾಟನೆ
ರಾಜ್ಯ

ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಆರು ವರ್ಷಗಳ ಕಾಲ ಉಚ್ಛಾಟನೆ

March 26, 2025
83
Next Post
ಅಫ್ಘಾನಿಸ್ತಾನದಿಂದ ಬಂದ 7 ಮಂದಿ ಪೊಲೀಸ್ ಕಮಿಷನರ್ ಅವರನ್ನು ಭೇಟಿ

ಅಫ್ಘಾನಿಸ್ತಾನದಿಂದ ಬಂದ 7 ಮಂದಿ ಪೊಲೀಸ್ ಕಮಿಷನರ್ ಅವರನ್ನು ಭೇಟಿ

Discussion about this post

Recent News

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
38
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
89
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
ರಾಜಸ್ಥಾನ ಆರ್ಟ್ ಮತ್ತು  ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ  ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

May 7, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d