• About us
  • Contact us
  • Disclaimer
Saturday, September 30, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ತಾಜಾ ಸುದ್ದಿ

ಮಂಗಳೂರು: ತವರಿಗೆ ಬಂದಿಳಿದ ಡೆನ್ಸಿ ಮೊಂತೇರೊ, ಜೆರೋಮ್ ಸಿಕ್ವೇರಾ, ಸಿಸ್ಟರ್ ತೆರೆಸಾ ಕ್ರಾಸ್ತಾ

Coastal Times by Coastal Times
August 25, 2021
in ತಾಜಾ ಸುದ್ದಿ, ರಾಜ್ಯ
ಮಂಗಳೂರು: ತವರಿಗೆ ಬಂದಿಳಿದ ಡೆನ್ಸಿ ಮೊಂತೇರೊ, ಜೆರೋಮ್ ಸಿಕ್ವೇರಾ, ಸಿಸ್ಟರ್ ತೆರೆಸಾ ಕ್ರಾಸ್ತಾ
35
VIEWS
WhatsappTelegramShare on FacebookShare on Twitterinstagram

ಉಳ್ಳಾಲ: ತಾಲಿಬಾನ್ ಆಕ್ರಮಿತ ಕಾಬುಲ್‌ನಲ್ಲಿ ಒಂದು ವಾರದಿಂದ ಅತಂತ್ರ ಸ್ಥಿತಿಯಲ್ಲಿದ್ದ ಮಂಗಳೂರಿನ ಇಬ್ಬರು ಸುರಕ್ಷಿತವಾಗಿ ಏರ್‌ಲಿಫ್ಟ್ ಆಗಿ ಮಂಗಳವಾರ ನವದೆಹಲಿ ತಲುಪಿದ್ದಾರೆ. ಇದೇ ವೇಳೆ ಅಫ್ಘನ್‌ನಿಂದ ಕತಾರ್‌ಗೆ ಏರ್‌ಲಿಫ್ಟ್ ಆಗಿದ್ದ ಉಳ್ಳಾಲದ ಯುವಕ ಮನೆ ತಲುಪಿದ್ದಾರೆ.

ಬಂಟ್ವಾಳ ಸಿದ್ದಕಟ್ಟೆಯ ಜೆರೋಮ್ ಸಿಕ್ವೇರಾ ಮತ್ತು ಮಂಗಳೂರು ಚಾರಿಟಿಯ ಸಿಸ್ಟರ್ ತೆರೆಸಾ ಕ್ರಾಸ್ತಾ ನವದೆಹಲಿ ತಲುಪಿದ್ದು, ಒಂದೆರಡು ದಿನದಲ್ಲಿ ತವರಿಗೆ ವಾಪಸಾಗಲಿದ್ದಾರೆ. ಉಳ್ಳಾಲದ ಡೆನ್ಸಿ ಮೊಂತೇರೊ ವಾರದ ಹಿಂದೆ ಏರ್‌ಲಿಫ್ಟ್ ಆಗಿ ಕತಾರ್‌ನಲ್ಲಿ ಇದ್ದರು. ಅಲ್ಲಿಂದ ಮಂಗಳವಾರ ತವರು ಸೇರಿದ್ದಾರೆ.

ಜೋಧ್‌ಪುರ್ ಕ್ರೈಸ್ತ ಸಂಸ್ಥೆಯಿಂದ ಬೋಧಕರಾಗಿ ಜೆರೋಮ್ ಸಿಕ್ವೇರಾ ಹಾಗೂ ಮಂಗಳೂರು ಚಾರಿಟಿಯಿಂದ ಇಟಲಿ ಏಜೆನ್ಸಿ ಮೂಲಕ ತೆರೆಸಾ ಕ್ರಾಸ್ತಾ ಅಫ್ಘನ್‌ಗೆ ತೆರಳಿದ್ದರು. ತಾಲಿಬಾನ್ ಆಕ್ರಮಣ ಮೇರೆ ಮೀರಿದಾಗ ಇವರು ವಾರದ ಹಿಂದೆ ಏರ್‌ಲಿಫ್ಟ್‌ಗೆ ಕಾಬುಲ್‌ಗೆ ಆಗಮಿಸಿದ್ದರು. ಆದರೆ ತಾಲಿಬಾನ್ ಅಟ್ಟಹಾಸದಿಂದಾಗಿ ಭಾರತಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಕೊನೆಗೆ ಕಾಬುಲ್ ನಿಲ್ದಾಣ ಸಮೀಪ ಇವರಿಬ್ಬರು ಪ್ರತ್ಯೇಕ ಆಶ್ರಯದಲ್ಲಿದ್ದರು. ಎರಡು ದಿನ ಹಿಂದೆ ಇವರನ್ನು ನ್ಯಾಟೋ ಸೇನೆ ಕಜಕಿಸ್ತಾನಕ್ಕೆ ಏರ್‌ಲಿಫ್ಟ್ ಮಾಡಿತ್ತು. ಅಲ್ಲಿಂದ ಭಾರತೀಯ ವಾಯುಸೇನೆ ಏರ್‌ಲಿಫ್ಟ್ ಮಾಡಿದ್ದು, ಈಗ ನವದೆಹಲಿ ತಲುಪಿದ್ದಾರೆ.

ಫಾ.ಜೆರೋಮ್ ಸಿಕ್ವೇರಾ ಅವರು ಅಫ್ಘನ್‌ನಿಂದ ಜೋಧ್‌ಪುರಕ್ಕೆ, ಸಿಸ್ಟರ್ ತೆರೆಸಾ ಕ್ರಾಸ್ತಾ ಇಟಲಿ ಚಾರಿಟಿಗೆ ತೆರಳುವವರಿದ್ದರು. ಇಟಲಿಗೆ ತೆರಳುವುದಾಗಿ ತೆರೆಸಾ ಕ್ರಾಸ್ತಾ ಅವರು ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಿದ್ದರು. ಆದರೆ ಬದಲಾದ ಸನ್ನಿವೇಶದಲ್ಲಿ ಕಾಬುಲ್ ಏರ್‌ಪೋರ್ಟನ್ನೇ ತಾಲಿಬಾನಿಗಳು ವಶಪಡಿಸುವ ಸನ್ನಾಹದಲ್ಲಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಕಜಕಿಸ್ತಾನಕ್ಕೆ ಏರ್‌ಲಿಫ್ಟ್‌ಗೆ ಅವಕಾಶ ಲಭಿಸಿತ್ತು. ಅದೇ ಅವಕಾಶ ಬಳಸಿಕೊಂಡು ಇವರಿಬ್ಬರು ಕಜಕಿಸ್ತಾನದಿಂದ ಭಾರತಕ್ಕೆ ಆಗಮಿಸಿದ್ದಾರೆ. ಒಂದೆರಡು ದಿನಗಳಲ್ಲಿ ಮಂಗಳೂರಿಗೆ ಆಗಮಿಸಲಿದ್ದಾರೆ.

Related Posts

ಮೂರ್ಛೆ ರೋಗ ಬಂದಂತೆ ಚೈತ್ರಾ ಕುಂದಾಪುರ ಹೈಡ್ರಾಮಾ: ಫಿಟ್ಸೂ ಇಲ್ಲ ಏನೂ ಇಲ್ಲ, ಆಸ್ಪತ್ರೆಯಲ್ಲಿ ಎಲ್ಲವೂ ನಾರ್ಮಲ್‌!
ರಾಜ್ಯ

ಮೂರ್ಛೆ ರೋಗ ಬಂದಂತೆ ಚೈತ್ರಾ ಕುಂದಾಪುರ ಹೈಡ್ರಾಮಾ: ಫಿಟ್ಸೂ ಇಲ್ಲ ಏನೂ ಇಲ್ಲ, ಆಸ್ಪತ್ರೆಯಲ್ಲಿ ಎಲ್ಲವೂ ನಾರ್ಮಲ್‌!

September 16, 2023
63
ಹಾಸನ| ಶಾರ್ಪ್ ಶೂಟರ್ ವೆಂಕಟೇಶ್ ನನ್ನು ತುಳಿದು ಸಾಯಿಸಿದ ಆನೆ; ಮೃತನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ
ರಾಜ್ಯ

ಹಾಸನ| ಶಾರ್ಪ್ ಶೂಟರ್ ವೆಂಕಟೇಶ್ ನನ್ನು ತುಳಿದು ಸಾಯಿಸಿದ ಆನೆ; ಮೃತನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

September 1, 2023
98

Recent News

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

September 30, 2023
73
“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

September 30, 2023
21
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

September 30, 2023
“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

September 30, 2023
ಟಿವಿ ಡಿಬೇಟ್ ವೇಳೆ ಲೈವ್ ನಲ್ಲೇ ಪರಸ್ಪರ ಹೊಡೆದಾಡಿದ ಪಾಕ್ ರಾಜಕೀಯ ನಾಯಕರು!

ಟಿವಿ ಡಿಬೇಟ್ ವೇಳೆ ಲೈವ್ ನಲ್ಲೇ ಪರಸ್ಪರ ಹೊಡೆದಾಡಿದ ಪಾಕ್ ರಾಜಕೀಯ ನಾಯಕರು!

September 30, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In