• About us
  • Contact us
  • Disclaimer
Saturday, December 6, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ | ಕಲ್ಲಡ್ಕದಲ್ಲಿ ಹದಗೆಟ್ಟ ಹೆದ್ದಾರಿ, ಗುತ್ತಿಗೆ ಸಂಸ್ಥೆ ವಿರುದ್ಧ ಆಕ್ರೋಶ

Coastal Times by Coastal Times
August 25, 2023
in ಕರಾವಳಿ
ಬಂಟ್ವಾಳ | ಕಲ್ಲಡ್ಕದಲ್ಲಿ ಹದಗೆಟ್ಟ ಹೆದ್ದಾರಿ, ಗುತ್ತಿಗೆ ಸಂಸ್ಥೆ ವಿರುದ್ಧ ಆಕ್ರೋಶ
67
VIEWS
WhatsappTelegramShare on FacebookShare on Twitter

ಬಂಟ್ವಾಳ, ಆ 24 : ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಗಳು ಉಂಟಾಗಿದ್ದು, ಇದರಿಂದ ರೋಸಿಹೋದ ಕಲ್ಲಡ್ಕದ ವರ್ತಕರು ಹಾಗೂ ಸಾರ್ವಜನಿಕರು ಗುರುವಾರ ಪಕ್ಷ, ಜಾತಿ, ಧರ್ಮ ಬೇಧ ಮರೆತು ಒಗ್ಗಟ್ಟಾಗಿ ಗುತ್ತಿಗೆ ಕಂಪನಿ ವಾಹನಗಳನ್ನು ತಡೆಗಟ್ಟಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಕಲ್ಲಡ್ಕದ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಯಿಂದಾಗಿ ರೋಸಿಹೋದ ಕಲ್ಲಡ್ಕದ ವರ್ತಕರು, ಹಾಗೂ ಸಾರ್ವಜನಿ ಕರು ಗುರುವಾರ ಕೆ.ಎನ್.ಆರ್.ಸಿ ಕಂಪನಿಯ ವಾಹನಗಳನ್ನು ತಡೆಗಟ್ಟಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ಕೆ.ಎನ್.ಆರ್.ಸಿ ಕಂಪೆನಿಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕು, ಇಲ್ಲಿನ ಸಮಸ್ಯೆಗಳು ಬಗೆಹರಿಯಬೇಕು ಎಂದು ಪ್ರತಿಭಟನಕಾರರು ಪಟ್ಟುಹಿಡಿದರು. ಇದರಿಂದಾಗಿ ಕೆಲಕಾಲ ರಸ್ತೆ ತಡೆ ಉಂಟಾಗಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು. ಈ ಸಂದರ್ಭ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪಿಎಸ್‌ಐ ರಾಮಕೃಷ್ಣ ನೇತೃತ್ವದ ಪೊಲೀಸರ ತಂಡ ಪ್ರತಿಭಟನಕಾರರ ಮನವೊಲಿಸಿದರು.

ಸ್ಥಳಕ್ಕೆ ಆಗಮಿಸಿದ ಗುತ್ತಿಗೆ ಕಂಪನಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಪ್ರತಿಭಟನಾಕಾರ ರೊಂದಿಗೆ ಮಾತುಕತೆ ನಡೆಸಿದರು, ಮುಂದಿನ ಬುಧವಾರದೊಳಗೆ ಸರ್ವಿಸ್ ರಸ್ತೆಗೆ ಡಾಮರೀಕರಣ ಕೆಲಸ ಆರಂಭಿಸುವುದಾಗಿ ಭರವಸೆ ನೀಡಿದರು. ಇದೇ ವೇಳೆ ಪ್ರತಿಕ್ರಿಯಿಸಿದ ಪ್ರತಿಭಟನಾಕಾರರು ಹೊಂಡ ಮುಚ್ಚಿ, ರಸ್ತೆಯನ್ನು ಡಾಮರೀಕರಣ ಮಾಡಬೇಕು. ಧೂಳಿನ ಸಮಸ್ಯೆ ತಲೆದೋರಿದ್ದು, ಇದಕ್ಕೆ ಮುಕ್ತಿ ನೀಡುವ ನಿಟ್ಟಿನಲ್ಲಿ ರಸ್ತೆಗೆ ನೀರು ಹಾಯಿಸುತ್ತಿರಬೇಕು, ರಸ್ತೆಯಲ್ಲಿ ಕೊಳಚೆ ನೀರು ಹರಿಯದಂತೆ ಡ್ರೈನೇಜ್ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಬುಧವಾರದೊಳಗೆ ಕಾಮಗಾರಿ ಆರಂಭಗೊಳ್ಳದೇ ಇದ್ದರೆ, ಕಲ್ಲಡ್ಕದ ವರ್ತಕರು ಎಲ್ಲರೂ ತಮ್ಮ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿ ಪೇಟೆ ಬಂದ್, ಹೆದ್ದಾರಿ ತಡೆಯಂಥ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು. ಕಂಪೆನಿಯ ಇಂಜಿನಿಯರ್ ಅಯ್ಯಪ್ಪ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು ; ದೇವಸ್ಥಾನದ ಎದುರಲ್ಲೇ ಯುವತಿಯ ಕುತ್ತಿಗೆ ಸೀಳಿ ಯುವಕ ಪರಾರಿ, ಯುವತಿ ಮೃತ್ಯು, ಆರೋಪಿ ಬಂಧನ

Next Post

ಅಪರಿಚಿತ ಮಹಿಳೆಯೊಬ್ಬಳು ಒಂಟಿ ಮನೆಗೆ ನುಗ್ಗಿ ವೃದ್ಧೆಯನ್ನ ದಿಂಬಿನಿಂದ ಅದುಮಿಟ್ಟು ಕುತ್ತಿಗೆಯಲ್ಲಿದ್ದ 22 ಗ್ರಾಮ್ ಚಿನ್ನದ ಸರ ದರೋಡೆ

Related Posts

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0
ಕರಾವಳಿ

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

December 4, 2025
40
ಮಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಮಠಕ್ಕೆ 5 ಎಕರೆ ಜಮೀನು ಸಿಎಂ ಘೋಷಣೆ
ಕರಾವಳಿ

ಮಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಮಠಕ್ಕೆ 5 ಎಕರೆ ಜಮೀನು ಸಿಎಂ ಘೋಷಣೆ

December 4, 2025
22
Next Post
ಅಪರಿಚಿತ ಮಹಿಳೆಯೊಬ್ಬಳು ಒಂಟಿ ಮನೆಗೆ ನುಗ್ಗಿ ವೃದ್ಧೆಯನ್ನ ದಿಂಬಿನಿಂದ ಅದುಮಿಟ್ಟು ಕುತ್ತಿಗೆಯಲ್ಲಿದ್ದ 22 ಗ್ರಾಮ್ ಚಿನ್ನದ ಸರ ದರೋಡೆ

ಅಪರಿಚಿತ ಮಹಿಳೆಯೊಬ್ಬಳು ಒಂಟಿ ಮನೆಗೆ ನುಗ್ಗಿ ವೃದ್ಧೆಯನ್ನ ದಿಂಬಿನಿಂದ ಅದುಮಿಟ್ಟು ಕುತ್ತಿಗೆಯಲ್ಲಿದ್ದ 22 ಗ್ರಾಮ್ ಚಿನ್ನದ ಸರ ದರೋಡೆ

Discussion about this post

Recent News

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

December 5, 2025
53
ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

December 4, 2025
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

December 5, 2025
ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

December 4, 2025
ಮಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಮಠಕ್ಕೆ 5 ಎಕರೆ ಜಮೀನು ಸಿಎಂ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಮಠಕ್ಕೆ 5 ಎಕರೆ ಜಮೀನು ಸಿಎಂ ಘೋಷಣೆ

December 4, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d