• About us
  • Contact us
  • Disclaimer
Sunday, October 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

Coastal Times by Coastal Times
August 25, 2025
in ಕ್ರೈಮ್ ನ್ಯೂಸ್
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ
90
VIEWS
WhatsappTelegramShare on FacebookShare on Twitter

ಶಿವಮೊಗ್ಗ, ಆ.24 : ಇಬ್ಬರು ಯುವಕರ ಜೊತೆಗೆ ಸೇರಿ ತನ್ನ ಗಂಡನನ್ನೇ ಕಬ್ಬಿಣದ ರಾಡ್ ನಲ್ಲಿ ಹೊಡೆದು ಸಾಯಿಸಿ ಮೃತದೇಹವನ್ನು ಹೊಳೆಗೆ ಎಸೆದ ಪ್ರಕರಣದಲ್ಲಿ ಮಹಿಳೆ ಸೇರಿ ಇಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಇನ್ನೊಬ್ಬ ವ್ಯಕ್ತಿಗೆ ಏಳು ವರ್ಷಗಳ ಶಿಕ್ಷೆ ವಿಧಿಸಲಾಗಿದೆ.

2016ರ ಜುಲೈ 7ರಂದು ಕೊಲೆ ಕೃತ್ಯ ನಡೆದಿತ್ತು. ಲಕ್ಷ್ಮಿ ಎಂಬ ಮಹಿಳೆಯನ್ನು ಇಮ್ತಿಯಾಜ್ ಅಹ್ಮದ್ ಎಂಬಾತ ಘಟನೆಯ ಐದು ವರ್ಷಗಳ ಹಿಂದೆ ಮದುವೆಯಾಗಿದ್ದಳು. ಆದರೆ ಪತಿ- ಪತ್ನಿ ನಡುವೆ ವೈಮನಸ್ಸು ಉಂಟಾಗಿದ್ದು, ಪತ್ನಿ ಲಕ್ಷ್ಮೀ ಗಂಡನನ್ನು ಕಬ್ಬಿಣದ ರಾಡ್ ನಲ್ಲಿ ಹೊಡೆಸಿ ಸಾಯಿಸಿದ್ದಳು ಎನ್ನಲಾಗಿದೆ. ಆನಂತರ, ಸಾಕ್ಷ್ಯ ಮುಚ್ಚಿ ಹಾಕುವುದಕ್ಕಾಗಿ ಅದೇ ಪರಿಸರದ ಶಿವಮೂರ್ತಿ ಹಾಗೂ ಕೃಷ್ಣಮೂರ್ತಿ ಎಂಬವರ ಜೊತೆಗೂಡಿ ಮೃತದೇಹವನ್ನು ಹೊಳೆಗೆ ಎಸೆದಿದ್ದಳು. ಇಮ್ತಿಯಾಜ್ ಸೋದರ ಎಜಾಜ್ ಈ ಬಗ್ಗೆ ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಕರಣದ ಬೆನ್ನತ್ತಿದ ಸಿಪಿಐಗಳಾದ ಪ್ರಭು ಬಿ. ಸೂರಿನ್ ಮತ್ತು ಚಂದ್ರಶೇಖರ್ ಟಿಕೆ ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಶಿವಮೊಗ್ಗ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಇಂದಿರಾ ಮೈಲಾಸ್ವಾಮಿ ಚೆಟ್ಟಿಯಾರ್ ಅವರು 2025ರ ಆಗಸ್ಟ್ 23ರಂದು ತೀರ್ಪು ನೀಡಿದ್ದಾರೆ. ಆರೋಪಿ ಭದ್ರಾವತಿ ಜನ್ನಾಪುರ ನಿವಾಸಿಗಳಾದ 37 ವರ್ಷದ ಲಕ್ಷ್ಮೀ ಮತ್ತು ಕೃಷ್ಣಮೂರ್ತಿ (38) ಅವರಿಗೆ ಮರಣ ದಂಡನೆ ಶಿಕ್ಷೆ ನೀಡಿದ್ದಾರೆ. ಶಿವರಾಜು (40) ಗೆ 7 ವರ್ಷಗಳ ಶಿಕ್ಷೆಯನ್ನು ನೀಡಿ ತೀರ್ಪು ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ: ಮೂಲತಃ ಭದ್ರಾವತಿಯ ಜನ್ನಾಪುರದ ನಿವಾಸಿಯಾಗಿರುವ ಲಕ್ಷ್ಮಿ 2011ರಲ್ಲಿ ಕಲಬುರಗಿಯಲ್ಲಿ ಸರಕಾರಿ ಶಾಲಾ ಶಿಕ್ಷಕಿಯಾಗಿ ನೇಮಕಗೊಂಡಿದ್ದಳು. ಅಲ್ಲಿಯೇ ಶಿಕ್ಷಕರಾಗಿದ್ದ ಇಮ್ತಿಯಾಝ್ ಅಹ್ಮದ್ ರನ್ನು ಪ್ರೀತಿಸಿ ಮದುವೆಯಾಗಿದ್ದಳು. ನಂತರ ಶಿಕ್ಷಕ ದಂಪತಿ ವಾಪಸ್ ಭದ್ರಾವತಿ ತಾಲೂಕಿಗೆ ವರ್ಗಾವಣೆ ಪಡೆದಿದ್ದರು. ಈ ದಂಪತಿಗೆ ಓರ್ವ ಪುತ್ರ ಕೂಡಾ ಇದ್ದಾನೆ. ಜನ್ನಾಪುರದಲ್ಲಿ ವಾಸವಿದ್ದ ಲಕ್ಷ್ಮೀಗೆ ಬಾಲ್ಯದ ಸ್ನೇಹಿತ, ವೃತ್ತಿಯಲ್ಲಿ ಚಾಲಕನಾಗಿದ್ದ ಕೃಷ್ಣಮೂರ್ತಿ ಜೊತೆ ಆತ್ಮೀಯತೆ ಬೆಳೆದಿತ್ತು. ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತೆನ್ನಲಾಗಿದೆ. ಇದನ್ನು ಇಮ್ತಿಯಾಝ್ ವಿರೋಧಿಸಿದ್ದರು. ಈ ಕಾರಣಕ್ಕೆ ಇಮ್ತಿಯಾಝ್ ಅವರನ್ನು ಲಕ್ಷ್ಮೀ, ಆಕೆಯ ಪ್ರಿಯಕರ ಕೃಷ್ಣಮೂರ್ತಿ ಹಾಗೂ ಆತನ ಸ್ನೇಹಿತ ಶಿವರಾಜ ಸೇರಿ 2016ರ ಜುಲೈ 7ರಂದು ಜನ್ನಾಪುರದ ಮನೆಯಲ್ಲಿ ತಲೆಗೆ ರಾಡ್ ಮತ್ತು ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಕೊಲೆ ಮಾಡಿ ಮೃತದೇಹವನ್ನು ಭದ್ರಾ ನದಿಗೆ ಎಸೆದಿರುವುದು ಪೊಲೀಸ್ ವಿಚಾರಣೆಯಲ್ಲಿ ತಿಳಿದುಬಂದಿತ್ತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

Next Post

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

Related Posts

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ
ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

October 12, 2025
1
ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ
ಕ್ರೈಮ್ ನ್ಯೂಸ್

ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

October 12, 2025
20
Next Post
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

Discussion about this post

Recent News

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

October 12, 2025
1
ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

October 12, 2025
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

October 12, 2025
ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

October 12, 2025
ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

October 11, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d