• About us
  • Contact us
  • Disclaimer
Monday, December 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಯುವತಿ ಹೇಳಿಕೆ ಪಡೆಯಲು ಸುಳ್ಯ ಆಸ್ಪತ್ರೆಗೆ ಬಂದಿದ್ದ ಕಾಸರಗೋಡಿನ ಜಡ್ಜ್ ; ಆಸ್ಪತ್ರೆ ವೈದ್ಯರ ವರ್ತನೆಗೆ ಬೇಸತ್ತು ನ್ಯಾಯಾಧೀಶರಿಂದಲೇ ಪೊಲೀಸ್ ದೂರು

Coastal Times by Coastal Times
September 25, 2024
in ಕರಾವಳಿ
ಯುವತಿ ಹೇಳಿಕೆ ಪಡೆಯಲು ಸುಳ್ಯ ಆಸ್ಪತ್ರೆಗೆ ಬಂದಿದ್ದ ಕಾಸರಗೋಡಿನ ಜಡ್ಜ್ ; ಆಸ್ಪತ್ರೆ ವೈದ್ಯರ ವರ್ತನೆಗೆ ಬೇಸತ್ತು ನ್ಯಾಯಾಧೀಶರಿಂದಲೇ ಪೊಲೀಸ್ ದೂರು
52
VIEWS
WhatsappTelegramShare on FacebookShare on Twitter

ಸುಳ್ಯ: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ಹೇಳಿಕೆ ಪಡೆಯಲು ಸುಳ್ಯ ಆಸ್ಪತ್ರೆಗೆ ಬಂದ ಕೇರಳದ ಮ್ಯಾಜಿಸ್ಟ್ರೇಟ್‌ಗೆ ಅಗೌರವ ತೋರಿರುವ ಆರೋಪದ ಹಿನ್ನೆಲೆ ಸ್ವತಃ ನ್ಯಾಯಾಧೀಶರೇ ಪೊಲೀಸರಿಗೆ ದೂರು ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಕೇರಳದ ಕಾಸರಗೋಡಿನ ದೇಲಂಪಾಡಿಯ ಯುವತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಶನಿವಾರ ದಾಖಲಿಸಲಾಗಿತ್ತು. ಆ ಯುವತಿಯ ಹೇಳಿಕೆ ಪಡೆಯಲು ಆದೂರು ಪೊಲೀಸ್ ಅಧಿಕಾರಿಗಳ ಜತೆ ತಾವು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದೆವು. ಈ ವೇಳೆ ಆಸ್ಪತ್ರೆಯ ಇಬ್ಬರು ವೈದ್ಯರು ತಮ್ಮೊಂದಿಗೆ ಅಗೌರವದಿಂದ ನಡೆದುಕೊಂಡಿದ್ದಾರೆ ಎಂದು ಮ್ಯಾಜಿಸ್ಟ್ರೇಟ್​​ ಸುಳ್ಯ ಪೊಲೀಸ್ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಏನಿದು ಘಟನೆ? ದೂರಿನಲ್ಲಿ ಏನಿದೆ?: ಕೇರಳ ಹೈಕೋರ್ಟ್ ಆದೇಶದ ಪ್ರಕಾರ ಆತ್ಮಹತ್ಯೆಗೆ ಯತ್ನಿಸಿದವರ ಹೇಳಿಕೆಯನ್ನು ಸ್ವತಃ ಜಿಲ್ಲಾ ನ್ಯಾಯಾಧೀಶರೇ ಸ್ಥಳಕ್ಕೆ ಹೋಗಿ ಪಡೆಯಬೇಕಿರುವುದರಿಂದ ಮ್ಯಾಜಿಸ್ಟ್ರೇಟ್‌ ಅಬ್ದುಲ್ ಬಾತಿಷ್‌ ಅವರು ಸೆ.21ರಂದು ರಾತ್ರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದರು.

ತಾವು ಆಸ್ಪತ್ರೆಗೆ ಬರುವ ಬಗ್ಗೆ ಈ ಮೊದಲೇ ಮಾಹಿತಿ ನೀಡಿದ್ದರೂ, ವೈದ್ಯರು ತನಗೆ ಮಾಹಿತಿ ನೀಡದೇ ಅಗೌರವದಿಂದ ನಡೆಸಿಕೊಂಡಿದ್ದಾರೆ ಎಂದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಸುಳ್ಯ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ ಕಂಕನಾಡಿಯ ಬೆಂದೂರ್ ವೆಲ್​ನಲ್ಲಿ ಕಾಸ್ಮೆಟಿಕ್ ಸರ್ಜರಿ ವೇಳೆ ಉಳ್ಳಾಲದ ಯುವಕ ಸಾವು

Next Post

ಸಿನಿಮಾ, ನಾಟಕದಲ್ಲಿ ದೈವಾರಾಧನೆ ಬಗ್ಗೆ ಅಪಚಾರ ; ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಡಿಸಿ, ಪೊಲೀಸ್ ಆಯುಕ್ತರಿಗೆ ಮನವಿ

Related Posts

ಪುತ್ತೂರು: ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆ
ಕರಾವಳಿ

ಪುತ್ತೂರು: ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆ

December 1, 2025
0
ಕಾಪು ; ಡೆಕೊರೇಶನ್ ಸಲಕರಣೆ ಒಯ್ಯುತ್ತಿದ್ದ ಗೂಡ್ಸ್ ಟೆಂಪೋ ಪಲ್ಟಿ, ಐವರು ಕಾರ್ಮಿಕರು ಸಾವು
ಕರಾವಳಿ

ಕಾಪು ; ಡೆಕೊರೇಶನ್ ಸಲಕರಣೆ ಒಯ್ಯುತ್ತಿದ್ದ ಗೂಡ್ಸ್ ಟೆಂಪೋ ಪಲ್ಟಿ, ಐವರು ಕಾರ್ಮಿಕರು ಸಾವು

December 1, 2025
52
Next Post
ಸಿನಿಮಾ, ನಾಟಕದಲ್ಲಿ ದೈವಾರಾಧನೆ ಬಗ್ಗೆ ಅಪಚಾರ ; ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಡಿಸಿ, ಪೊಲೀಸ್ ಆಯುಕ್ತರಿಗೆ ಮನವಿ

ಸಿನಿಮಾ, ನಾಟಕದಲ್ಲಿ ದೈವಾರಾಧನೆ ಬಗ್ಗೆ ಅಪಚಾರ ; ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಡಿಸಿ, ಪೊಲೀಸ್ ಆಯುಕ್ತರಿಗೆ ಮನವಿ

Discussion about this post

Recent News

ಪುತ್ತೂರು: ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆ

ಪುತ್ತೂರು: ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆ

December 1, 2025
0
ಕಾಪು ; ಡೆಕೊರೇಶನ್ ಸಲಕರಣೆ ಒಯ್ಯುತ್ತಿದ್ದ ಗೂಡ್ಸ್ ಟೆಂಪೋ ಪಲ್ಟಿ, ಐವರು ಕಾರ್ಮಿಕರು ಸಾವು

ಕಾಪು ; ಡೆಕೊರೇಶನ್ ಸಲಕರಣೆ ಒಯ್ಯುತ್ತಿದ್ದ ಗೂಡ್ಸ್ ಟೆಂಪೋ ಪಲ್ಟಿ, ಐವರು ಕಾರ್ಮಿಕರು ಸಾವು

December 1, 2025
52
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರು: ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆ

ಪುತ್ತೂರು: ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆ

December 1, 2025
ಕಾಪು ; ಡೆಕೊರೇಶನ್ ಸಲಕರಣೆ ಒಯ್ಯುತ್ತಿದ್ದ ಗೂಡ್ಸ್ ಟೆಂಪೋ ಪಲ್ಟಿ, ಐವರು ಕಾರ್ಮಿಕರು ಸಾವು

ಕಾಪು ; ಡೆಕೊರೇಶನ್ ಸಲಕರಣೆ ಒಯ್ಯುತ್ತಿದ್ದ ಗೂಡ್ಸ್ ಟೆಂಪೋ ಪಲ್ಟಿ, ಐವರು ಕಾರ್ಮಿಕರು ಸಾವು

December 1, 2025
ಮಂಗಳೂರು: ಐದು ವರ್ಷಗಳಲ್ಲಿ ಕ್ಯಾಂಪ್ಕೊ ವಹಿವಾಟು ಶೇ 70 ಏರಿಕೆ: ಅಧ್ಯಕ್ಷ ಕಿಶೋರ್‌ಕುಮಾರ್ ಕೊಡ್ಗಿ

ಮಂಗಳೂರು: ಐದು ವರ್ಷಗಳಲ್ಲಿ ಕ್ಯಾಂಪ್ಕೊ ವಹಿವಾಟು ಶೇ 70 ಏರಿಕೆ: ಅಧ್ಯಕ್ಷ ಕಿಶೋರ್‌ಕುಮಾರ್ ಕೊಡ್ಗಿ

December 1, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d