• About us
  • Contact us
  • Disclaimer
Saturday, February 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಧರ್ಮಸ್ಥಳ ಬುರುಡೆ ಪ್ರಕರಣ: ಅ.27 ರಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಲು ತಿಮರೋಡಿ, ಮಟ್ಟಣ್ಣನವರ್ ಸಹಿತ ನಾಲ್ವರಿಗೆ ನೋಟಿಸ್

Coastal Times by Coastal Times
October 25, 2025
in ಕರಾವಳಿ
ಧರ್ಮಸ್ಥಳ ಬುರುಡೆ ಪ್ರಕರಣ: ಅ.27 ರಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಲು ತಿಮರೋಡಿ, ಮಟ್ಟಣ್ಣನವರ್ ಸಹಿತ ನಾಲ್ವರಿಗೆ ನೋಟಿಸ್
44
VIEWS
WhatsappTelegramShare on FacebookShare on Twitter

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ ಮಾಡಿದೆ.

ಅ.27 ರಂದು ಸೋಮವಾರ 10 :30 ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡರಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಿರುವ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮಾ, ಹಾಜರಾಗದಿದ್ದರೆ ಬಂಧನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಬಿಎನ್ ಎಸ್ಎಸ್ 35(3) ಅಡಿಯಲ್ಲಿ ನೀಡಲಾದ ನೋಟಿಸ್‌ನಲ್ಲಿ, ಪ್ರಕರಣದ ಸಂದರ್ಭಗಳು ಮತ್ತು ಸಂಬಂಧಿತ ಸಂಗತಿಗಳನ್ನು ಖಚಿತಪಡಿಸಲು ಈ ನಾಲ್ವರ ಹಾಜರಾತಿ ಅಗತ್ಯವಿದ್ದುದಾಗಿ ವಿವರಿಸಲಾಗಿದೆ. ತನಿಖಾಧಿಕಾರಿಯು ನೋಟಿಸ್‌ನಲ್ಲಿ ಪ್ರಕರಣದ ಮಹತ್ವಪೂರ್ಣ ಅಂಶಗಳನ್ನು ಉಲ್ಲೇಖಿಸಿ, ಮಾಹಿತಿಯನ್ನು ದೃಢಪಡಿಸಲು ಅವರ ಸಹಕಾರವನ್ನು ಕೇಳಿದ್ದಾರೆ.

ನೋಟಿಸ್‌ನಲ್ಲಿ, ಆರೋಪಿಗಳಿಗೆ ಇವು ಕಡ್ಡಾಯವಾಗಿ ಪಾಲನೆ ಮಾಡಲು ಸೂಚಿಸಲಾಗಿದೆ: ಯಾವುದೇ ಅಪರಾಧ ನಡೆಸಬಾರದು, ಸಾಕ್ಷ್ಯಗಳಿಗೆ ಪ್ರಭಾವ ಬೀರಬಾರದು, ನ್ಯಾಯಾಲಯದ ಮುಂದೆ ಅಥವಾ ತನಿಖಾಧಿಕಾರಿಗಳ ಮುಂದೆ ಸಂಗತಿಗಳನ್ನು ಸತ್ಯಹೀನವಾಗಿ ಹೇಳಬಾರದು, ನ್ಯಾಯಾಲಯ/ತದನಂತರ ತನಿಖೆಯಲ್ಲಿ ಹಾಜರಾಗುವುದು, ಸಹಕಾರ ನೀಡುವುದು, ಎಲ್ಲಾ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಹಾಜರುಪಡಿಸುವುದು, ಆರೋಪಿಗಳ ಗುರುತಿಸುವಿಕೆ ಮತ್ತು ಬಂಧನದಲ್ಲಿ ಸಹಕಾರ ನೀಡುವುದು, ಮತ್ತು ಸಾಕ್ಷ್ಯಗಳನ್ನು ನಾಶಮಾಡದಂತೆ ಮಾಡುವುದು. ನೋಟಿಸ್ ಪಾಲನೆ ಮಾಡದಿದ್ದರೆ, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಕಲಂ 35(6) ಅಡಿಯಲ್ಲಿ ದಸ್ತಗಿರಿ ಕ್ರಮ ಕೈಗೊಳ್ಳಲಾಗುವುದು ಎಂದು ಸಹ ಉಲ್ಲೇಖಿಸಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್ ಯುವಕರಿಬ್ಬರ ಕೊಲೆ ಯತ್ನ ಪ್ರಕರಣ ; ನಾಲ್ಕು ಮಂದಿ ಆರೋಪಿಗಳ ಬಂಧನ

Next Post

ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮಾರಾಟ, 476 ಗ್ರಾಮ್ ಚಿನ್ನ ವಶಕ್ಕೆ, ಚಿನ್ನ ಖರೀದಿ ಒಪ್ಪಿಕೊಂಡ ಜುವೆಲ್ಲರಿ ಉದ್ಯಮಿ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮಾರಾಟ, 476 ಗ್ರಾಮ್ ಚಿನ್ನ ವಶಕ್ಕೆ, ಚಿನ್ನ ಖರೀದಿ ಒಪ್ಪಿಕೊಂಡ ಜುವೆಲ್ಲರಿ ಉದ್ಯಮಿ

ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮಾರಾಟ, 476 ಗ್ರಾಮ್ ಚಿನ್ನ ವಶಕ್ಕೆ, ಚಿನ್ನ ಖರೀದಿ ಒಪ್ಪಿಕೊಂಡ ಜುವೆಲ್ಲರಿ ಉದ್ಯಮಿ

Discussion about this post

Recent News

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
30
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d