• About us
  • Contact us
  • Disclaimer
Tuesday, September 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಫಾತಿಮಾ ರಲಿಯಾ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ

Coastal Times by Coastal Times
February 26, 2024
in ಕರಾವಳಿ
ಫಾತಿಮಾ ರಲಿಯಾ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ
29
VIEWS
WhatsappTelegramShare on FacebookShare on Twitter

ಮಂಗಳೂರು: ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ. ಅವರು ಮರಣವಪ್ಪಿದ್ದು ಕೂಡಾ ಇಲ್ಲೇ. ಹಾಗಾಗಿ ಅವರು ದೋಚಲಿಲ್ಲ.  ಈ ದೇಶದ ಹಿಂದುಗಳು ಶೇಕಡಾ 24ರಷ್ಟು ಹಿಂದುಳಿದಿದ್ದರೆ ಮುಸ್ಲಿಮರು ಶೇ.38ರಷ್ಟು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅವರು ದೋಚಿದ್ದರೆ ಹಿಂದುಗಳಿಗಿಂತ ಶ್ರೀಮಂತರಾಗಬೇಕಿತ್ತು. ಈ ಕಹಿಸತ್ಯವನ್ನು ಜಗತ್ತಿಗೆ ತಿಳಿಸುವುದಕ್ಕಾಗಿಯಾದರೂ ಮುಸ್ಲಿಮರು ಬರವಣಿಗೆಯಲ್ಲಿ ಸಕ್ರಿಯವಾಗಬೇಕು ಎಂದು ಜೆಎನ್‌ಯು ನಿವೃತ್ತ ಪ್ರಾಧ್ಯಾಪಕರಾದ ಡಾ. ಪುರುಷೋತ್ತಮ ಬಿಳಿಮಲೆಯವರು ಅಭಿಪ್ರಾಯಪಟ್ಟಿದ್ದಾರೆ.

ಉಡುಗೊರೆ ಪ್ರಕಾಶನ ಪ್ರಕಟಿಸಿದ ಕವಯಿತ್ರಿ ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನವನ್ನು  ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಅವರು ಮಾತಾಡುತ್ತಿದ್ದರು. ದೇಶದ ಸ್ವಾತಂತ್ರ್ಯಕ್ಕಾಗಿ ಅತಿ ಹೆಚ್ಚು ಪ್ರಾಣ ತ್ಯಾಗ ಮಾಡಿರುವವರು ಮುಸ್ಲಿಮರು. ಆದರೆ ಇಂದು ಆ ಸತ್ಯವನ್ನು ಮರೆಮಾಚಲಾಗುತ್ತಿದೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿಯನ್ನು  ಗಲ್ಲಿಗೇರಿಸುವಾಗ ಮಝಫರ್ ನಗರದ ಹಬೀಬಾರನ್ನು ಕೂಡಾ ಗಲ್ಲಿಗೇರಿಸಲಾಗಿದೆ. ಅಸ್ಗರಿ‌ ಬೇಗಂ ಅವರನ್ನು ಕೂಡಾ ಬೆಂಕಿಗೆ ಹಾಕಿ ಕೊಲ್ಲಲಾಗಿದೆ. ಆದರೆ ಉತ್ತರ ಪ್ರದೇಶದಲ್ಲಿ ಸ್ವಾತಂತ್ರ್ಯ ಹೋರಾಟದ ನೆನಪುಗಳನ್ನೇ ಅಳಿಸಲಾಗುತ್ತಿದೆ ಎಂದರು.

ಕಥೆಗಾರ್ತಿ ಸುಧಾ ಆಡುಕಳ ಕೃತಿಯನ್ನು ಪರಿಚಯಿಸಿದರು. ಕವಯಿತ್ರಿ ಫಾತಿಮಾ ರಲಿಯಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲೇಖಕಿ ಉಮೈರತ್ ಕುಮೇರು ಸ್ವಾಗತಿಸಿದರು. ಕವಿ ವಿಲ್ಸನ್ ಕಟೀಲ್ ಮುಖ್ಯ ಅತಿಥಿಗಳಾಗಿದ್ದರು, ಪತ್ರಕರ್ತ ಮುಆದ್ ಜಿ.ಎಂ ಕವನ ವಾಚಿಸಿದರು. ಎಚ್.ಎಂ ಪೆರ್ನಾಳ್ ಕಾರ್ಯಕ್ರಮವನ್ನು ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪುರುಪೋತ್ತಮನ‌ ಪ್ರಸಂಗ ಚಿತ್ರ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಗೆ

Next Post

ನಿಷೇಧದ ನಡುವೆಯೂ ತೆರೆದಿದ್ದ ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ದಾಳಿ, 12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಸೀಜ್,7 ಜನರ ಬಂಧನ

Related Posts

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್
ಕರಾವಳಿ

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

September 16, 2025
53
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು
ಕರಾವಳಿ

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
59
Next Post
ನಿಷೇಧದ ನಡುವೆಯೂ ತೆರೆದಿದ್ದ ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ದಾಳಿ, 12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಸೀಜ್,7 ಜನರ ಬಂಧನ

ನಿಷೇಧದ ನಡುವೆಯೂ ತೆರೆದಿದ್ದ ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ದಾಳಿ, 12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಸೀಜ್,7 ಜನರ ಬಂಧನ

Discussion about this post

Recent News

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

September 16, 2025
53
ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
21
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

September 16, 2025
ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d