• About us
  • Contact us
  • Disclaimer
Friday, June 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜೀವನ್ ಸಾಥಿ ಡಾಟ್ ಕಾಂನಲ್ಲಿ ಪರಿಚಯವಾಗಿದ್ದ ಯುವತಿಗೆ 60 ಲಕ್ಷ ರೂ. ವಂಚನೆ

Coastal Times by Coastal Times
February 26, 2025
in ಕ್ರೈಮ್ ನ್ಯೂಸ್
ಜೀವನ್ ಸಾಥಿ ಡಾಟ್ ಕಾಂನಲ್ಲಿ ಪರಿಚಯವಾಗಿದ್ದ ಯುವತಿಗೆ 60 ಲಕ್ಷ ರೂ. ವಂಚನೆ
49
VIEWS
WhatsappTelegramShare on FacebookShare on Twitter

ಬೆಂಗಳೂರು, ಫೆ 26: ಜೀವನ್​ ಸಾಥಿಯಲ್ಲಿ ಪರಿಚಯವಾದ ಯುವತಿಗೆ ಜೀವನ​ ಸಾಥಿಯಾಗುತ್ತೇನೆಂದು ನಂಬಿಸಿ ಯುವಕ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಶಿವಲಿಂಗೇಶ್ ವಂಚಕ. ಆರೋಪಿ ಶಿವಲಿಂಗೇಶ್ 2022ರ ಡಿಸೆಂಬರ್​ನಲ್ಲಿ ಜೀವನ್ ಸಾಥಿ ಡಾಟ್ ಕಾಂನಲ್ಲಿ ಸಂತ್ರಸ್ಥೆಗೆ ಪರಿಚಯವಾಗಿದ್ದಾನೆ. ಬಳಿಕ, ಇಬ್ಬರು ಭೇಟಿಯಾಗಿ ಮದುವೆಯಾಗಲು ನಿರ್ಧರಿಸಿದ್ದಾರೆ. ಈ ಮಧ್ಯೆ ತನ್ನ ತಾಯಿಗೆ ಬ್ರೈನ್ ಸಮಸ್ಯೆ ಇದೆ ಚಿಕಿತ್ಸೆ ಕೊಡಿಸಬೇಕು ಅಂತ ನಾಟಕವಾಡಿದ್ದಾನೆ. ತನ್ನ ತಾಯಿಗೆ ಚಿಕಿತ್ಸೆ ಕೊಡಿಸಬೇಕೆಂದು ಶಿವಲಿಂಗೇಶ್​ ಯುವತಿಯಿಂದ ಹಂತ ಹಂತವಾಗಿ 60 ಲಕ್ಷ ರೂಪಾಯಿ ಪಡೆದಿದ್ದಾನೆ.

ಬಳಿಕ, ಶಿವಲಿಂಗೇಶ್​ನ ಮೇಲೆ ಅನುಮಾನಗೊಂಡು ಸಂತ್ರಸ್ತ ಯುವತಿ ಆತನ ಹಿನ್ನಲೆ ಪರಿಶೀಲಿಸಿದಾಗ ಇದೇ ರೀತಿಯಾಗಿ ಬೇರೆಯವರಿಂದಲೂ ಹಣ ಪಡೆದಿರುವುದು ಬೆಳಕಿಗೆ ಬಂದಿದೆ. ಅಲ್ಲದೇ, ಲಿಂಕ್ಡ್ ಇನ್‌ನಲ್ಲಿ ಆರೋಪಿ ಬಗ್ಗೆ ಹುಡುಕಿದಾಗ ಬಂಡವಾಳ ಬಯಲಾಗಿದೆ. ಆರೋಪಿ ಶಿವಲಿಂಗೇಶ್ ಕೆಸಿನೋ ಚಟಕ್ಕೆ ಬಿದಿದ್ದು, ಈ ಸಂಬಂಧ ಹಲವರಿಂದ ಹಣ ಪಡೆದು ವಂಚಿಸ್ತಿದ್ದಾನೆಂದು ಆತನ ಕುಟುಂಬಸ್ಥರೇ ಫೋಸ್ಟ್ ಹಾಕಿರುವುದು ಸಂತ್ರಸ್ತ ಯುವತಿ ಕಂಡಿದ್ದಾರೆ.

ಆರೋಪಿ ಶಿವಲಿಂಗೇಶ್ ಕೆಸಿನೋ ಚಟಕ್ಕೆ ಬಿದ್ದಿದ್ದು ಸುಳ್ಳು ಹೇಳಿ ಎಲ್ಲರಿಂದ ಹಣ ವಸೂಲಿ ಮಾಡುತ್ತಿದ್ದಾನೆ. ನನ್ನ ತಾಯಿಗೆ ಹಾರ್ಟ್​ ಸರ್ಜರಿ, ಬ್ರೇನ್​ ಸರ್ಜರಿ, ಮೆಡಿಕಲ್​ ಎಮರ್ಜೆನ್ಸಿ ಇದೆ. ನಾನು ಒಂದು ಭೂಮಿ ಖರೀದಿಸಿದ್ದು, ಮುಂಗಡ ಹಣ ನೀಡಬೇಕಾಗಿದೆ. ಅಲ್ಲದೇ, ನನ್ನ ಬ್ಯಾಂಕ್ ಖಾತೆ ಸಮಸ್ಯೆಯಾಗಿದ್ದು, ತುರ್ತಾಗಿ ನನ್ನ ತಾಯಿಗೆ ಹಣ ಕಳುಹಿಸಬೇಕಾಗಿದೆ ಎಂದು ಸುಳ್ಳು ಹೇಳಿ ಹಣ ಪಡೆಯುತ್ತಿದ್ದಾನೆ. ನಮ್ಮ ಕುಟುಂಬಸ್ಥರಿಂದ 20 ಲಕ್ಷ ರೂಪಾಯಿಗಿಂತಲೂ ಹೆಚ್ಚು, ಸ್ನೇಹಿತರಿಂದ 50 ಲಕ್ಷ ರೂಪಾಯಿಗಿಂತಲೂ ಅಧಿಕ ಮತ್ತು ಮೂರು ಬ್ಯಾಂಕ್​ಗಳಿಂದ 30 ರಿಂದ 40 ಲಕ್ಷಕ್ಕಿಂತಲೂ ಅಧಿಕ ರೂ. ಸಾಲ ಪಡೆದಿದ್ದಾನೆ. ಹೀಗಾಗಿ, ಆರೋಪಿ ಶಿವಲಿಂಗೇಶ್​ಗೆ ಯಾರೂ ಕೂಡ ಹಣ ನೀಡಬೇಡಿ ಎಂದು ಆತನ ಕುಟುಂಬಸ್ಥರು ಪೋಸ್ಟ್​ ಹಾಕಿದ್ದಾರೆ. ಇನ್ನು, ಮೋಸ ಹೋದ ಸಂತ್ರಸ್ತ ಯುವತಿ ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಆರೋಪಿ ವಿರುದ್ಧ ಜೀವನ್ ಸಾಥಿ ಡಾಟ್ ಕಾಂನಲ್ಲಿ ಪರಿಚಯವಾಗಿದ್ದ ಯುವತಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಕೋಟೆಕಾರ್‌ ಬ್ಯಾಂಕ್‌ ದರೋಡೆ ಪ್ರಕರಣದ ಸ್ಥಳೀಯ ಸೂತ್ರಧಾರಿ ತಲಪಾಡಿ ಕೆ.ಸಿ. ರೋಡ್‌ ನಿವಾಸಿ ಸೇರಿ ಇಬ್ಬರು ಪೊಲೀಸ್‌ ವಶಕ್ಕೆ

Next Post

ಸೈಂಟ್‌ ಮೆರೀಸ್‌ ದ್ವೀಪದ ಬಳಿ ಆಳ ಸಮುದ್ರದಲ್ಲಿ ಅನುಮಾನಸ್ಪದ ಓಮನ್ ಮೂಲದ ವಿದೇಶಿ ಬೋಟ್ ಪತ್ತೆ ; ಮೂವರ ಸೆರೆ

Related Posts

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​
ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
70
ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ
ಕ್ರೈಮ್ ನ್ಯೂಸ್

ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ

June 10, 2026
774
Next Post
ಸೈಂಟ್‌ ಮೆರೀಸ್‌ ದ್ವೀಪದ ಬಳಿ ಆಳ ಸಮುದ್ರದಲ್ಲಿ ಅನುಮಾನಸ್ಪದ ಓಮನ್ ಮೂಲದ ವಿದೇಶಿ ಬೋಟ್ ಪತ್ತೆ ; ಮೂವರ ಸೆರೆ

ಸೈಂಟ್‌ ಮೆರೀಸ್‌ ದ್ವೀಪದ ಬಳಿ ಆಳ ಸಮುದ್ರದಲ್ಲಿ ಅನುಮಾನಸ್ಪದ ಓಮನ್ ಮೂಲದ ವಿದೇಶಿ ಬೋಟ್ ಪತ್ತೆ ; ಮೂವರ ಸೆರೆ

Discussion about this post

Recent News

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

June 19, 2026
15
ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

June 18, 2026
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

June 19, 2026
ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

June 18, 2026
ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!

ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!

June 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d