• About us
  • Contact us
  • Disclaimer
Saturday, June 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶನಿವಾರ ಸಿದ್ದರಾಮಯ್ಯ ಸಂಪುಟ ವಿಸ್ತರಣೆ; ಕರಾವಳಿಗಿಲ್ಲ ಸ್ಥಾನ

Coastal Times by Coastal Times
May 26, 2023
in ರಾಜಕೀಯ
ಶನಿವಾರ ಸಿದ್ದರಾಮಯ್ಯ ಸಂಪುಟ ವಿಸ್ತರಣೆ; ಕರಾವಳಿಗಿಲ್ಲ ಸ್ಥಾನ
70
VIEWS
WhatsappTelegramShare on FacebookShare on Twitter

ಬೆಂಗಳೂರು: ಎರಡು ದಿನಗಳ ತೀವ್ರ ಚರ್ಚೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸಂಪುಟದ ನೂತನ ಸಚಿವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ. ಮೇ 27, ಶನಿವಾರ ಬೆಳಗ್ಗೆ 24 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಸೇರಿದಂತೆ ಕೇಂದ್ರದ ಪ್ರಮುಖ ನಾಯಕರೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಮಾತುಕತೆ ನಡೆಸಿದ ಬಳಿಕ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

ಇದಕ್ಕೂ ಮುನ್ನ ರಾಜ್ಯದಲ್ಲಿ ಜಾತಿ ಮತ್ತು ಪ್ರದೇಶಗಳ ಮಾನದಂಡ ಹಿಡಿದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬುಧವಾರ ( ಮೇ 25) ದೆಹಲಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್​ ಗಾಂಧಿ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ಬಗ್ಗೆ ಚರ್ಚಿಸಿದ್ದರು.

ಉತ್ತರ ಕನ್ನಡ ಜಿಲ್ಲೆಯ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ, ಸಿದ್ದರಾಮಯ್ಯ ಆಪ್ತರಾಗಿರುವ ಬಸವರಾಜ ರಾಯರೆಡ್ಡಿ, ವಿಧಾನ ಪರಿಷತ್ತಿನ ನಾಯಕರಾಗಿರುವ ಮತ್ತು ದಕ್ಷಿಣ ಕನ್ನಡ ಮೂಲದ ಹಿರಿಯ ಕಾಂಗ್ರೆಸಿಗ ಬಿ.ಕೆ.ಹರಿಪ್ರಸಾದ್, ತುಮಕೂರು ಜಿಲ್ಲೆಯ ಹಿರಿಯ ಶಾಸಕ ಟಿಬಿ ಜಯಚಂದ್ರ, ಮೈಸೂರಿನ ಆರು ಬಾರಿಯ ಶಾಸಕ ತನ್ವೀರ್ ಸೇಠ್, ಸಚಿವ ಸ್ಥಾನಕ್ಕೆ ತೀವ್ರ ಲಾಬಿ ನಡೆಸಿದ್ದ ವಿನಯ ಕುಲಕರ್ಣಿಗೆ ಸಚಿವ ಸ್ಥಾನ ಸಿಕ್ಕಿಲ್ಲ. 135 ಶಾಸಕರು ಗೆದ್ದಿರುವುದರಿಂದ ಪರಿಷತ್ತಿನ ಯಾವುದೇ ಸದಸ್ಯನಿಗೂ ಸಚಿವ ಸ್ಥಾನ ನೀಡಿಲ್ಲ ಎನ್ನಲಾಗುತ್ತಿದೆ. ಡಿಕೆಶಿ ಆಪ್ತರೂ ಆಗಿರುವ ಬಿಕೆ ಹರಿಪ್ರಸಾದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಚಿವ ಸ್ಥಾನ ಖಚಿತ ಎನ್ನಲಾಗಿತ್ತು. ಆದರೆ ಸಿದ್ದರಾಮಯ್ಯ ಜೊತೆಗೆ ವೈಮನಸ್ಸು ಹೊಂದಿರುವುದರಿಂದ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ ಎನ್ನಲಾಗುತ್ತಿದೆ.

ಜಾತಿ ಆಧಾರಿತ ಲೆಕ್ಕಾಚಾರ : ವಿಸ್ತೃತ ಸಂಪುಟದಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ನಾಲ್ವರು ಹೊಸ ಸಚಿವರು ಮತ್ತು ಒಕ್ಕಲಿಗ ಸಮುದಾಯದಿಂದ ನಾಲ್ವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಿಂದ ತಲಾ ಇಬ್ಬರು, ಮುಸ್ಲಿಂ ಸಮುದಾಯದಿಂದ ಒಬ್ಬರು, ಬ್ರಾಹ್ಮಣ ಮತ್ತು ಮಹಿಳೆ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶನಿವಾರ ಪ್ರಮಾಣವಚನ ಸ್ವೀಕರಿಸಲಿರುವ ಸಂಭಾವ್ಯ ಸಚಿವರು ಇವರೇ ನೋಡಿ :

1. ಹೆಚ್.ಕೆ.ಪಾಟೀಲ್

2. ಕೃಷ್ಣ ಭೈರೇಗೌಡ

3. ಎನ್​. ಚಲುವರಾಯಸ್ವಾಮಿ

4. ಕೆ.ವೆಂಕಟೇಶ್​

5. ಡಾ.ಹೆಚ್.ಸಿ.ಮಹದೇವಪ್ಪ

6. ಈಶ್ವರ ಖಂಡ್ರೆ

7. ಕೆ.ಎನ್.ರಾಜಣ್ಣ

8. ದಿನೇಶ್ ಗುಂಡೂರಾವ್

9. ಶರಣಬಸಪ್ಪ ದರ್ಶನಾಪುರ್​

10. ಶಿವಾನಂದ ಪಾಟೀಲ್

11. ಆರ್.ಬಿ.ತಿಮ್ಮಾಪುರ

12. ಎಸ್.ಎಸ್.ಮಲ್ಲಿಕಾರ್ಜುನ

13. ಶಿವರಾಜ ತಂಗಡಗಿ

14. ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್

15. ಮಂಕಾಳು ವೈದ್ಯ

16. ಸಂತೋಷ್ ಲಾಡ್​

17. ಎನ್​ ಎಸ್​ ಬೋಸೆರಾಜು

18. ಬೈರತಿ ಸುರೇಶ್

19. ಮಧು ಬಂಗಾರಪ್ಪ

20. ಎಂ.ಸಿ.ಸುಧಾಕರ್

21. ಬಿ.ನಾಗೇಂದ್ರ

22. ಲಕ್ಷ್ಮೀ ಹೆಬ್ಬಾಳ್ಕರ್​

23. ರಹೀಂ ಖಾನ್

24. ಡಾ. ಸುಧಾಕರ್​

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಧರ್ಮಾಧಾರಿತ ರಾಜಕೀಯ ಹತ್ಯೆ ಮರು ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ ರೈ ಆಗ್ರಹ

Next Post

ವಿದ್ಯುತ್ ಬಿಲ್ ಕಟ್ಟಬೇಡಿ, ನಿಮಗೆ ತೊಂದರೆಯಾದ್ರೆ ನಾನಿದ್ದೇನೆ: ನಳಿನ್ ಕುಮಾರ್ ಕಟೀಲ್

Related Posts

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
25
ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ
ರಾಜಕೀಯ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

May 10, 2026
48
Next Post
ವಿದ್ಯುತ್ ಬಿಲ್ ಕಟ್ಟಬೇಡಿ, ನಿಮಗೆ ತೊಂದರೆಯಾದ್ರೆ ನಾನಿದ್ದೇನೆ: ನಳಿನ್ ಕುಮಾರ್ ಕಟೀಲ್

ವಿದ್ಯುತ್ ಬಿಲ್ ಕಟ್ಟಬೇಡಿ, ನಿಮಗೆ ತೊಂದರೆಯಾದ್ರೆ ನಾನಿದ್ದೇನೆ: ನಳಿನ್ ಕುಮಾರ್ ಕಟೀಲ್

Discussion about this post

Recent News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
39
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
68
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d