• About us
  • Contact us
  • Disclaimer
Sunday, October 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

Coastal Times by Coastal Times
August 26, 2025
in ಸಿನಿಮಾ
“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ
52
VIEWS
WhatsappTelegramShare on FacebookShare on Twitter

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ, ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ “ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.

ನೆತ್ತರೆಕೆರೆ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಲಿದೆ. ನೆತ್ತರೆಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಕಾತರ, ಕುತೂಹಲ ಹೆಚ್ಚಿದೆ. ಸಿನಿಮಾಕ್ಕೆ ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ.

ಸ್ವರಾಜ್ ಶೆಟ್ಟಿ, ಸಿನಿಮಾಕ್ಕೆ ಚಿತ್ರಕತೆ, ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಬಹುಭಾಷಾ ತಾರಾ ನಟ ಸುಮನ್ ತಲ್ವಾರ್, ಲಂಚುಲಾಲ್ ಕೆ ಎಸ್ ಅಭಿನಯಿಸಿದ್ದಾರೆ ಸಿನಿಮಾದಲ್ಲಿ ಯುವ ಶೆಟ್ಟಿ, ಪುಷ್ಪರಾಜ್ ಬೊಳ್ಳೂರು, ಅನಿಲ್ ಉಪ್ಪಳ, ಭವ್ಯಾ ಪೂಜಾರಿ, ಪೃಥ್ವಿನ್ ಪೊಳಲಿ, ಉತ್ಸವ್ ವಾಮಂಜೂರು, ನೀತ್ ಪೂಜಾರಿ, ವಿಜಯ ಮಯ್ಯ ಚಂದ್ರಶೇಖರ ಸಿದ್ದಕಟ್ಟೆ, ಮನೀಶ್ ಶೆಟ್ಟಿ ಉಪಿರ, ನಮಿತ ಕಿರಣ್, ಸುನೀತಾ, ವಿನಾಯಕ್ ಜಪ್ಪು, ಭಗವಾನ್, ಕೀರ್ತನ್ ಮುಲ್ಕಿ ಇದ್ದಾರೆ.

ಸಿನಿಮಾಕ್ಕೆ ಚಿತ್ರಕತೆ ನಿರ್ದೇಶನ ಸ್ವರಾಜ್ ಶೆಟ್ಟಿ, ಕ್ಯಾಮರಾ: ಉದಯ ಬಲ್ಲಾಳ್, ಸಂಗೀತ: ವಿನೋದ್ ರಾಜ್ ಕೋಕಿಲಾ, ಸಂಕಲನ: ಗಣೇಶ್ ನೀರ್ಚಾಲ್,

ಸಾಹಸ: ಮಾಸ್ ಮಾದ, ಟೈಗರ್ ಶಿವ, ಎಕ್ಸಿಟಿವ್ ಪ್ರೊಡ್ಯುಸರ್ : ಯತೀಶ್ ಪೂಜಾರಿ, ಲೈನ್ ಪ್ರೊಡ್ಯುಸ‌: ವಿಜಯ ಮಯ್ಯ, ಪ್ರೊಡಕ್ಷನ್ ಮ್ಯಾನೇಜರ್: ರಾಜೇಶ್ ಕುಡ, ನಿರ್ದೇಶನ ವಿಭಾಗದಲ್ಲಿ ಅವಿನಾಶ್ ಎಸ್ ಆಪ್ತ, ನೀತ್ ಪೂಜಾರಿ, ಕಾರ್ತಿಕ್ ಜಯಚಂದ್ರನ್, ತುಳಸಿದಾಸ್ ಮಂಜೇಶ್ವರ್, ಮೇಕಪ್ : ಚೇತನ್, ಆರ್ಟ್: ವಿಪಿನ್,

ನೆತ್ತೆರೆಕೆರೆ ಸಿನಿಮಾ ಮಂಗಳೂರಿನಲ್ಲಿ ಪಿವಿಆರ್, ಸಿನಿಪೊಲಿಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯಲ್ಲಿ ಭಾರತ್, ದೇರಳಕಟ್ಟೆಯಲ್ಲಿ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ  “ನೆತ್ತೆರೆಕೆರೆ” ಸಿನಿಮಾ ತೆರೆ ಕಾಣಲಿದೆ

ಈ ಸಂದರ್ಭದಲ್ಲಿ ಸುದ್ದಿಗೋಷ್ಟಿಯಲ್ಲಿ ಅಸ್ತ್ರ ಗ್ರೂಪ್‌ನ ಸಿಇಒ ಲಂಚುಲಾಲ್ ಕೆ.ಎಸ್. ಸಿನಿಮಾ ನಿರ್ದೇಶಕ ನಟ ಸ್ವರಾಜ್ ಶೆಟ್ಟಿ, ನಟಿ ದಿಶಾಲಿ ಪೂಜಾರಿ, ಯುವ ಶೆಟ್ಟಿ, ಗಣೇಶ್ ನೀರ್ಚಾಲ್, ಸಚಿನ್ ಎಸ್. ಉಪ್ಪಿನಂಗಡಿ ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

Next Post

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

Related Posts

ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ: ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ
ಸಿನಿಮಾ

ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ: ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ

September 21, 2025
17
ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.
ಸಿನಿಮಾ

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
32
Next Post
ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

Discussion about this post

Recent News

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

October 12, 2025
1
ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

October 12, 2025
11
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

October 12, 2025
ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

October 12, 2025
ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

October 11, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d