• About us
  • Contact us
  • Disclaimer
Thursday, April 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗಂಜಿಮಠ : ‘ ಝಾರಾ ಕನ್ವೆಂಶನ್ ಸೆಂಟರ್ ‘ ಇಂದು ಉದ್ಘಾಟನೆಗೊಳ್ಳಲಿದೆ.

Coastal Times by Coastal Times
December 26, 2021
in ಕರಾವಳಿ
ಗಂಜಿಮಠ : ‘ ಝಾರಾ ಕನ್ವೆಂಶನ್ ಸೆಂಟರ್ ‘ ಇಂದು ಉದ್ಘಾಟನೆಗೊಳ್ಳಲಿದೆ.
69
VIEWS
WhatsappTelegramShare on FacebookShare on Twitter

ಸುಮಾರು 3 ಎಕ್ರೆ ವಿಶಾಲವಾದ ಜಮೀನಿನಲ್ಲಿ ಸುಮಾರು ಒಂದು ಇತರರ ಅಡಿ ವಿಸ್ತೀರ್ಣದ ಕಟ್ಟಡದೊಂದಿಗೆ, ಅತ್ಯಾಧುನಿಕ ತಂತ್ರದಲ್ಲಿನ ಬಳಸಿಕೊಂಡು ಮಂಗಳೂರು-ಮೂಡಬಿದರೆ ರಾಷ್ಟ್ರೀಯ ಹೆದ್ದಾರಿಯ ಗಂಜಿಮಠದಲ್ಲಿ ನಿರ್ಮಾಣವಾಗುತ್ತಿರುವ ‘ಝಾರಾ ಕನ್ವೆಂಶನ್ ಸೆಂಟರ್’ ಸಭಾಂಗಣವು ಡಿಸೆಂಬರ್ 26ರಂದು ಸಂಜೆ 6.30ಕ್ಕೆ ಉದ್ಘಾಟನೆಗೊಳ್ಳಲಿದೆ.

ಹಲವು ಸಭಾಂಗಣಗಳ ಸಂಕೀರ್ಣವಾದ, ಸಂಪೂರ್ಣ ಹವಾ ನಿಯಂತ್ರಿತ ಸಭಾಂಗಣದಲ್ಲಿ ಅಲಂಕೃತ ದೀಪಾಲಂಕಾರ, ವೈಫೈ ನೀರು : ಎಲ್ಇಡಿ ಸೀನ್‌ಗಳು, ವರ್ಟಿಕಲ್ ಗಾರ್ಡನ್, ಸ್ಟೋನ್ ಫೌಂಟೆನ್, 24 ತಾಸುಗಳ ವಿದ್ಯುತ್ ವ್ಯವಸ್ಥೆ, ವಿಶಾಲವಾದ ಅಡುಗೆ ಕೋಣೆ, ಸಸ್ಯಾಹಾರಿ ಮತ್ತು ಶಾಕಾಹಾರಿ ಊಟೋಪಚಾರಕ್ಕೆ ಪ್ರತ್ಯೇಕ ಊಟದ ಕೋಣೆಗಳಿವೆ.

ಸುಮಾರು 650 ಕಾರುಗಳ ಪಾರ್ಕಿಂಗ್‌ಗೆ ವ್ಯವಸ್ಥೆಯಿದ್ದು, ಮುಖ್ಯ ಸಭಾಂಗಣ ‘ಆರೈಡ್’ನಲ್ಲಿ 700, ಒಂದನೇ ಮಹಡಿಯ ‘ಸಾಫಾನ್’ ಸಭಾಂಗಣದಲ್ಲಿ 650, ನೆಲ ಅಂತಸ್ತಿನ ‘ಟುಲಿಪ್’ ಸಭಾಂಗಣದಲ್ಲಿ 800, ಪಾರ್ಟಿ ಹಾಲ್ ‘ಐರಿಸ್’ನಲ್ಲಿ 300, ಬೂಬೆಲ್ ಸಭಾಂಗಣದಲ್ಲಿ 200, ಸ್ನೇಹ ಕೂಟದ ‘ಪರ್ಪಲ್’ ಸಭಾಂಗಣದಲ್ಲಿ 500, ಲ್ಯಾವೆಂಡರ್ ಸೆಮಿನಾರ್ ಸಭಾಂಗಣದಲ್ಲಿ 500 ಹಾಗೂ ‘ಝೀ ಗೌಂಡ್’ ಹೊರಾಂಗಣದಲ್ಲಿ 600 ಆಸನಗಳ ವ್ಯವಸ್ಥೆಯಿರುತ್ತದೆ. ಅತಿಥಿಗಳಿಗೆ ವಾಸ್ತವ್ಯಕ್ಕಾಗಿ ಸಭಾಂಗಣದಲ್ಲಿ ಮೂರು ಎಕ್ಸಿಕ್ಯುಟಿವ್ ಸೂಟ್ ರೂಮ್‌ಗಳಿರುತ್ತವೆ.

ದೇಶದ ಗಣ್ಯ ಮುಸ್ಲಿಮ್ ಧಾರ್ಮಿಕ ನೇತಾರ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್, ದ.ಕ. ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್, ಉಡುಪಿ ಜಿಲ್ಲಾ ಖಾಝಿ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮತ್ತು ಡಿಕೆಎಸ್‌ಸಿ ಅಧ್ಯಕ್ಷ ಕೆ.ಎಸ್. ಆಟಕೋಯ ತಂಗಳ ಕುಂಬೋಳ್ ಸಭಾಂಗಣ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ : ಸಂಸದ ನಳೀನ್ ಕುಮಾರ್ ಕಟೀಲು, ಸಚಿವರಾದ ಅಂಗಾರ ಎಸ್. ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿ. ಸುನಿಲ್ ಕುಮಾರ್, ಮಾಜಿ ಸಚಿವರಾದ ಯು.ಟಿ, ಖಾದರ್‌, ಬಿ. ರಮನಾಥ ರೈ, ಅಭಯಚಂದ್ರ ಜೈನ್, ಶಾಸಕರಾದ ಯು. ರಾಜೇಶ್ ನಾಯಕ್, ಡಿ. ವೇದವ್ಯಾಸ ಕಾಮತ್, ಲಾಲಾಜಿ ಮೆಂಡನ್ ಮತ್ತು ಉಮನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್, ಬಿ.ಎಂ. ಫಾರೂಕ್ ಮತ್ತು ವಿ. ಮಂಜುನಾಥ ಭಂಡಾರಿ, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿ’ ಸೋಜ, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ., ಮಾಜಿ ಶಾಸಕರಾದ ಜೆ.ಆರ್. ಲೋಬೊ, ವಿನಯ ಕುಮಾರ್ ಸೊರಕೆ ಮತ್ತು ಬಿ.ಎ. ಮೊಹಿದಿನ್ ಬಾವಾ, ಕೆಪಿಸಿಸಿ ಎನ್‌ಆರ್‌ಐ ಫೋರಂನ ನಿಕಟಪೂರ್ವ ಅಧ್ಯಕ್ಷೆ ಡಾ. ಆರತಿ ಕೃಷ್ಣ, ಮಾಜಿ ರಾಜ್ಯಸಭಾ ಸದಸ್ಯ ಬಿ. ಇಬ್ರಾಹಿಂ, ಎಸ್‌ಡಿಪಿಐ ದ.ಕ. ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ, ವೈಟ್‌ಸ್ಟೋನ್ ಡೆವೆಲಪರ್‌ನ ಆಡಳಿತ ನಿರ್ದೇಶಕ ಬಿ.ಎಂ. ಶರೀಫ್, ಸೂರಲ್ಪಾಡಿ ಜುಮಾ ಮಸೀದಿಯ ಖತೀಬ್ ಮೌಲಾನಾ ಉಸ್ಮಾನ್ ದಾರಿಮಿ ಹಾಗೂ ಗಂಜಿಮಠ ಗ್ರಾಮ ಪಂಚಾಯತ್ ಅಧ್ಯಕ್ಷ ನೋನಯ್ಯ ಕೋಟ್ಯಾನ್ ಮತ್ತು ಸದಸ್ಯೆ ಅನಿತಾ ಡಿ’ಸೋಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಝಾರಾ ಕನ್ವಂಶನ್‌ ಸೆಂಟರ್‌ನ ಅಧ್ಯಕ್ಷ ಬಿ.ಝಕರಿಯಾ ಜೋಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಸನ್ಮಾನ: ಕಾರ್ಯಕ್ರಮದಲ್ಲಿ ಪದ್ಮವಿಭೂಷಣ ಪುರಸ್ಕೃತ ಡಾ. ಬಿ.ಎಂ. ಹೆಗ್ಡೆ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ರಾಜ್ಯ ವಕ್ಸ್ ಬೋರ್ಡ್‌ನ ನೂತನ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಹಾಗೂ ಶಾಸಕ ಡಾ. ಭರತ್ ಶೆಟ್ಟಿ ವೈ.ಯವರನ್ನು ಸನ್ಮಾನಿಸಲಾಗುವುದು ಎಂದು ಝಾರಾ ಕನ್ವಂಶನ್ ಸೆಂಟರ್ ನ ನಿರ್ದೇಶಕರಾದ ಝಾಹಿದ್ ಝಕರಿಯಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದವರು: ಬಿ.ಝಕರಿಯಾ ಜೋಕಟ್ಟೆ (ಅಧ್ಯಕ್ಷ, ಝಾರಾ ಕನ್ವಂಶನ್ ಸೆಂಟರ್) ಝಹೀರ್ ಝಕರಿಯಾ (ನಿರ್ದೇಶಕ, ಝಾರಾ ಕನ್ವಂಶನ್‌ ಸೆಂಟರ್‌) ನಝೀರ್ ಝಕರಿಯಾ (ನಿರ್ದೇಶಕ, ಝಾರಾ ಕನ್ವಂಶನ್ ಸೆಂಟರ್) ಝಾಹಿದ್ ಝಕರಿಯಾ (ನಿರ್ದೇಶಕ, ಝಾರಾ ಕನ್ವಂಶನ್ ಸೆಂಟರ್)

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ವಿಟ್ಲ : ಫಾತಿಮಾ ಮಾತೆಯ ದೇವಾಲಯದಲ್ಲಿ ಕ್ರಿಸ್ಮಸ್ ಹಬ್ಬದ ಸಂಭ್ರಮ

Next Post

ಕ್ರೈಸ್ತ ಯುವತಿಗೆ ಡ್ರಗ್ಸ್ ಕೊಟ್ಟು ನಿರಂತರ ದುರ್ಬಳಕೆ ! ಆರೋಪಿ ಸಿದ್ದಿಕ್ ನನ್ನು ಬಂಧಿಸಿದ ಸುರತ್ಕಲ್ ಪೊಲೀಸರು

Related Posts

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ
ಕರಾವಳಿ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
48
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ
ಕರಾವಳಿ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
3
Next Post
ಕ್ರೈಸ್ತ ಯುವತಿಗೆ ಡ್ರಗ್ಸ್ ಕೊಟ್ಟು ನಿರಂತರ ದುರ್ಬಳಕೆ ! ಆರೋಪಿ ಸಿದ್ದಿಕ್ ನನ್ನು ಬಂಧಿಸಿದ ಸುರತ್ಕಲ್ ಪೊಲೀಸರು

ಕ್ರೈಸ್ತ ಯುವತಿಗೆ ಡ್ರಗ್ಸ್ ಕೊಟ್ಟು ನಿರಂತರ ದುರ್ಬಳಕೆ ! ಆರೋಪಿ ಸಿದ್ದಿಕ್ ನನ್ನು ಬಂಧಿಸಿದ ಸುರತ್ಕಲ್ ಪೊಲೀಸರು

Discussion about this post

Recent News

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
10
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
48
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d