ಹೆಜಮಾಡಿ: ಟೋಲ್ ಗೇಟ್ ಬಳಿ ಈಚರ್ ವಾಹನವೊಂದು ಬುಧವಾರ ರಾತ್ರಿ ಹೊತ್ತಿ ಉರಿದ ಘಟನೆ ನಡೆದಿದೆ.
ವಾಹನವನ್ನು ನಿಲ್ಲಿಸಿ ಅಡುಗೆ ತಯಾರಿ ಮಾಡುತ್ತಿರುವ ವೇಳೆ ಆಕಸ್ಮಿಕವಾಗಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಘಟನೆಗೆ ಕಾರಣ ಎಂದು ತಿಳಿದುಬಂದಿದೆ.
![](https://coastaltimes.in/wp-content/uploads/2022/01/hejamadi-fire-tempo-1.jpg)
ಈಚರ್ ಎಂಸಿಎಫ್ ನಿಂದ ಭದ್ರಾವತಿಗೆ ತೆರಳುತ್ತಿತ್ತು. ವಾಹನದಿಂದ ಚಾಲಕ ಹಾರಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ
Discussion about this post